ಪ್ರಿಯಾಂಕ್ ಖರ್ಗೆಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಪ್ರತಿಭಟನೆ

ಸುದ್ದಿ ಸಂಗ್ರಹ ಚಿತ್ತಾಪುರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡಬೇಕ ಎಂದು ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತದ ಎದುರು ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಘೋಷಣೆಗಳು ಕೂಗುತ್ತಾ ತಮ್ಮ ಒತ್ತಾಯ ವ್ಯಕ್ತಪಡಿಸಿದ ಮುಖಂಡರು, 2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಪ್ರಿಯಾಂಕ್ […]

Continue Reading

ಸಾವಿನಲ್ಲೂ ಸ್ವಾತಂತ್ರ್ಯಕ್ಕಾಗಿ ಪರಿತಪಿಸಿದ ಸಾವರ್ಕರ್: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಜಯಂತಿ ಪ್ರಯುಕ್ತ, ಮುಖಂಡರು ಪುಷ್ಪ ನಮನ‌ ಸಲ್ಲಿಸಿ ವೀರ ಸಾವರ್ಕರ್’ರ ಜಯ ಘೋಷಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅವಧಿಯಲ್ಲಿ ಜೈಲಿನಲ್ಲಿ ಅಂಡಮಾನ್‌ನ ಕಾಲಾಪಾನಿ ಜೈಲಿನಲ್ಲಿ ಅನುಭವಿಸಿದ ಚಿತ್ರಹಿಂಸೆಗಳು ಅತ್ಯಂತ ಕ್ರೂರವಾಗಿದ್ದವು, ಅಂತಹ ಪರಿಸ್ಥಿತಿಯಲ್ಲೂ ದೇಶದ ಸ್ವಾತಂತ್ರ್ಯಕ್ಕಾಗಿ ಪರಿತಪಿಸುತ್ತಿದ್ದ ಅಪ್ಪಟ ದೇಶ ಪ್ರೇಮಿ ಸಾವರ್ಕರ್ ಎಂದರು. ಸಾವರ್ಕರ್ ಅವರು 1911 ರಿಂದ 1921ರ ವರೆಗೆ ಸುಮಾರು 10 ವರ್ಷಗಳ […]

Continue Reading

ಭೀಮಣ್ಣಾ ಸಾಲಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ಆಗ್ರಹ

ಸುದ್ದಿ ಸಂಗ್ರಹ ಚಿತ್ತಾಪುರಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ತಿಪ್ಪಣ್ಣಪ್ಪ ಕಮಕನೂರ ಅವರ ಖಾಲಿಯಾಗಿರುವ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಭೀಮಣ್ಣಾ ಸಾಲಿ ಅವರಿಗೆ ಅವಕಾಶ ನೀಡಿ ನಾಮನಿರ್ದೇಶನ ಮಾಡಬೇಕು ಎಂದು ತಾಲೂಕು ಕೋಲಿ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ. ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ಕೋಲಿ ಸಮಾಜದ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಕೋಲಿ ಸಮಾಜದ ಹಿರಿಯ ಮುಖಂಡ ಹಣಮಂತ ಸಂಕನೂರ ಮಾತನಾಡಿ, ಭೀಮಣ್ಣ ಸಾಲಿ ಅವರು 1976 ರಿಂದ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷದ […]

Continue Reading

ಕಾಳಗಿ: ಡಯಾಲಿಸಿಸ್ ಸೇವಾ ಘಟಕ ಆರಂಭ

ಸುದ್ದಿ ಸಂಗ್ರಹ ಕಾಳಗಿಸುತ್ತಲಿನ ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರ ‘ಡಯಾಲಿಸಿಸ್ ಸೇವಾ ಘಟಕ’ ಆರಂಭಿಸುವ ಮೂಲಕ ಮತ್ತೊಂದು ಮೈಲಿಗಲ್ಲನ್ನು ಇಟ್ಟಿದೆ’ ಎಂದು ಚಿಂಚೋಳಿ ಶಾಸಕ ಡಾ.ಅವಿನಾಶ ಜಾಧವ ಹೇಳಿದರು. ಈಚೆಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಸೇವಾ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಚಿಂಚೋಳಿ, ಚಿತ್ತಾಪುರ, ಕಮಲಾಪುರ ಮತ್ತು ಸೇಡಂ ತಾಲೂಕಿಗೆ ಹೊಂದಿಕೊಂಡಿರುವ ಕಾಳಗಿ ಪ್ರಸ್ತುತ 30 ಹಾಸಿಗೆಯ ಸಿಎಚ್‌ಸಿ ಆಸ್ಪತ್ರೆ ಹೊಂದಿದೆ. ಆದರೆ ಬೇರೆ ತಾಲೂಕಿಗಿಂತ ಇಲ್ಲಿ ರೋಗಿಗಳ […]

Continue Reading

ವಾಡಿ: ಬಿಜೆಪಿ ಮುಖಂಡರಿಂದ ಕಾಮಗಾರಿ ವೀಕ್ಷಣೆ

ಸುದ್ದಿ ಸಂಗ್ರಹ ವಾಡಿ ಪಟ್ಟಣದ ಪುರಸಭೆಯ 15ನೇ ಹಣಕಾಸಿನ ಯೋಜನೆಯ ಅನುದಾನದಲ್ಲಿ ವಾರ್ಡ್‌ ಸಂಖ್ಯೆ 2ರ ಚರಂಡಿ ಕಾಮಗಾರಿಯನ್ನು ಬಿಜೆಪಿ ಮುಖಂಡರು ಪರಿಶೀಲಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಕಾಮಗಾರಿ ಬಗ್ಗೆ ಮಾತನಾಡಿ, ಪುರಸಭೆಗೆ ಕಳೆದ ಮೂರೂವರೆ ವರ್ಷಗಳಿಂದ ಚುನಾವಣೆ ನಡೆಯದ ಕಾರಣ, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬಿಡುಗಡೆಯಾಗುತ್ತಿರುವ ಕೋಟ್ಯಂತರ ರೂಪಾಯಿಗಳ ಅಭಿವೃದ್ಧಿ ಅನುದಾನ ವಾಪಸ್ ಹೋಗತ್ತಿದೆ. 24 ರಿಂದ 26ರ ವರೆಗೆ 4.58 ಕೋಟಿ ಅಭಿವೃದ್ಧಿ ಹಣ ಕೈತಪ್ಪಿದ ಮಾಹಿತಿ ಬಂದಿದೆ ಎಂದರು. ಸುಮಾರು […]

Continue Reading

ವಾಡಿ: ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಹಿಡಿದಿದ್ದ ಗ್ರಹಣ ಕಳಚಿದೆ

ಸುದ್ದಿ ಸಂಗ್ರಹ ವಾಡಿನನೆಗುದಿಗೆ ಬಿದ್ದಿದ್ದ ಪಟ್ಟಣದ ಸುಸಜ್ಜಿತ ಮಾದರಿಯ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಹಿಡಿದಿದ್ದ ಗ್ರಹಣ ಕಳಚಿದೆ. ನಾಲ್ಕೈದು ವರ್ಷಗಳಿಂದ ಕಮರವಾಡಿ ರಸ್ತೆಯ ಪಕ್ಕದ 2 ಎಕರೆ ಪ್ರದೇಶದಲ್ಲಿ ಸುಸುಜ್ಜಿತ ಬಸ್ ನಿಲ್ದಾಣ ಕಾಮಗಾರಿಗೆ ಪಿಲ್ಲರ್ ಹಾಕಿ ನಂತರ ನಾಪತ್ತೆಯಾಗಿದ್ದ ಅಧಿಕಾರಿಗಳು ಗುರುವಾರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ ಎಂ.ಪಾಟೀಲ ಅವರ ನೇತೃತ್ವದಲ್ಲಿ ಭೇಟಿ ನೀಡಿ ಉದ್ದೇಶಿತ ಜಾಗದ ಪರಿಶೀಲನೆ ನಡೆಸಿದರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 2.5 ಕೋಟಿ […]

Continue Reading

ಯುವಕರು ಮಾದಕ ವ್ಯಸನದಿಂದ ದೂರವಿರಲಿ: ಸೋಮಶೇಖರ ಶಿವಾಚಾರ್ಯರು

ಸುದ್ದಿ ಸಂಗ್ರಹ ಚಿತ್ತಾಪುರಇಂದಿನ ಸಮಾಜದಲ್ಲಿ ಮದ್ಯವ್ಯಸನವು ಮಾನವ ಜೀವನದ ಮೌಲ್ಯಗಳನ್ನು ಕುಗ್ಗಿಸುತ್ತಿದ್ದು, ಯುವಪೀಳಿಗೆ ಮಾದಕ ವ್ಯಸನದಿಂದ ದೂರವಿರುವುದು ಅತ್ಯಗತ್ಯವಾಗಿದೆ ಎಂದು ಕಂಬಳೇಶ್ವರ ಸಂಸ್ಥಾನ ಮಠದ ಸೋಮಶೇಖರ ಶಿವಾಚಾರ್ಯರು ಹೇಳಿದರು. ಪಟ್ಟಣದ ಕಂಬಳೇಶ್ವರ ಸಂಸ್ಥಾನ ಮಠದಲ್ಲಿ ಈಚೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮತ್ತು ವಿವಿಧ ಸಮಾಜಮುಖಿ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ ‘2051ನೇ ಮದ್ಯ ವರ್ಜನ ಶಿಬಿರದ’ ಸಮಾರೋಪ ಸಮಾರಂಭದ ಸಾನ್ನಿಧ್ಯ […]

Continue Reading

ವಾಡಿ: ಬಿಜೆಪಿ ಕಚೇರಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಪ್ರಯುಕ್ತ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರ ಅವರು ಮಲ್ಲಮ್ಮ ಹೇಮರೆಡ್ಡಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಪಕ್ಷದ ಮುಖಂಡರು ಪರಸ್ಪರ ಸಿಹಿ ಹಂಚಿ ಜಯಂತಿ ಆಚರಿಸಿದರು. ತಾಲೂಕಕಿನ ಮಂಡಲ ಅಧ್ಯಕ್ಷ ರವಿ ಸಜ್ಜನಶೆಟ್ಟಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, 14ನೇ ಶತಮಾನದ ಸ್ತ್ರೀಕುಲದ ದೇವತೆ ಹೇಮರೆಡ್ಡಿ‌ ಮಲ್ಲಮ್ಮ ಅವರು ತಮ್ಮ ಬದುಕಿನಲ್ಲಿ ಎದುರಿಸಿದ ಸಂಕಷ್ಟಗಳನ್ನೆ ಸಾಧನೆಯ ಮೆಟ್ಟಿಲುಗಳನ್ನಾಗಿ‌ ಬದಲಾಯಿಸಿ ಸಮಾಜದ […]

Continue Reading

ನೆಲ, ಜಲ ಸಂರಕ್ಷಣೆ: ಕಸಾಪ ಪಾತ್ರ ಮುಖ್ಯ

ಸುದ್ದಿ ಸಂಗ್ರಹ ಚಿತ್ತಾಪುರಕನ್ನಡ ಭಾಷೆ, ಸಾಹಿತ್ಯ, ಕಲೆ, ಜನಪದ, ಸಂಸ್ಕೃತಿಗಳ ಸಂವರ್ಧನೆ ಮತ್ತು ಸಂರಕ್ಷಣೆಯ ಹಿತ ದೃಷ್ಟಿಯಿಂದ 1915ರ ಮೇ 5ರಂದು ಕನ್ನಡ ಸಾಹಿತ್ಯ ಪರಿಷತ್ ಜನ್ಮ ತಾಳಿದೆ ಎಂದು ಸರ್ಕಾರಿ ಬಾಲಕರ ಪ್ರೌಢ ಶಾಲೆಯ ಮುಖ್ಯಗುರು ಕಾಶಿರಾಯ ಕಲಾಲ ಹೇಳಿದರು. ಪಟ್ಟಣದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಸಂಚಾಲಿತ ವಿದ್ಯಾನಿಕೇತನ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆದ ಕಸಾಪದ 112ನೇ ಸಂಸ್ಥಾಪನಾ ದಿನಾಚರಣೆ ಮತ್ತು ಪರಿಷತ್ತಿನ ಹಿರಿಯ ಸದಸ್ಯರಿಗೆ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ […]

Continue Reading

ವಾಡಿ: ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ರೈಲ್ವೆ ವಿಭಾಗದ ಮುಖ್ಯ ವ್ಯವಸ್ಥಾಪಕರಿಗೆ ಮನವಿ

ಸುದ್ದಿ ಸಂಗ್ರಹ ವಾಡಿಪಟ್ಟಣದ ರೈಲು ನಿಲ್ದಾಣದಲ್ಲಿನ ಕಾಮಗಾರಿ ವೀಕ್ಷಿಸಿಲು ಆಗಮಿಸಿದ ಕೇಂದ್ರ ರೈಲ್ವೆ ವಿಭಾಗದ ಮುಖ್ಯ ವ್ಯವಸ್ಥಾಪಕ ರಾಜೀವ್ ಶ್ರೀವಾತ್ಸವ ಅವರಿಗೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ವಾಡಿ ರೈಲು ನಿಲ್ದಾಣದ ಅಭಿವೃದ್ಧಿ ಬಗ್ಗೆ ಹಾಗೂ ಇಲ್ಲಿನ ಕುಂದುಕೊರತೆಗಳ ಬಗ್ಗೆ ವಿವರಿಸಿ ಮನವಿ ಪತ್ರ ಸಲ್ಲಿಸಿದರು. ವಾಡಿ ಪಟ್ಟಣದ ರೈಲು ನಿಲ್ದಾಣದ ಅಭಿವೃದ್ಧಿ ಬಗ್ಗೆ ವಿವರಿಸಿದ ವೀರಣ್ಣ ಯಾರಿ, ಇದು ತನ್ನದೆಯಾದ ಇತಿಹಾಸ ಹೊಂದಿದೆ, ಪುರಾತನ ರೈಲ್ವೆ ನಿಲ್ದಾಣದಲ್ಲಿ ಇದು ಒಂದಾಗಿದೆ, ಭಾರತ ರತ್ನ ಡಾ.ಬಾಬಾ ಸಾಹೇಬ್ […]

Continue Reading