ಚಿತ್ತಾಪುರ: ವೆಂಕಟೇಶ್ವರ ಕಾಲೋನಿಯಲ್ಲಿಎರಡು ಮನೆ ಕಳ್ಳತನ
ಚಿತ್ತಾಪುರ: ಪಟ್ಟಣದ ವೆಂಕಟೇಶ್ವರ ಕಾಲೋನಿಯಲ್ಲಿ ನಿನ್ನೆ (ರವಿವಾರ) ರಾತ್ರಿ 2 ಗಂಟೆ ಸುಮಾರಿಗೆ ಎರಡು ಮನೆಗಳು ಕಳ್ಳತನ ಮಾಡಿರುವ ಘಟನೆ ನಡೆದಿದೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಗುರುನಾಥ ಹಿಟ್ಟಿನ ಗೀರಿಣಿಯವರ ಮೆನೆಯಲ್ಲಿದ್ದ 2 ತೊಲೆ ಬಂಗಾರ, 15 ತೊಲೆ ಬೆಳ್ಳಿ, 10 ಸಾವಿರ ರೂ. ಕಳ್ಳತನವಾಗಿದೆ. ಧೂಳಯ್ಯಸ್ವಾಮಿ ಎನ್ನುವವರ ಮನೆಯಲ್ಲಿದ್ದ 3 ತೊಲೆ ಬಂಗಾರ, 9 ತೊಲೆ ಬೆಳ್ಳಿ, 30 ಸಾವಿರ ರೂ. ಕಳ್ಳತನವಾಗಿದೆ, ಶಂಕರ ಕೊಳಕೂ ಎನ್ನುವವರ ಮನೆಯ ಕೀಲಿ ಕೈ ಮುರಿದು ಕಳ್ಳತನಕ್ಕೆ ಯತ್ನಿಸಿರುವದಾಗಿ […]
Continue Reading