ವಾಡಿ: ಬಿಜೆಪಿಯಿಂದ ವಿಶ್ವ ಮಹಿಳಾ ದಿನಾಚರಣೆ

ವಾಡಿ: ಪಟ್ಟಣದ ಅಂಬಾಭವಾನಿ ಮಂದಿರದ ಆವರಣದಲ್ಲಿ ತಾಲೂಕು ಬಿಜೆಪಿ ಮಂಡಲದ ಮಹಿಳಾ ಮೂರ್ಚಾದಿಂದ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು. ಮಹಿಳಾ ಮೂರ್ಚಾದ ತಾಲೂಕು ಅಧ್ಯಕ್ಷ ನಾಗುಬಾಯಿ ಜಿತುರೆ ಮಾತನಾಡಿ, ಮಹಿಳೆ ತನ್ನ ಹಕ್ಕನ್ನು ಪಡೆಯಲು ಹೋರಾಟ ನಡೆಸಿ ಗೆಲುವು ಪಡೆದ ದಿನವನ್ನೆ ವಿಶ್ವ ಮಹಿಳಾ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು. ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆಯ ಸಂಕೇತ ದಿನ. ಹಿಂದೆ ಮಹಿಳೆಯರು ಕೇವಲ ನಾಲ್ಕು ಗೋಡೆಗಳ ಮಧ್ಯೆ ಜೀವಿಸುವ ಕಾಲವಿತ್ತು. ಮಾತ್ರವಲ್ಲದೆ ಮತದಾನ […]

Continue Reading

ವಾಡಿ: ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಶಾಂತಿ, ಸಹಬಾಳ್ವೆ ಮತ್ತು ಸಮಾನತೆಯ ಮಹತ್ವ ಸಾರಿ ಮಾನವ ಧರ್ಮಕ್ಕೆ ಜಯವಾಗಲಿ ಎಂದವರು ಶ್ರೀ ರೇಣುಕಾಚಾರ್ಯರು ಎಂದರು. ಭೇಧ ಭಾವಗಳನ್ನು ತೊಡೆದು ಹಾಕಿ ಸಮಾಜದಲ್ಲಿ ಸಮಾನತೆ ಸಾರಿದ ಅವರು ತತ್ವಗಳನ್ನು ಪಾಲಿಸಿದರೆ ಶಾಂತಿ ನೆಲೆಸುತ್ತದೆ ಎಂದು ಸಮಾಜದಲ್ಲಿ ಮಾನವೀಯತೆಯ ಬೀಜ ಬಿತ್ತಿ ಮಾನವೀಯ ಸಮಾಜಕ್ಕೆ ನಾಂದಿ ಆಡಿದ್ದಾರೆ ಎಂದರು. ಈ […]

Continue Reading

ನಾಳೆಯಿಂದ ಸಿದ್ಧ ವೀರೇಶ್ವರ ಪೆದ್ದು ಮಠದಲ್ಲಿ ಪ್ರವಚನ

ಚಿತ್ತಾಪುರ: ಪಟ್ಟಣದ ಕಡಬೂರ್ ಬಡಾವಣೆಯ ಸಿದ್ಧ ವೀರೇಶ್ವರ ಪೆದ್ದು ಮಠದಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ನಿಮಿತ್ಯ ಜ್ಞಾನಾಮೃತ ಪ್ರವಚನ ಕಾರ್ಯಕ್ರಮ ನಾಳೆ ಶುಕ್ರವಾರದಿಂದ ಆರಂಭಗೊಳ್ಳಲಿದೆ ಎಂದು ಸಿದ್ಧ ವೀರೇಶ್ವರ ಪೆದ್ದು ಮಠದ ಸೇವಕ ಶರಣು ಉಡಗಿ ತಿಳಿಸಿದ್ದಾರೆ. 15 ವರ್ಷಗಳಿಂದ ರೇಣುಕಾಚಾರ್ಯರ ಜಯಂತಿ ಅಂಗವಾಗಿ ದಿಗ್ಗಾಂವ ಪಂಚಗ್ರಹ ಹಿರೇಮಠದ ಸಿದ್ಧವೀರ ಶಿವಾಚಾರ್ಯರ ನೇತೃತ್ವದಲ್ಲಿ ಭಕ್ತರ ಇಚ್ಛೆಯಂತೆ ಪ್ರವಚನ ನಡೆಯುತ್ತದೆ. ಮಾ.7 ರಿಂದ 12ರವರೆಗೆ ಪ್ರತಿದಿನ ಪ್ರವಚನ ನಡೆಯಲಿದೆ. ಸನ್ನತಿಯ ಸಂಸ್ಥಾನ ಹಿರೇಮಠದ ಜಗದೀಶ ಶಾಸ್ತ್ರಿಗಳು ಪ್ರವಚನ ನೀಡುವರು. […]

Continue Reading

ಎಪಿಎಂಸಿ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ನಿಲ್ಲಿಸಲು ಕರವೇ ಒತ್ತಾಯ

ಚಿತ್ತಾಪುರ: ಎಪಿಎಂಸಿ ವಾಣಿಜ್ಯ ಮಳಿಗೆಗಳನ್ನು ಮೊದಲು ಖಾಲಿ ಮಾಡಿಸಿ ನಂತರ ಹರಾಜು ಪ್ರಕ್ರಿಯೆ ನಡೆಸಿ, ಅಲ್ಲಿವರೆಗೆ ಹರಾಜು ಪ್ರಕ್ರಿಯೆ ನಿಲ್ಲಿಸಬೇಕು ಎಂದು ಒತ್ತಾಯಿಸಿ ಕರವೇ ನಾರಾಯಣಗೌಡ ಬಣದ ತಾಲೂಕು ಅಧ್ಯಕ್ಷರು ಮತ್ತು ಸದಸ್ಯರು ಎಪಿಎಂಸಿ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿದರು. ಕರವೇ ತಾಲೂಕು ಅಧ್ಯಕ್ಷ ಚಂದರ್ ಚವ್ಹಾಣ ಮಾತನಾಡಿ, ಪಟ್ಟಣದ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವಾಣಿಜ್ಯ ಮಳಿಗೆಗಳ ಹಂಚಿಕೆ ಮತ್ತು ಹರಾಜು ಪ್ರಕ್ರಿಯೆ ನಡೆಯುತ್ತಿದೆ, ಅಂಗಡಿ ಸಂಖ್ಯೆ 3,7,8 ಖಾಲಿ ಮಾಡಲಾರದೆ ಹರಾಜು […]

Continue Reading

ಅಂಬೇಡ್ಕರ್ ಜಯಂತೋತ್ಸವ ಸಮಿತಿ ಅಧ್ಯಕ್ಷರಾಗಿ ಶಂಕರ ಅಳ್ಳೊಳ್ಳಿ ಆಯ್ಕೆ

ಸುದ್ದಿ ಸಂಗ್ರಹ ಶಹಾಬಾದಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ 134ನೇ ಜಯಂತೋತ್ಸವ ಸಮಿತಿಯ ಅಧ್ಯಕ್ಷರಾಗಿ ಶಂಕರ ಅಳ್ಳೊಳ್ಳಿ ಅವರನ್ನು ಆಯ್ಕೆ ಮಾಡಲಾಯಿತು. ಪಟ್ಟಣದ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಜಯಂತೋತ್ಸವ ಸಮಿತಿಯ 2023-24ನೇ ಸಾಲಿನ ಅಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ ಅಧ್ಯಕ್ಷತೆಯಲ್ಲಿ ಕರೆಯಲಾದ ಸಭೆಯಲ್ಲಿ ಸರ್ವಾನುಮತದಿಂದ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು ಮತ್ತು ಹಿರಿಯ ಮುಖಂಡ ಸುರೇಶ ಮೆಂಗನ್ ಅವರನ್ನು ಗೌರವ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ನಗರ ಸಭೆ ಮಾಜಿ ಅಧ್ಯಕ್ಷ ನಾಗರಾಜ ಸಿಂಘೆ, ಮುಖಂಡರಾದ ಕೃಷ್ಣಪ್ಪ […]

Continue Reading

ರೈತ ಕೃಷಿ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ವಿಧಾನಸೌಧ ಚಲೋ

ಸುದ್ದಿ ಸಂಗ್ರಹ ಶಹಾಬಾದ ಸರ್ಕಾರ ತರುತ್ತಿರುವ ರೈತ ಕೃಷಿ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ರೈತ ಸಂಘಟನೆಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂಘಟನೆಯು ಮನವಿ ಪತ್ರ ಸಲ್ಲಿಸಲಾಗಿದೆೆ. ಉದ್ಯೋಗಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುವವರಿಗೆ ದಿನಕ್ಕೆ 600 ರೂ 200 ದಿನಗಳಿಗೆ ಕೆಲಸ ಕೊಡಬೇಕುರು, ಬೇಸಿಗೆ ಕಾಲದಲ್ಲಿ ನೀರಿನ ವ್ಯವಸ್ಥೆ, ತಂಗಲು ನೆರಳಿನ ವ್ಯವಸ್ಥೆ ಮಾಡಬೇಕು ಮತ್ತು ಸುಮಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ ಪಟ್ಟಕೊಡಬೇಕು ಎಂದು ಎಐಕೆಕೆಎಮ್’ಎಸ್ ಜಿಲ್ಲಾಧ್ಯಕ್ಷ ಕಾಮ್ರೆಡ್ ಗಣಪತರಾವ್ ಕೆ ಮಾನೆ ಹೇಳಿದರು. ನಗರದ […]

Continue Reading

ಮುತೈದೆಯರು ಸಾಕ್ಷಾತ ದೇವಿ ಸ್ವರೂಪ

ಸುದ್ದಿ ಸಂಗ್ರಹ ಶಹಾಬಾದ ಮುತೈದೆಯರು ಸಾಕ್ಷಾತ ಆದಿ ಶಕ್ತಿ, ಮಹಾಲಕ್ಷ್ಮಿ ಸ್ವರೂಪರಾಗಿದ್ದು, ಅದ್ದರಿಂದಲೇ ಮುತೈದೆಯರಿಗೆ ಉಡಿತುಂಬಲಾಗುತ್ತದೆ ಎಂದು ಪ್ರವಚನಕಾರ ಪುಟ್ಟರಾಜ ಶಾಸ್ತಿçಹಿರೇಮಠ ಹೇಳಿದರು. ಸುಕ್ಷೇತ್ರ ಮಾಲಗತ್ತಿಯ ಹಿರೋಡೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಪೂಜ್ಯ ಚನ್ನಬಸವ ಶರಣರ ಸಮ್ಮುಖದಲ್ಲಿ ನಡೆದ ಶಿವರಾತ್ರಿ ನಿಮಿತ್ಯ 24ನೇ ವರ್ಷದ ಐದು ದಿನಗಳಸಂಕಲ್ಪ ಸೇವೆಯಲ್ಲಿ 2,500 ಜನ ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ದಾಸೋಹ ಮಹಾನ ಮನೆ ಉದ್ಘಾಟನೆ, ಹಾರಕೂಡದ ಡಾ.ಚನ್ನವೀರ ಶಿವಾಚಾರ್ಯರಿಗೆ ನಾಣ್ಯಗಳಿಂದ ತುಲಾಭಾರಕಾರ್ಯಕ್ರಮದಲ್ಲಿ ಶಿವ ಪುರಾಣ ಪ್ರವಚನ ನೀಡುತ್ತಾ ಮಾತನಾಡಿ, ಶರಣೆ […]

Continue Reading

ದೈಹಿಕ ಮತ್ತು ಮಾನಸಿಕ ಸಮೃದ್ಧಿಗೆ ಸಂಗೀತ ದಿವೌಷಧ

ಕಲಬುರಗಿ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಹಲವಾರು ವಿಧಗಳಲ್ಲಿ ಪ್ರಯೋಜನ ನೀಡುತ್ತದೆ. ಒಂದು ರೀತಿಯಲ್ಲಿ ಇದು ದಿವೌಷಧಿಯಂತೆ ಕೆಲಸ ಮಾಡುತ್ತದೆ ಎಂದು ವೆಲ್‌ಫೇರ್ ಸೊಸೈಟಿಯ ಮಾಜಿ ಅಧ್ಯಕ್ಷ ಈರಣ್ಣ ದಸ್ಮಾ ಹೇಳಿದರು. ಪಟ್ಟಣದ ವಿದ್ಯಾನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ದೀಪೊತ್ಸವ ಹಾಗೂ ಸಂಗೀತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂಗೀತವು ಮನಸ್ಥಿತಿಯನ್ನು ಸುಧಾರಿಸುತ್ತದೆ, ನೋವು, ಆತಂಕ ಕಡಿಮೆ ಮಾಡುತ್ತದೆ‌. ಭಾವನಾತ್ಮಕ ಅಭಿವ್ಯಕ್ತಿಗೆ ಅವಕಾಶಗಳು ಸುಲಭಗೊಳಿಸುತ್ತದೆ. ಸಂಗೀತ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಹಲವು ವಿಧಾನಗಳಲ್ಲಿ ಪ್ರಯೋಜನ ನೀಡುತ್ತದೆ. ಜೀವನದ ಮಹತ್ವವಾದ […]

Continue Reading

ಬಿ.ಎಸ್.ವೈ ಜನ್ಮದಿನ: ವಾಡಿಯಲ್ಲಿ ಸಂಭ್ರಮ

ವಾಡಿ: ಪಟ್ಟಣದ ಶ್ರೀ ಶಕ್ತಿ ಆಂಜನೇಯ ಮಂದಿರದಲ್ಲಿ ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ಅವರ 82ನೇ ಹುಟ್ಟು ಹಬ್ಬದ ಅಂಗವಾಗಿ ಮುಖಂಡರು ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಬಿಎಸ್’ವೈ ಕಟೌಟ್’ಗೆ ಕ್ಷೀರಾಭಿಷೇಕ ಮಾಡಿ, ಹಣ್ಣು ಹಂಚಿ ಸಂಭ್ರಮಿಸಿದರು. ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿ, ಬಿ.ಎಸ್ ಯಡಿಯೂರಪ್ಪ ಅವರು 81 ವಸಂತಗಳು ಪೂರೈಸಿ, 82ನೇ ವರ್ಷಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ಆಂಜನೇಯ ಸ್ವಾಮಿ ಇನ್ನು ಹೆಚ್ಚಿನ ಆಯಸ್ಸು, ಆರೋಗ್ಯ ನೀಡಲಿ. ರಾಜ್ಯದಲ್ಲಿ […]

Continue Reading

ರಾಘವೇಂದ್ರ ಸ್ವಾಮಿ ಮಠದಲ್ಲಿ ಅಖಂಡ ಶಿವ ಸಂಕೀರ್ತನೆ

ಸುದ್ದಿ ಸಂಗ್ರಹ‌ ಶಹಾಬಾದ ನಗರದ ಶ್ರೀರಾಘವೇಂದ್ರ ಮಹಾಸ್ವಾಮಿಗಳ ಮಠದಲ್ಲಿ ಶಿವರಾತ್ರಿ ಮಹೋತ್ಸವ ನಿಮಿತ್ಯ 24 ಗಂಟೆ ತಂಬೂರಿಯೊಂದಿಗೆ ಅಖಂಡ ಶಿವ ಸಂಕೀರ್ತನೆ ಪ್ರಾರಂಭಿಸಲಾಯಿತು.  ಬುಧವಾರ ಬೆಳಗ್ಗೆ ಶ್ರೀಮಠದಲ್ಲಿ ಗೋಪಾಲಾಚಾರ್ಯ ಜೋಶಿ ಅವರಿಂದ ರುದ್ರ ದೇವರಿಗೆ ಏಕಾದಶ ರುದ್ರಾಭೀಷೇಕ ನಡೆಸಲಾಯಿತು.  ಅರ್ಚಕರಾದ ವಾಸುದೇವಾಚಾರ್ಯ ಜೋಶಿ, ಋತ್ವಿಜರಾದ ದಾಮೋಧರ ಭಟ್ಟ, ವೇದವ್ಯಾಸಾಚಾರ್ಯ ಜೋಶಿ, ಪವನ ಕುಲಕರ್ಣಿ ಉಪಸ್ಥಿತರಿದ್ದರು. ನಂತರ ತಂಬೂರಿ ಪೂಜೆಯೊಂದಿಗೆ 24 ಗಂಟೆಗಳ ಅಖಂಡ ಶಿವ ಸಂಕೀರ್ತನೆಗೆ ಚಾಲನೆ ನೀಡಲಾಯಿತು. ಗುರುವಾರ ಬೆಳಗ್ಗೆ 8 ಗಂಟೆಗೆ ಶಿವ ಸಂಕೀರ್ತನೆ […]

Continue Reading