ವಾಡಿ: ಬಿಜೆಪಿ ಕಛೇರಿಯಲ್ಲಿ ಜ್ಯೋಶಿ ಮುಖರ್ಜಿ ಸ್ಮರಣೆ
ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಜನಸಂಘದ ಸಂಸ್ಥಾಪಕ ಜಗನ್ನಾಥ ಜ್ಯೋಶಿ ಅವರ ಜನ್ಮದಿನಾಚರಣೆ ಹಾಗೂ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ನಿಮಿತ್ಯ ಪಕ್ಷದ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ನಿಸ್ವಾರ್ಥ ದೇಶ ಸೇವೆಯನ್ನು ಬಿಜೆಪಿ ಮುಖಂಡರು ಸ್ಮರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿ, ಜಗನ್ನಾಥರಾವ್ ಜೋಶಿ ಹಾಗೂ ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಜನಸಂಘದ ಕಾಲದಿಂದ ಪಕ್ಷದ ಬೆಳವಣಿಗೆಗೆ ಕಾರಣಿಕರ್ತರು ಎಂದರು. ಜ್ಯೋಶಿ […]
Continue Reading