ವ್ಯವಹಾರದ ಬಗ್ಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಕೆಲಸ ನಡೆಯುತ್ತಿವೆ
ಚಿತ್ತಾಪುರ: ಸಂಸ್ಥೆಯ ವ್ಯವಹಾರಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ನೀಡಿ ಜನರಿಗೆ ದಾರಿ ತಪ್ಪಿಸುವ ಕೆಲಸ ನಡೆಯುತ್ತಿವೆ, ಸದಸ್ಯರು ಅಂತಹ ವಿಚಾರಗಳ ಬಗ್ಗೆ ನಿರ್ಲಕ್ಷ್ಯವಹಿಸಿ. ಈ ಯೋಜನೆಯ ಪ್ರಯೋಜನ ಪಡೆದು ಕುಟುಂಬದ ಅಭಿವೃದ್ಧಿಗೆ ಪ್ರಯತ್ನಿಸಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷೆ ಶೀಲಾ ಕಾಶಿ ಹೇಳಿದರು. ಪಟ್ಟಣದ ವೆಂಕಟೇಶ್ವರ ನಗರದ ಅಮೃತ ಜ್ಞಾನ ವಿಕಾಸ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಹೊಲಿಗೆ ತರಬೇತಿ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯು ಬ್ಯಾಂಕಿನಿಂದ […]
Continue Reading