ಎಲ್ಟಿಟಿ ಮತ್ತು ಕೋನಾರ್ಕ್ ರೈಲು ನಿಲ್ಲಿಸುವಂತೆ ಬ್ಲಾಕ್ ಕಾಂಗ್ರೆಸ್ ಮುಖಂಡರಿಂದ ಡಿಆರ್ಎಂಗೆ ಮನವಿ
ಚಿತ್ತಾಪುರ: ರೈಲು ನಿಲ್ದಾಣದಲ್ಲಿ ಇನ್ನೂ ಕೆಲವು ರೈಲುಗಳುನಿಲ್ಲಿಸಬೇಕು, ಒಂಟಿ ಕಮಾನ್ ಬಳಿ ಕಬ್ಬಿಣದ ಗೇಟ್ ಎತ್ತುವುದು, ಪ್ಲಾಟ್ ಫಾರ್ಮ್ ಸಂಖ್ಯೆ 3 ರೈಲು ನಿಲ್ದಾಣದಲ್ಲಿ ಟಿಕೆಟ್ ಬುಕಿಂಗ್ ಕೌಂಟರ್ ತೆರೆಯಬೇಕು, ಒಂಟಿ ಕಮಾನ್’ನಿಂದ ನಿಲ್ದಾಣಕ್ಕೆ ರಸ್ತೆ ದುರಸ್ತಿ ಮಾಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಮತ್ತು ಮುಖಂಡರು ಸಿಕಂದರಾಬಾದ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಆರ್ಎಂ) ಡಾ. ಆರ್ ಗೋಪಾಲಕೃಷ್ಣನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಚಿತ್ತಾಪುರ ರೈಲು ನಿಲ್ದಾಣಕ್ಕೆ ಬುಧವಾರ ಆಗಮಿಸಿದ ಸಂದರ್ಭದಲ್ಲಿ ಅವರನ್ನು […]
Continue Reading