ಉಪ ವಿಭಾಗಾಧಿಕಾರಿಗಳಾಗಿ 7 ಐಎಎಸ್ ಅಧಿಕಾರಿಗಳ ನೇಮಕ, ಯಾರು ಎಲ್ಲಿಗೆ ?

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕ ಸರ್ಕಾರವು 2024ನೇ ಬ್ಯಾಚ್‌ನ ಐಎಎಸ್ ಅಧಿಕಾರಿಗಳಿಗೆ ವಿವಿಧ ಉಪ ವಿಭಾಗಗಳ ಉಪ ವಿಭಾಗಾಧಿಕಾರಿ ಹುದ್ದೆಗೆ ನೇಮಕ ಮಾಡಿದೆ. ಪುರುರಾಜ್‌ ಸಿಂಗ್‌ ಸೋಲಂಕಿ ಅವರಿಗೆ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿಯಾಗಿ ನೇಮಕ ಮಾಡಿದೆ. ರಿತ್ವಿಕ್‌ ವರ್ಮಾ ಅವರನ್ನು ಕಲಬುರಗಿ ಉಪ ವಿಭಾಗಾಧಿಕಾರಿ, ಝುಫಿಷನ್‌ ಹಕ್‌ ಅವರನ್ನು ವಿಜಯಪುರ ಉಪ ವಿಭಾಗಾಧಿಕಾರಿ, ಅಭಿನವ್‌ ಜೈನ್‌ ಅವರನ್ನು ಬೀದರ್ ಉಪ ವಿಭಾಗಾಧಿಕಾರಿ, ಖೋಡೆ ಸಮೀರ್‌ ಪ್ರಕಾಶ್‌ ಅವನರನ್ನು ಹಾವೇರಿ ಜಿಲ್ಲೆ ಸವಣೂರು ಉಪ ವಿಭಾಗಾಧಿಕಾರಿ ನೇಮಿಸಲಾಗಿದೆ. ಆರ್‌ ರಮ್ಯಾ […]

Continue Reading

ರಾಜ್ಯದಲ್ಲಿ ಆಗಸ್ಟ್ ತಿಂಗಳ ಅನ್ನಭಾಗ್ಯ ಅಕ್ಕಿಗೆ ಬ್ರೇಕ್

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ಆಗಸ್ಟ್ ತಿಂಗಳ ಅನ್ನಭಾಗ್ಯ ಅಕ್ಕಿಗೆ ವಿತರಣೆಗೆ ಬ್ರೇಕ್ ಹಾಕಲಾಗಿದೆ. ಈ ತಿಂಗಳ ಪಡಿತರ ವಿತರಣೆ ಆಗುತ್ತಿಲ್ಲ. ರಾಜ್ಯ ಸರ್ಕಾರದಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿತ್ತು. ಆದರೆ ಈ ತಿಂಗಳು ಕೇಂದ್ರ ಸರ್ಕಾರದ ಪಾಲಿನ 4 ಕೆಜಿ ಅಕ್ಕಿ, 6 ಕೆಜಿ ರಾಗಿ ವಿತರಣೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿ ಯಾಕೆ ಅಕ್ಕಿ ವಿತರಣೆ ಎನ್ನುವುದು ಪ್ರಶ್ನೆ ಆಗಿದೆ. ಮಲ್ಲೇಶ್ವರಂನ ನ್ಯಾಯಬೆಲೆ ಅಂಗಡಿಯಲ್ಲಿ ಕೇಂದ್ರ ಸರ್ಕಾರದ ಪಾಲಿನ 4 ಕೆಜಿ […]

Continue Reading

ಖಾಸಗಿ ತೆಕ್ಕೆಗೆ 108 ಅಂಬುಲೆನ್ಸ್: ಶೀಘ್ರದಲ್ಲೆ ಟೆಂಡರ್

ಸುದ್ದಿ ಸಂಗ್ರಹ ಬೆಂಗಳೂರು108 ಅಂಬುಲೆನ್ಸ್ ನಿರ್ವಹಣೆ ಮತ್ತೆ ಖಾಸಗಿ ಅವರಿಗೆ ನೀಡೋದಕ್ಕೆ ಸರ್ಕಾರ ನಿರ್ಧರಿಸಿದೆ. ಅಂಬುಲೆನ್ಸ್‌ ಸಂಬಂಧ ಆರೋಗ್ಯ ಇಲಾಖೆ ಹೊಸ ಪಾಲಿಸಿ ಮಾಡಿದೆ.‌ ಆಸ್ಪತ್ರೆ ತಲುಪೋದಕ್ಕೆ ಸಮಯ ಫಿಕ್ಸ್ ಮಾಡಿದ್ದು, ಸಮಯ ಮೀರಿದ್ರೆ ಗುತ್ತಿಗೆ ಪಡೆದ ಕಂಪನಿಗೆ ದಂಡ ಹಾಕುವದಕ್ಕೆ ನಿರ್ಧಾರ ಮಾಡಲಾಗಿದೆ. 108 ಅಂಬುಲೆನ್ಸ್ ನಿರ್ವಹಣೆಗೆ ಹೊಸ ಪಾಲಿಸಿ ಮಾಡೋದಕ್ಕೆ ಸರ್ಕಾರ ಮುಂದಾಗಿದೆ. ಹೊಸ ಪಾಲಿಸಿಯಲ್ಲಿ 108 ಅಂಬುಲೆನ್ಸ್ ಖಾಸಗಿ ಅವರಿಗೆ ನೀಡೋದಕ್ಕೆ ನಿರ್ಧಾರ ಮಾಡಲಾಗಿದೆಯಂತೆ. ಶೀಘ್ರದಲ್ಲೇ ಟೆಂಡರ್ ಕರೆಯಲಿದ್ದು, ‌ಟೆಂಡರ್‌ನಲ್ಲಿ ಯಾವ ಕಂಪನಿಯಾದರೂ […]

Continue Reading

ಮತದಾರರ ಪಟ್ಟಿಯಲ್ಲಿ 11 ವಿದೇಶಿಗರು: ಚುನಾವಣಾ ಅಧಿಕಾರಿಗಳಿಂದ ಪರಿಶೀಲನೆ

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದ ಮತದಾರರ ಪಟ್ಟಿಯಲ್ಲಿ ವಿದೇಶಿ ಪ್ರಜೆಗಳ ಹೆಸರುಗಳು ಸೇರ್ಪಡೆಯಾಗಿರುವ ಶಂಕೆ ಇದೀಗ ಚುನಾವಣಾ ಅಧಿಕಾರಿಗಳ ಪರಿಶೀಲನೆಗೆ ಕಾರಣವಾಗಿದೆ. ಕರ್ನಾಟಕದ ಮತದಾರರ ಗುರುತಿನ ಚೀಟಿ ಹೊಂದಿರುವ 11 ವಿದೇಶಿ ಪ್ರಜೆಗಳ ವಿವರ ವಿದೇಶಿಗರ ನೋಂದಣಿ ಕಚೇರಿ (FRO) ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) ಕಚೇರಿಯಿಂದ ಕೇಳಿಬಂದಿದೆ. ಈ 11 ಜನರನ್ನು ತಮಿಳುನಾಡಿನಲ್ಲಿ ಪತ್ತೆ ಹಚ್ಚಲಾಗಿದ್ದು, ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಇವೆ ಎಂದು ಅಧಿಕಾರಿಗಳ ಮೂಲಗಳು ತಿಳಿಸಿವೆ. ಅವರು ಶ್ರೀಲಂಕಾ ಮೂಲದವರು ಎನ್ನಲಾಗಿದ್ದು, ಅವರ ಸಂಪೂರ್ಣ […]

Continue Reading

ರಾಜ್ಯದ ರೇಷನ್‌ ಕಾರ್ಡ್‌ದಾರರಿಗೆ ಶಾಕಿಂಗ್‌ ಸುದ್ದಿ: ಇ-ಕೆವೈಸಿ ಮಾಡದಿದ್ರೆ ಕಾರ್ಡ್‌ನಿಂದ ಹೆಸರು ಡಿಲೀಟ್‌

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಪಡಿತರ ಚೀಟಿದಾರರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಸರ್ಕಾರದ ಆದೇಶ ಪಾಲಿಸದಿದ್ದರೆ ರೇಷನ್ ಕಾರ್ಡ್‌ನಲ್ಲಿ ಹೆಸರು ಡಿಲೀಟ್‌ ಆಗಲಿದೆ. ರೇಷನ್‌ ಕಾರ್ಡ್‌ದಾರರು ಇ-ಕೆವೈಸಿ (e-KYC) ಮಾಡಿಸಬೇಕು ಎಂದು ಆರೋಗ್ಯ ಇಲಾಖೆ ಕಳೆದ ತಿಂಗಳು ಆದೇಶ ಮಾಡಿತ್ತು. ಆದರೆ ಒಂದೂವರೆ ತಿಂಗಳಾದ್ರು 10% ಜನ ಕೂಡ ಆದೇಶ ಪಾಲನೆ ಮಾಡಿಲ್ಲ. ರೇಷನ್ ಕಾರ್ಡ್‌ನಲ್ಲಿ ಹೆಸರು ಡಿಲೀಟ್‌ ಆದರೆ ಗ್ಯಾರಂಟಿ ಯೋಜನೆಯ ಸೌಲಭ್ಯ ಕೂಡ ಸಿಗಲ್ಲ. 2.67 ಕೋಟಿ ರೇಷನ್ ಕಾರ್ಡ್ ಪೈಕಿ ಇ-ಕೆವೈಸಿ ಆಗಿರೋದು ಬರಿ […]

Continue Reading

ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ: ಸೆ.9 ಕೊನೆಯ ದಿನ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆಗಸ್ಟ್ 18 ರಿಂದ ಸೆಪ್ಟೆಂಬರ್ 9ರವರೆಗೆ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಅವಧಿ: ಆಗಸ್ಟ್ 18ರಿಂದ ಸೆಪ್ಟೆಂಬರ್ 9ರವರೆಗೆ ಅರ್ಜಿ ಸಲ್ಲಿಕೆ, ಹುದ್ದೆಗಳ […]

Continue Reading

ಆ.2ಕ್ಕೆ ಕಾನ್‌ಸ್ಟೇಬಲ್‌ ಪರೀಕ್ಷೆ: 3,991 ಹುದ್ದೆಗೆ 4.54 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಒಟ್ಟು 3,991 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆಗಳ ಭರ್ತಿಗೆ ಆಗಸ್ಟ್ 2ರಂದು ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಬಿಗಿ ಭದ್ರತಾ ಕ್ರಮ ಕೈಗೊಂಡಿದೆ. ರಾಜ್ಯದ ಒಟ್ಟು 884 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಈ ಪರೀಕ್ಷೆಯನ್ನು ಭಾರಿ ಸಂಖ್ಯೆ ಅಂದರೆ 4,54,532 ಜನರು ಬರೆಯುತ್ತಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ. ಉಳಿಕ ಮೂಲ ವೃಂದದ 3,395 ಹುದ್ದೆ ಹಾಗೂ ಕಲ್ಯಾಣ ಕರ್ನಾಟಕ ವೃಂದದ […]

Continue Reading

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ ?: ಪ್ರಿಯಾಂಕ್ ಖರ್ಗೆ ಗರಂ

ಸುದ್ದಿ ಸಂಗ್ರಹ ಬೆಂಗಳೂರುಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ ? ಅವರದ್ದೆ ತಾನೆ ಜವಾಬ್ದಾರಿ ಎಂದು ಎಸ್‌ಐಆರ್ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಎಸ್‌ಐಆರ್ ಲೋಪ ಎಂಬ ವಿಪಕ್ಷಗಳ ಆರೋಪದ ಕುರಿತು ಮಾತನಾಡಿ, ಏನೆ ಮಾಡಿದ್ರು ಕಾನೂನು ಮೀರಿ ಯಾರೂ ಏನು ಮಾಡೋಕೆ ಆಗೊಲ್ಲ. ಎಲೆಕ್ಷನ್ ಕಮಿಷನ್ ದು ವೀಕ್ಷಕರು ಇರ್ತಾರೆ. ಅಂತಹ ಲೋಪ ಆಗಿದ್ದರೆ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಬಹುದು. ರಾಜ್ಯ ಸರ್ಕಾರದವರು ಯಾರಿಗೂ ಒತ್ತಾಯ ಮಾಡಿ SIR ಮಾಡಿಸುತ್ತಿಲ್ಲ. […]

Continue Reading

ರಾಜ್ಯದಲ್ಲಿ 7,925 ಪೊಲೀಸ್ ಹುದ್ದೆಗಳ ನೇಮಕಾತಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 2026-27ನೇ ಸಾಲಿನಲ್ಲಿ 7,925 ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಅತ್ಯಂತ ಪಾರದರ್ಶಕವಾಗಿ ನಡೆಸಲಾಗುತ್ತಿದೆ ಎಂದು ಹೇಳಿದರು. ಒಟ್ಟು ಹುದ್ದೆಗಳ ಪೈಕಿ 1,639 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಿರಿಸಲಾಗಿದ್ದು, ಉಳಿದ ಹುದ್ದೆಗಳು ರಾಜ್ಯದ ಇತರೆ ಭಾಗಗಳಿಗೆ ಮೀಸಲಾಗಿದೆ. ಈ ನೇಮಕಾತಿಯಲ್ಲಿ ಡಿಟೆಕ್ಟಿವ್ ಸಬ್‌-ಇನ್‌ಸ್ಪೆಕ್ಟರ್, ಸಶಸ್ತ್ರ […]

Continue Reading

BLO ಗಳು ಕಡ್ಡಾಯವಾಗಿ ಮನೆ ಮನೆಗೆ ತೆರಳಿ ಫಾರಂ ಕೊಡಬೇಕು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಖಡಕ್‌ ಸೂಚನೆ

ಸುದ್ದಿ ಸಂಗ್ರಹ ಬೆಂಗಳೂರುಬಿಎಲ್‌ಒಗಳು ಕಡ್ಡಾಯವಾಗಿ ಮನೆ ಮನೆಗೆ ತೆರಳಿ ಫಾರಂ ಕೊಡಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್‌ ಖಡಕ್‌ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬಿಎಲ್‌ಒಗಳು ಮನೆಗಳಿಗೆ ತೆರಳದೆ ರಸ್ತೆಗಳಲ್ಲಿ ಟೆಂಟ್‌ ಹಾಕಿಕೊಂಡು ಕುಳಿತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಜುಲೈ 2 ರಂದು ಬಂದಿರುವ ದೂರುಗಳನ್ನು ಆಧರಿಸಿ ಇಂದು ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು, ಡೆಪ್ಯುಟಿ ಕಮಿಷನರ್‌ಗಳು ಮತ್ತು ಜಿಬಿಎ ಮುಖ್ಯ ಆಯುಕ್ತರಿಗೆ ಅಧಿಕೃತ ಸುತ್ತೋಲೆ ರವಾನಿಸಿರುವ […]

Continue Reading