ವಾಡಿ: ಬಿಜೆಪಿ ರಾಜ್ಯ ನಾಯಕರ ಜನ್ಮ ದಿನದ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ
ವಾಡಿ: ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಬಿಜೆಪಿ ರಾಜ್ಯ ನಾಯಕರು, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ ಮತ್ತು ಕೇಂದ್ರ ರೈಲ್ವೆ ಜಲಶಕ್ತಿ ಸಚಿವ ವಿ ಸೋಮಣ್ಣ ಅವರ ಜನ್ಮದಿನದ ಪ್ರಯುಕ್ತ ರವಿವಾರ ಶಕ್ತಿ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಿ ಪ್ರಸಾದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ರಾಜ್ಯದ ಪ್ರತಿಯೊಬ್ಬ ಕಾರ್ಯಕರ್ತರ ಮನದಲ್ಲಿ ಪಕ್ಷ ಸಂಘಟನೆಯ ಬಗ್ಗೆ, ಸ್ವಾಭಿಮಾನದ ಬಗ್ಗೆ ಕಿಚ್ಚನ್ನು ಮೂಡಿಸುವಲ್ಲಿ ಚಲುವಾದಿ ನಾರಾಯಣಸ್ವಾಮಿ […]
Continue Reading