ವಾಡಿ: ರಾಷ್ಟ್ರ ಧ್ವಜದೊಂದಿಗೆ ಕಾರ್ಗಿಲ್ ವಿಜಯೋತ್ಸವ
ವಾಡಿ: ಪಟ್ಟಣದ ಮೌಲಾನಾ ಅಬ್ದುಲ್ ಕಲಾಂ ಅಜಾದ್ ವೃತ್ತದಲ್ಲಿ ಬಿಜೆಪಿ ಪಕ್ಷದ ಮುಖಂಡರು ಶನಿವಾರ 26ನೇ ಕಾರ್ಗಿಲ್ ವಿಜಯ ದಿನಾಚರಣೆ ನಿಮಿತ್ಯ ರಾಷ್ಟ್ರ ಧ್ವಜದೊಂದಿಗೆ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪ್ರತಿ ವರ್ಷ ಜು.26 ರಂದು ನಾವೆಲ್ಲರು ಸ್ಮರಿಸಿ, ಗೌರವಿಸಬೇಕಾದ ದಿನ. ಶತ್ರುರಾಷ್ಟ್ರ ದಾಳಿಯಿಂದ ಸದಾ ನಮ್ಮ ತಾಯ್ನಾಡಿನಲ್ಲಿ ನಾವುಗಳು, ಕೆಚ್ಚೆದೆಯ ನಮ್ಮ ವೀರಸೈನಿಕರ ತ್ಯಾಗ, ಬಲಿದಾನದ ಫಲವಾಗಿ ಇಂದು ಸುರಕ್ಷಿತವಾಗಿದ್ದೆವೆ ಎಂದರು. ನಾವು ಕಾರ್ಗಿಲ್ ಯುದ್ಧವನ್ನು ಮರೆಯಲು ಸಾಧ್ಯವಿಲ್ಲ. ಈ […]
Continue Reading