ವಾಡಿ: ಬಿಜೆಪಿ ಕಛೇರಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವನ್ನು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಕನ್ನಡ ಮಾತೆ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣ ಮಾಡುವ ಮೂಲಕ ಮುಖಂಡರೊಂದಿಗೆ ಸಂಭ್ರಮದಿಂದ ಆಚರಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ನಮ್ಮ ನಾಡಿನ ಶ್ರೀಮಂತ ಇತಿಹಾಸ, ಸಂಸ್ಕೃತಿ ಮತ್ತು ಅಸ್ಮಿತೆಯ ರೋಮಾಂಚಕ ಅಭಿವ್ಯಕ್ತಿಯೇ ಕನ್ನಡ ರಾಜ್ಯೋತ್ಸವ ಎಂದರು. ನಮ್ಮ ರಾಜ್ಯ ರಚನೆಗೆ ಕಾರಣವಾದ ಹೋರಾಟಗಳಿಗೆ ಗೌರವ ಸಲ್ಲಿಸುವ, ನಮ್ಮ ನೆಲದ ಪರಂಪರೆಯನ್ನು ಆಚರಿಸಲು ನಾವೆಲ್ಲರು ಒಗ್ಗೂಡುವ ದಿನ. ಈ […]
Continue Reading