ಸೇವಾಲಾಲ್ ಮಹಾರಾಜರ ಜಯಂತಿಗೆ ಬಿ.ವೈ ವಿಜಯೇಂದ್ರ ಅವರಿಗೆ ಆಮಂತ್ರಣ
ವಾಡಿ: ಫೆ.15 ರಂದು ಪಟ್ಟಣದಲ್ಲಿ ನಡೆಯುವ ಸಂತ ಸೇವಾಲಾಲ್ ಮಹಾರಾಜರ 286ನೇ ಜಯಂತೋತ್ಸವ ಸಮಾರಂಭಕ್ಕೆ ಬಿಜೆಪಿ ರಾಜಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಬಂಜಾರ ಸಮಾಜದ ಮುಖಂಡರು ಆಹ್ವಾನಿಸಿದರು. ಸೇಡಂ ತಾಲೂಕಿನ ಬೀರನಳ್ಳಿಯಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ಬಿ.ವೈ ವಿಜಯೇಂದ್ರ ಅವರನ್ನು ಕಲಬುರಗಿಯಲ್ಲಿ ಭೇಟಿಯಾಗಿ ಆಮಂತ್ರಿಸಿದರು. ಪಟ್ಟಣದಲ್ಲಿ ಸುಮಾರು ಇಪ್ಪತ್ನಾಲ್ಕು ವರ್ಷಗಳಿಂದ ಬಂಜಾರ ಸಮಾಜದ ಮುಖಂಡರು ಸಂಪ್ರದಾಯದ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಾಗಿ ಜಯಂತಿ ಆಚರಿಸಿಕೊಂಡು ಬರುತ್ತಿದ್ದಾರೆ. ಈ ಭಾಗದ ಸ್ವಾಮಿಜಿಗಳು, ಎಲ್ಲಾ ಸಮಾಜದ ಮುಖಂಡರು ಭಾಗವಹಿಸಿ […]
Continue Reading