ವಾಡಿ: ಮಡಿವಾಳ ಮಾಚಿದೇವ ಜಯಂತಿ ಆಚರಣೆ

ಸುದ್ದಿ ಸಂಗ್ರಹ ವಾಡಿ‌ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶಿವಶರಣರ ಮಡಿವಾಳ ಮಾಚಿದೇವ ಜಯಂತಿ ಆಚರಿಸಲಾಯಿತು. ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮಡಿವಾಳ ಮಾಚಿದೇವ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಮಡಿವಾಳ ಮಾಚಿದೇವನ ಜೀವನ ಚರಿತ್ರೆ ಇಡಿ ಶರಣ ಸಮುದಾಯದಲ್ಲಿಯೆ ವೈಶಿಷ್ಠ್ಯತೆ ಪಡೆದುಕೊಂಡಿದೆ ಎಂದರು. ಶರಣರನ್ನು, ಸಮಾಜದ ಜನರನ್ನು ತಿದ್ದುವ ಇವರ ಕಾರ್ಯ ಶ್ಲಾಘನೀಯ. ಅವರ ವಿಚಾರ ಶೀಲತೆ, ಭಕ್ತಿ, ಜ್ಞಾನ, ಅನುಭವ, ಪರಸ್ಪರ ಗೌರವ, ವೃತ್ತಿಗೌರವ, ಸಮಾನತೆ ಮುಂತಾದ ತತ್ವಗಳಿಗೆ ಅವರ ವಚನಗಳು […]

Continue Reading

‘ಕನ್ನಡ ಶಾಲೆ ಉಳಿಸಿ-ಬೆಳೆಸಿ‌’ ಅಭಿಯಾನದ ಜಿಲ್ಲಾಧ್ಯಕ್ಷರಾಗಿ ಅಣ್ಣಾರಾಯ ಇವಣಿ ನೇಮಕ

ಸುದ್ದಿ ಸಂಗ್ರಹ ಚಿತ್ತಾಪುರನಾಡು ನುಡಿ ಹಾಗೂ ಸರ್ಕಾರಿ ಕನ್ನಡ ಶಾಲೆಗಳ ಸಂರಕ್ಷಣೆಗಾಗಿ ರಾಜ್ಯಾದ್ಯಂತ ನಡೆಯುತ್ತಿರುವ “ಕನ್ನಡ ಶಾಲೆ ಉಳಿಸಿ– ಬೆಳೆಸಿ” ಅಭಿಯಾನಕ್ಕೆ ಹೊಸ ಚೈತನ್ಯ ದೊರೆತಿದ್ದು, ಕಲಬುರ್ಗಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಅಣ್ಣಾರಾಯ ವಿ ಇವಣಿ ಅವರನ್ನು ನೇಮಕ ಮಾಡಲಾಗಿದೆ. ಕನ್ನಡ ಶಾಲೆಗಳ ಉಳಿವಿಗಾಗಿ ಜನಜಾಗೃತಿ ಮೂಡಿಸುವುದು, ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದು ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಿಸುವ ಉದ್ದೇಶದೊಂದಿಗೆ ಈ ಅಭಿಯಾನ ರಾಜ್ಯಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘಟನೆಯ ರಾಜ್ಯ ನಾಯಕರು, ಹಿರಿಯರು ಮತ್ತು ಕಾರ್ಯಕರ್ತರ ಒಮ್ಮತದ ನಿರ್ಧಾರದಂತೆ […]

Continue Reading

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೆ ಪತ್ರಿಕೆ ಕೈಪಿಡಿ ವಿತರಣೆ

ಸುದ್ದಿ ಸಂಗ್ರಹ ಚಿತ್ತಾಪುರಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವೈಯಕ್ತಿಕ ಹಣದ ನೆರವಿನಡಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಹಾಯವಾಗಲೆಂದು ಪಠ್ಯಪುಸ್ತಕಕ್ಕೆ ಅನುಗುಣವಾಗಿ ಮಾದರಿ ಪ್ರಶ್ನೆ ಪತ್ರಿಕೆಗಳ ಕೈಪಿಡಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಮಂಗಳವಾರ ವಿತರಣೆ ಮಾಡಿದರು. ಜಿಲ್ಲೆಯ ಸರ್ಕಾರಿ ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿರುವ ಕನ್ನಡ, ಇಂಗ್ಲಿಷ್, ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯವಾರು ಒಟ್ಟು 35 ಸಾವಿರ ಮಾದರಿ ಪ್ರಶ್ನೆ […]

Continue Reading

ವಾಡಿ: ಬಿಜೆಪಿ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ

ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಮುಖಂಡರಾದ ವಿಠಲ ನಾಯಕ, ಬಸವರಾಜ ಪಂಚಾಳ ಅವರು ಮಹಾತ್ಮ ಗಾಂಧಿ ಹಾಗೂ ಡಾ.ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜ ಪ್ರಭುತ್ವ ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜವಾದ ಅಸ್ಥಿತ್ವ ಸ್ಥಾಪಿಸಿದ ಈ ದಿನ ನಮ್ಮ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದೆ ಎಂದರು. ಡಾ.ಬಿ.ಆರ್ ಅಂಬೇಡ್ಕರ್ ಅವರಂಥಹ ಮಹಾನ್ ಮಾನವತಾವಾದಿಗಳು ರಾಷ್ಟ್ರದ ಅಭಿವೃದ್ಧಿಯ […]

Continue Reading

ಪತ್ರಕರ್ತರು ಅಪ್ರಾಮಾಣಿಕರಾದರೆ ಸಮಾಜದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಚಿತ್ತಾಪುರಪತ್ರಿಕೋದ್ಯಮವು ಸಮಾಜದ ಕನ್ನಡಿಯಾಗಿದ್ದು, ಪತ್ರಕರ್ತರು ಅಪ್ರಾಮಾಣಿಕರಾದರೆ ಸಮಾಜದಲ್ಲಿ ಅರಾಜಕತೆ ಸೃಷ್ಟಿಯಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಹಿರಿಯ ಪತ್ರಕರ್ತ ದಿ.ನಾಗಯ್ಯಸ್ವಾಮಿ ಅಲ್ಲೂರ್ ಅವರ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ನಾಗಾವಿ ನಕ್ಷತ್ರ’ ಸಂಸ್ಮರಣ ಗ್ರಂಥ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ನಾಗಯ್ಯಸ್ವಾಮಿ ಅಲ್ಲೂರ್ ಅವರು ಅತ್ಯಂತ ಪ್ರಾಮಾಣಿಕ ಪತ್ರಕರ್ತರಾಗಿದ್ದರು. ಪ್ರಾಮಾಣಿಕತೆ ಮೈಗೂಡಿಸಿಕೊಂಡಿದ್ದರು. ಪ್ರಾಮಾಣಿಕತೆ ಅವರನ್ನು ಕೇವಲ ಪತ್ರಿಕಾರಂಗಕ್ಕೆ ಮಾತ್ರ […]

Continue Reading

ವಾಡಿ: ಬಿಜೆಪಿ ಕಚೇರಿಯಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಸವಿತಾ ಮಹರ್ಷಿ ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿ ಆಚರಿಸುವ ಮೂಲಕ ಆದರ್ಶಗಳ ಹಾದಿಯಲ್ಲಿ ನಾವು ನಡೆಯಬೇಕಾಗಿದೆ ಎಂದರು. ಧರ್ಮಜ್ಞಾನ ಹೊಂದಿದ್ದ ಸವಿತಾ ಮಹರ್ಷಿ, ಹಿಂದೂ ಧರ್ಮದ ಚತುರ್ವೇದದಲ್ಲಿ ಒಂದಾದ ಸಾಮವೇದ ಬರೆದವರು, ರಥಸಪ್ತಮಿ ದಿನದಂದು ಸೂರ್ಯನ ಆರಾಧನೆ ಜೊತೆಗೆ ಸವಿತಾ ಮಹರ್ಷಿ ಜಯಂತಿ ಆಚರಿಸುವುದರೊಂದಿಗೆ ಇಡಿ ಜಗತ್ತಿಗೆ ಒಳಿತನ್ನು ಬಯಸುವುದು ಇದರ ಹಿಂದಿನ […]

Continue Reading

‘ನಾಗಾವಿ ನಕ್ಷತ್ರ’ ಗ್ರಂಥ ಲೋಕಾರ್ಪಣೆ ಇಂದು

ಸುದ್ದಿ ಸಂಗ್ರಹ ಚಿತ್ತಾಪುರಪತ್ರಕರ್ತ, ಸಾಹಿತಿ ದಿ.ನಾಗಯ್ಯ ಸ್ವಾಮಿ ಅಲ್ಲೂರ ಅವರ ಕುರಿತು ‘ನಾಗಾವಿ ನಕ್ಷತ್ರ’ ಸಂಸ್ಕರಣ ಗ್ರಂಥ ಲೋಕಾರ್ಪಣೆ ಸಮಾರಂಭ ಜ.25 ರಂದು ರವಿವಾರ ಬೆಳಗ್ಗೆ 11.30 ನಡೆಯಲಿದೆ ಎಂದು ಗ್ರಂಥದ ಪ್ರಧಾನ ಸಂಪಾದಕ ಲಿಂಗಪ್ಪ ಮಲ್ಕನ್ ತಿಳಿಸಿದ್ದಾರೆ. ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಕಾರ್ಯಕ್ರಮ ಉದ್ಘಾಟಿಸಿ, ಗ್ರಂಥ ಲೋಕಾರ್ಪಣೆ ಮಾಡಲಿದ್ದಾರೆ. ಕಂಬಳೇಶ್ವರ ಮಠದ ಪೂಜ್ಯ ಶ್ರೀ ಸೋಮಶೇಖರ ಶಿವಾಚಾರ್ಯರು, ಹಲಕರ್ಟಿ […]

Continue Reading

ಚಿತ್ತಾಪುರ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 129ನೇ ಜನ್ಮದಿನ ಆಚರಣೆ

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣದ ಶ್ರೀಗುರು ಬಸವ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಏಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಸ್ವತಂತ್ರ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 129ನೇ ಜನ್ಮದಿನಾಚರಣೆ ಮತ್ತು ವಸಂತ ಪಂಚಮಿ ಆಚರಿಸಲಾಯಿತು. ವಿಜಯಲಕ್ಷ್ಮಿ ಶಾಲೆಯ ಮುಖ್ಯಗುರು ಪ್ರೀಯಾಕ ಬಿ ಅವರು ಸುಭಾಷ್ ಚಂದ್ರಬೋಸ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು, ವಿದ್ಯಾ ದೇವತೆ ಸರಸ್ವತಿ ಭಾವಚಿತ್ರಕ್ಕೆ ಶಾಲೆಯ ಜಂಟಿ ಕಾರ್ಯದರ್ಶಿ ಬಸವರಾಜ ಮತ್ತು ಪ್ರಭಾರಿ ಮುಖ್ಯಗುರು ಮಹಾದೇವ ಪೂಜೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ […]

Continue Reading

ವಾಡಿ: ಬಿಜೆಪಿ ಕಚೇರಿಯಲ್ಲಿ ನೇತಾಜಿಗೆ ನಮನ‌

ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಚೇರಿಯಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಅವರ 129ನೇ ಜಯಂತಿ ಪ್ರಯುಕ್ತ, ಮುಖಂಡರು ನೇತಾಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಪರಾಕ್ರಮ ದಿನದ ಘೋಷ ವಾಕ್ಯ ಮೊಳಗಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಬೋಸ್ ಅವರ ಕ್ರಾಂತಿಕಾರಿ ವಿಚಾರಗಳು ಕೋಟ್ಯಾಂತರ ಯುವ ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಪೂರ್ತಿಯಾಗಿದ್ದವು ಎಂದರು. “ನನಗೆ ನೀವು ರಕ್ತವನ್ನು ನೀಡಿ, ನಾನು ನಿಮಗೆ ಸ್ವಾತಂತ್ರ್ಯ ನೀಡಿಸುತ್ತೆನೆ” ಇದು ನೇತಾಜಿ ಅವರ ಪ್ರಮುಖ ಸಂದೇಶವಾಗಿತ್ತು. ಇದು ಅನೇಕ ಯುವಕರಲ್ಲಿ ಸ್ವಾತಂತ್ರ್ಯದ […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಛೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸಿ ಜಯಂತಿ ಆಚರಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ನಿಜಶರಣ ಅಂಬಿಗರ ಚೌಡಯ್ಯನವರ ವಿಚಾರಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಭ್ರಾತೃತ್ವ ಭಾರತದ ಹಿರಿಮೆ ಮೆರೆಯಬೇಕಾಗಿದೆ ಎಂದರು. 12ನೇ ಶತಮಾನದ ಅಂಬಿಗರ ಚೌಡಯ್ಯನವರು ತಮ್ಮ ಕುಲಕಸುಬು ಮಾಡುತ್ತಾ ಸಮಾಜ ಸುಧಾರಕರಾದರು. ಸಮಾಜದ ಕೆಟ್ಟ, ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ ಸಾಮಾಜದ ಹರಿಕಾರರಾಗಿ ಕ್ರಾಂತಿಯನ್ನುಂಟು ಮಾಡಿದರು. ಅವರು ತಮ್ಮ ವಚನಗಳ […]

Continue Reading