ಅಂಬೇಡ್ಕರ್ ಜಯಂತೋತ್ಸವ ಸಮಿತಿ ಅಧ್ಯಕ್ಷರಾಗಿ ಶಂಕರ ಅಳ್ಳೊಳ್ಳಿ ಆಯ್ಕೆ
ಸುದ್ದಿ ಸಂಗ್ರಹ ಶಹಾಬಾದಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ 134ನೇ ಜಯಂತೋತ್ಸವ ಸಮಿತಿಯ ಅಧ್ಯಕ್ಷರಾಗಿ ಶಂಕರ ಅಳ್ಳೊಳ್ಳಿ ಅವರನ್ನು ಆಯ್ಕೆ ಮಾಡಲಾಯಿತು. ಪಟ್ಟಣದ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಜಯಂತೋತ್ಸವ ಸಮಿತಿಯ 2023-24ನೇ ಸಾಲಿನ ಅಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ ಅಧ್ಯಕ್ಷತೆಯಲ್ಲಿ ಕರೆಯಲಾದ ಸಭೆಯಲ್ಲಿ ಸರ್ವಾನುಮತದಿಂದ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು ಮತ್ತು ಹಿರಿಯ ಮುಖಂಡ ಸುರೇಶ ಮೆಂಗನ್ ಅವರನ್ನು ಗೌರವ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ನಗರ ಸಭೆ ಮಾಜಿ ಅಧ್ಯಕ್ಷ ನಾಗರಾಜ ಸಿಂಘೆ, ಮುಖಂಡರಾದ ಕೃಷ್ಣಪ್ಪ […]
Continue Reading