ಟೆಂಗಳಿ ಮಹಾದ್ವಾರ ದುರಸ್ತಿ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ
ಸುದ್ದಿ ಸಂಗ್ರಹ ಕಾಳಗಿತಾಲೂಕಿನ ಟೆಂಗಳಿ ಗ್ರಾಮದ ಐತಿಹಾಸಿಕ ಮಹಾದ್ವಾರದ (ಅಗಸಿ) ದುರಸ್ತಿ ಕಾರ್ಯ ಶೀಘ್ರ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಂಡಗಿ ಪ್ರತಿಷ್ಠಾನದ ಅಧ್ಯಕ್ಷ ಶಿವರಾಜ ಅಂಡಗಿ ಮನವಿ ಪತ್ರ ಸಲ್ಲಿಸಿದರು. ಪಟ್ಟಣದಲ್ಲಿ ನಡೆದ ವಿವಿಧ ಕಾಮಗಾರಿಗಳ ಅಡಿಗಲ್ಲು ಸಮಾರಂಭದ ವೇಳೆ ಸಚಿವರನ್ನು ಭೇಟಿಯಾಗಿ, ಟೆಂಗಳಿ ಗ್ರಾಮದ ಮಹಾದ್ವಾರ ಅವನತಿ ಸ್ಥಿತಿಯಲ್ಲಿ ಇರುವುದರಿಂದ ತಕ್ಷಣವೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಮನವಿ ಮಾಡಿದರು. ಮನವಿ ಪತ್ರದಲ್ಲಿ […]
Continue Reading