ಅಂಬೇಡ್ಕರ್ ಜಯಂತೋತ್ಸವ ಸಮಿತಿ ಅಧ್ಯಕ್ಷರಾಗಿ ಶಂಕರ ಅಳ್ಳೊಳ್ಳಿ ಆಯ್ಕೆ

ಸುದ್ದಿ ಸಂಗ್ರಹ ಶಹಾಬಾದಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ 134ನೇ ಜಯಂತೋತ್ಸವ ಸಮಿತಿಯ ಅಧ್ಯಕ್ಷರಾಗಿ ಶಂಕರ ಅಳ್ಳೊಳ್ಳಿ ಅವರನ್ನು ಆಯ್ಕೆ ಮಾಡಲಾಯಿತು. ಪಟ್ಟಣದ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಜಯಂತೋತ್ಸವ ಸಮಿತಿಯ 2023-24ನೇ ಸಾಲಿನ ಅಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ ಅಧ್ಯಕ್ಷತೆಯಲ್ಲಿ ಕರೆಯಲಾದ ಸಭೆಯಲ್ಲಿ ಸರ್ವಾನುಮತದಿಂದ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು ಮತ್ತು ಹಿರಿಯ ಮುಖಂಡ ಸುರೇಶ ಮೆಂಗನ್ ಅವರನ್ನು ಗೌರವ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ನಗರ ಸಭೆ ಮಾಜಿ ಅಧ್ಯಕ್ಷ ನಾಗರಾಜ ಸಿಂಘೆ, ಮುಖಂಡರಾದ ಕೃಷ್ಣಪ್ಪ […]

Continue Reading

ಆಯ್ಕೆಯಾದ ಕಾರ್ಮಿಕ ಸಂಘದ ಅಧ್ಯಕ್ಷ, ಸರ್ವ ಪದಾಧಿಕಾರಿಗಳಿಗೆ ಹೃದಯಪೂರ್ವಕ ಅಭಿನಂದನೆಗಳು

ವಾಡಿ: ಎಸಿಸಿ ಸಿಮೆಂಟ್ ಕಾರ್ಖಾನೆಯ ಎಐಟಿಯುಸಿ ಕಾರ್ಮಿಕ ಸಂಘದ ಚುನಾವಣೆಯ ಫಲಿತಾಂಶ ತಡರಾತ್ರಿ ಪ್ರಕಟವಾಗಿದೆ. ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಕಾರ್ಮಿಕ ವೃಂದದ ವತಿಯಿಂದ ಹೃದಯ ಪೂರ್ವಕ ಅಭಿನಂದನೆಗಳು. ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವಿರೆಂದು ಭಾವಿಸಿರುತ್ತೆವೆ.ತಮ್ಮೆಲ್ಲರ ಜೊತೆಗೆ ಕಾರ್ಮಿಕ ವೃಂದ ಬಹುಮತ ಚಲಾಯಿಸಿ ತಮಗೆ ಆಯ್ಕೆ ಮಾಡಿ ತಮ್ಮ ಜೊತೆಗೆ ಮುಂಬರುವ ದಿನಗಳಲ್ಲಿ ಸದಾಕಾಲ ಇರುತ್ತೆವೆ‌. ನೂತನ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ಶರಣಬಸವ ಸಿರೂರಕರ್, ಉಪಾಧ್ಯಕ್ಷರಾಗಿ ಅನೀಲಕುಮಾರ, ಅವಿನಾಶ ರಾಠೋಡ, ದೀಪಕ ಪೂಜಾರಿ, ಕಾರ್ಯದರ್ಶಿಯಾಗಿ ವಿಶಾಲ್ […]

Continue Reading

ವಾಡಿ: ಎಸಿಸಿ ಸಿಮೆಂಟ್ ಕಂಪನಿಯ ಎಐಟಿಯುಸಿ ಟ್ರೇಡ್ ಯೂನಿಯನ್ ಚುನಾವಣೆ ಪ್ರಾರಂಭ

ವಾಡಿ: ಸುಮಾರು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಎಸಿಸಿ ಸಿಮೆಂಟ್ ಕಂಪನಿ ಕಾರ್ಮಿಕ ಸಂಘದ ಚುನಾವಣೆ ಇಂದು ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಯಿತು‌. ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ವರ್ಗದವರು ಚುನಾವಣೆಗೊಸ್ಕರ ತುಂಬಾ ಅನುಕೂಲ ಮಾಡಿಕೊಟ್ಟಿದ್ದಕ್ಕೆ ಎಸಿಸಿ ಸಿಮೆಂಟ್ ಕಂಪನಿಯ ಕಾರ್ಮಿಕ ಬಸವರಾಜ ರದ್ದೆವಾಡಿ ತುಂಬು ಹೃದಯದ ಧನ್ಯವಾದಗಳು ತಿಳಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿಧ ಅಭ್ಯರ್ಥಿಗಳು ಹಾಗೂ ಕಾರ್ಮಿಕ ವೃಂದದವರು ಯಾವುದೆ ರೀತಿಯ ಭೇದಭಾವ, ಗೊಂದಲ‌ವಾಗದಂತೆ ಸುಗಮವಾಗಿ ಚುನಾವಣೆ ನಡೆಸಿಕೊಡಬೇಕು ಎಂದು ವಿನಂತಿಸಿದರು.‌

Continue Reading

ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳುವದು ಅವಶ್ಯಕ: ಡಿವೈಎಸ್ಪಿ ಶಂಕರಗೌಡ ಪಾಟೀಲ

ಸುದ್ದಿ ಸಂಗ್ರಹ ಶಹಾಬಾದವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ನಗರದ ಶ್ರೀಶರಣಬಸವೇಶ್ವರ ಜ್ಞಾನ ವಿಕಾಸ ಪೀಠ ಸಂಸ್ಥೆಯ ವಿವಿಧ ಪ್ರಕಲ್ಪಗಳ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಾಮಾನ್ಯರಲ್ಲಿ ಅಸಾಮಾನ್ಯರಾಗಿ ಗುರುತಿಸಿಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧನೆ ಮಾಡಬಹುದು,  ವಿದ್ಯಾರ್ಥಿಗಳು ತಮಗೆ ಸಿಗುವ ಸಮಯದ ಮಹತ್ವ ಅರಿತು ಪ್ರತಿ ದಿನ, ಪ್ರತಿಕ್ಷಣವನ್ನು ಸದ್ವಿನಿಯೋಗ ಮಾಡಿಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು, ವಿದ್ಯಾರ್ಥಿಗಳು ತಮ್ಮ ಗುರಿಯೊಂದಿಗೆ ಉತ್ತಮ ಯೋಜನೆ ಹಾಕಿಕೊಳ್ಳಬೇಕು ಎಂದರು.  […]

Continue Reading

ಓರಿಯಂಟ್ ಸಿಮೆಂಟ್ ಕಂಪೆನಿ ಮುಖ್ಯಸ್ಥ ಸತ್ಯಬ್ರರ್ತ್ ವಿರುದ್ಧ ಹೋರಾಟಕ್ಕೆ ಸಿದ್ಧತೆ: ಅಶ್ವಥ ರಾಠೋಡ

ಚಿತ್ತಾಪುರ: ತಾಲೂಕಿನ ಇಟಗಾ ಗ್ರಾಮದ ಸಮೀಪದ ಓರಿಯಂಟ್ ಸಿಮೆಂಟ್ ಕಂಪೆನಿಯಿಂದ ನಕಲಿ ಪತ್ರ ಸೃಷ್ಟಿಸಿ, ಕೆಎ.32 ಎಬಿ.2200 ಸಂಖ್ಯೆಯ ಲಾರಿ ಲೋಡ್ ಮಾಡುವುದನ್ನು ತಡೆಹಿಡಿದು ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿದ ಕಂಪೆನಿಯ ಮುಖ್ಯಸ್ಥ ಸತ್ಯಬ್ರರ್ತ್ ವಿರುದ್ಧ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ನ್ಯಾಯವಾದಿ, ಬಿಜೆಪಿ ಮುಖಂಡ ಅಶ್ವಥರಾಮ ರಾಠೋಡ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಸಿಪಿಐ ಕಚೇರಿಯಿಂದ ಹೋದ ನಕಲಿ ಪತ್ರವನ್ನು ಎಫ್’ಎಸ್’ಎಲ್ ಕಳುಹಿಸಿ ಸಮಗ್ರ ತನಿಖೆ ನಡೆಸಿದಾಗ ಮಾತ್ರ ಸತ್ಯಾಸತ್ಯತೆ ಹೊರಬರಲಿದೆ, ಫೇಕ್ […]

Continue Reading

ಅಯ್ಯಪ್ಪ ಸ್ವಾಮಿ ಮಹಾಪಡಿ ಪೂಜೆ: ಭಕ್ತಿಯಲ್ಲಿ ಮಿಂದೆದ್ದ ಅಯ್ಯಪ್ಪ ಮಾಲಧಾರಿಗಳು

ಚಿತ್ತಾಪುರ: ಪಟ್ಟಣದ ಬಾಲಾಜಿ ಮಂದಿರದ ಅಯ್ಯಪ್ಪಸ್ವಾಮಿ ಸನ್ನಿಧಾನದಲ್ಲಿ 20ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪಡಿ ಪೂಜಾ ಕಾರ್ಯಕ್ರಮ ಆನಂದಕುಮಾರ ಗುರುಸ್ವಾಮಿ ನೇತೃತ್ವದಲ್ಲಿ ಶುಕ್ರವಾರ ಶ್ರದ್ಧೆ ಭಕ್ತಿ, ಸಂಭ್ರಮ, ಸಡಗರದಿಂದ ಅದ್ಧೂರಿಯಾಗಿ ನಡೆಯಿತು. ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಭಕ್ತಿಯಲ್ಲಿ ಮಿಂದೆದ್ದರು. ಶ್ರೀಕಾಂತ ಲಂಭೋದರ ಗುರುಸ್ವಾಮಿ ಹಾಗೂ ಅವರ ತಂಡದಿಂದ ನವಗೃಹ ಪೂಜೆ, ಗಣಪತಿ ಪೂಜೆ, ಲಕ್ಷ್ಮಿ ಪೂಜೆ, ಸುಬ್ರಹ್ಮಣ್ಯ ಪೂಜೆ, ಅಯ್ಯಪ್ಪ ಅಭಿಷೇಕ ಹಾಗೂ ಮಹಾಪಡಿ ಪೂಜೆ ನಡೆಯಿತು. ಕಾರ್ತಿಕ ನಾರಾಯಣಪೇಟ್ ಅವರ ತಂಡದಿಂದ ಅಯ್ಯಪ್ಪ ಭಕ್ತಿಗೀತೆಗಳ ಸಂಗೀತ […]

Continue Reading

ಚಿತ್ತಾಪುರ: ರಾಯರ ಮಠದಲ್ಲಿ 11ನೇ ವರ್ಧಂತಿ ಮಹೋತ್ಸವ

ಚಿತ್ತಾಪುರ: ಪಟ್ಟಣದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ವೃಂದಾವನ ಪುನರ್ ಪ್ರತಿಷ್ಟಾಪನೆ 11ನೇ ವರ್ಷದ ವರ್ಧಂತಿ ಮಹೋತ್ಸವವು ವಿಜೃಂಭಣೆಯಿಂದ ಆಚರಿಸಲಾಯಿತು. ಮಂಗಳವಾರ ಸುಪ್ರಭಾತ, ಅಷ್ಟೋತ್ತರ, ಪಂಚಾಮೃತ ಅಭೀಷೇಕ, ತುಳಸಿ ಅರ್ಚನೆ, ಅಲಂಕಾರ ಪೂಜೆ, ಗಜವಾಹನ ಉತ್ಸವ, ಪಲ್ಲಕಿ ಉತ್ಸವ, ತೋಟ್ಟಿಲು ಸೇವೆ, ಪ್ರವಚನ, ಹಸ್ತೋದಕ, ಮಹಾ ಮಂಗಳಾರುತಿ, ತೀರ್ಥ, ಅನ್ನದಾನ ಸೇವೆ, ಭಜನೆ ಕಾರ್ಯಕ್ರಮ ಜರುಗಿದವು. ಅದ್ಧೂರಿಯಾಗಿ ರಾಯರ ರಥೋತ್ಸವ ಜರುಗಿತು.ಮಳಖೇಡದ ಸುಧಾ ಪಂಡಿತ ವೆಂಕಣಚಾರ್ಯರು ಹಾಗೂ ಅರ್ಚಕರು ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನಕ್ಕೆ ಅಲಂಕಾರ ಮಾಡಿದರು. ವಾದಿರಾಜ […]

Continue Reading

ಚಿತ್ತಾಪುರ: ತಹಸೀಲ್ ಕಚೇರಿಗೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಭೇಟಿ

ಚಿತ್ತಾಪುರ: ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಅವರು ಶನಿವಾರ ತಹಸೀಲ್ ಕಚೇರಿಗೆ ಭೇಟಿ ನೀಡಿ ಭೂ ದಾಖಲೆಗಳ ಡಿಜಿಟಲಿಕರಣ ಕೆಲಸದ ಪ್ರಗತಿ ಪರಿಶೀಲಿಸಿದರು. ನಂತರ ಕರ್ನಾಟಕ ಪಬ್ಲಿಕ್ ಶಾಲೆಯ ಹೊಸ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ, ಗ್ರೇಡ್ – 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ಲೋಕೋಪಯೋಗಿ ಇಲಾಖೆಯ ಎಇಇ ಮಹ್ಮದ ಇಸ್ಮಾಯಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಗ್ರಾಮಾಡಳಿತ ಅಧಿಕಾರಿ ಮೈನೋದ್ದಿನ್, ವಿಠಲರಾವ ಸೇರಿದಂತೆ ಅನೇಕರು ಇದ್ದರು.

Continue Reading