ಶಿಕ್ಷಕರಿಂದ ಉತ್ತಮ ಸಮಾಜ ನಿರ್ಮಾಣ
ಸುದ್ದಿ ಸಂಗ್ರಹ ಶಹಾಬಾದ್ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತಮಹತ್ವವಾದದ್ದು ಎಂದು ಮುಖ್ಯಗುರು ಸಂಗೀತಾ ದೇವರಮನಿ ಹೇಳಿದರು. ಪಟ್ಟಣದ ಚವ್ಹಾಣ್ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಅವರು ನಂದಗೋಕುಲ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿ ಮಾತನಾಡಿದ ಅವರು, ಒಬ್ಬ ಶಿಕ್ಷಕ ಜವಾಬ್ದಾರಿ ಅರಿತು ಕೆಲಸ ಮಾಡಿ ಮಕ್ಕಳ ಭವಿಷ್ಯ ರೂಪಿಸಿದರೆ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು. ಭಾರತೀಯ ಶಿಕ್ಷಣ ವ್ಯವಸ್ಥೆಗೆ ಗುರು-ಶಿಷ್ಯರ ಪರಂಪರೆಭದ್ರ ಅಡಿಪಾಯವಾಗಿದೆ. ಶಿಕ್ಷಕರು ಪಾಠಕ್ಕೆ […]
Continue Reading