ವಾಡಿ: ಬಿಜೆಪಿ ಕಛೇರಿಯಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ
ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ 76ನೇ ಸಂವಿಧಾನ ಸಮರ್ಪಣಾ ದಿನಾಚರಣೆಯನ್ನು ಮುಖಂಡರು ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಆಚರಿಸಿದರು. ಬಿಜೆಪಿ ಮುಖಂಡ ರಾಜು ಮುಕ್ಕಣ್ಣ ಮಾತನಾಡಿ, ಭಾರತ ಸಾರ್ವಭೌಮ, ಜಾತ್ಯತೀತ, ಸಮಾಜವಾದಿ ಮತ್ತು ಪ್ರಜಾಸತ್ತಾತ್ಮಕ ಗಣತಂತ್ರ ದೇಶ ಎಂದು ಸಂವಿಧಾನದಲ್ಲಿ ಘೋಷಿಸಿ ನಮ್ಮೆಲ್ಲರಿಗೂ ಮಾನವೀಯ ಬದುಕನ್ನು ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು ನೀಡಿದ್ದಾರೆ ಎಂದರು. ಇಲ್ಲಿರುವ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ಒದಗಿಸಲಾಗಿದೆ. ಭಾರತದ […]
Continue Reading