ಕನ್ನಡ ನಿತ್ಯ ಬಳಕೆಯಲ್ಲಿದ್ದರೆ ಮಾತ್ರ ನಾಡು- ನುಡಿ ಉಳಿವು: ತಹಸೀಲ್ದಾರ್ ನಾಗಯ್ಯ ಹಿರೇಮಠ
ಸುದ್ದಿ ಸಂಗ್ರಹ ಚಿತ್ತಾಪುರ ಕನ್ನಡವು ಜಗತ್ತಿನ ಅತ್ಯಂತ ಪ್ರಾಚೀನ ಭಾಷೆಗಳಲ್ಲೊಂದು. ಈ ಭಾಷೆಯನ್ನು ನಿರಂತರವಾಗಿ ಮಾತನಾಡಿ, ಕಲಿಸಿ, ಬಳಸಿಕೊಂಡು ಬಂದರೆ ಮಾತ್ರ ನಮ್ಮ ನಾಡು ಹಾಗೂ ನುಡಿ ಉಳಿಯಲು ಸಾಧ್ಯ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ವರುಣ ನಗರದ ಶ್ರೀಗುರು ರಾಘವೇಂದ್ರ ಟ್ರಸ್ಟ್ ದಿ. ಶೇಷಗಿರಿರಾವ ಎಸ್ ಕುಲಕರ್ಣಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕವು ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಸಿರಿನುಡಿ ಸಂಭ್ರಮ–2025 ಕಾರ್ಯಕ್ರಮ ಉದ್ಘಾಟಿಸಿ […]
Continue Reading