ಠಾಣೆಯಲ್ಲಿ ರಾಸಲೀಲೆ ಕೇಸ್: ಅಮಾನತು ಬೆನ್ನಲ್ಲೆ DySP ರಾಮಚಂದ್ರಪ್ಪಗೆ ಬಿಗ್ ಶಾಕ್
ತುಮಕೂರು: ಪೊಲೀಸ್ ಠಾಣೆಗೆ ದೂರು ನೀಡಲು ಬಂದಿರುವ ಮಹಿಳೆ ಜೊತೆ ಡಿವೈಎಸ್ಪಿ ರಾಸಲೀಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ. 2026ರಲ್ಲಿ ನಿವೃತ್ತಿ ಹೊಂದಬೇಕಾಗಿದ್ದ ಡಿವೈಎಸ್ಪಿ ರಾಮಚಂದ್ರಪ್ಪ ಅವರಿಗೆ ಇದೆಲ್ಲಾ ಬೇಕಿತ್ತಾ ಎನ್ನುವಂತಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ಕಚೇರಿಯ ಶೌಚಾಲಯದ ಬಳಿ ರಾಮಚಂದ್ರಪ್ಪ ಹಾಗೂ ಮಹಿಳೆಯೊಬ್ಬರ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಪೊಲೀಸ್ ಠಾಣೆಯಲ್ಲೇ ಮಹಿಳೆಯನ್ನು ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದರು ಎನ್ನುವ ಆರೋಪದ ಮೇಲೆ ಡಿವೈಎಸ್ಪಿ ರಾಮಚಂದ್ರಪ್ಪರನ್ನು ಅಮಾನತು […]
Continue Reading