ಮಂತ್ರಾಲಯದಲ್ಲಿ ಅದ್ದೂರಿಯಾಗಿ ನಡೆದ ತೆಪ್ಪೋತ್ಸವ: ಎಲ್ಲೆಡೆ ಗುರುವೈಭವೋತ್ಸವ ಸಂಭ್ರಮ

ಸುದ್ದಿ ಸಂಗ್ರಹ ರಾಯಚೂರು ಮಂತ್ರಾಲಯದಲ್ಲಿ ಗುರುರಾಯರ ಗುರುವೈಭವೋತ್ಸವ ಸಂಭ್ರಮ ಮನೆ ಮಾಡಿದೆ. ಮಠದ ಅಂಗಳದ ಪುಷ್ಕರಣಿಯಲ್ಲಿ ರಾತ್ರಿ ವೇಳೆ ಅದ್ದೂರಿಯಾಗಿ ತೆಪ್ಪೋತ್ಸವ ನೆರವೇರಿಸಲಾಯಿತು. ರಾಯರ ಪಟ್ಟಾಭಿಷೇಕ ಮಹೋತ್ಸವ ಅಂಗವಾಗಿ ಏರ್ಪಡಿಸಿದ್ದ ತೆಪ್ಪೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದರು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ತೆಪ್ಪೋತ್ಸವಕ್ಕೆ ಚಾಲನೆ ನೀಡಿದರು. ಪುಷ್ಕರಣಿಯಲ್ಲಿ ಉತ್ಸವ ಮೂರ್ತಿ ಪ್ರಹ್ಲಾದರಾಯರ ಮೆರವಣಿಗೆ ಮಾಡಲಾಯಿತು. ಗುರುರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವದಿಂದ ಮಂತ್ರಾಲಯ ಕಳೆಕಟ್ಟಿದೆ. ಬೆಳಿಗ್ಗೆಯಿಂದ ಧಾರ್ಮಿಕ ಕಾರ್ಯಕ್ರಮಗಳ ಜೊತೆ ಪ್ರವಚನ, ರಥೋತ್ಸವ ನಡೆಯುತ್ತಿವೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ […]

Continue Reading

ವಿಧಾನಸೌಧದ ಪಕ್ಕದಲ್ಲಿ ತಲೆ ಎತ್ತಲಿದೆ ದೇಶದ ಮೊದಲ ಧಾರ್ಮಿಕ ಸೌಧ: 27 ಕೋಟಿ ವೆಚ್ಚದಲ್ಲಿ ನಿರ್ಮಾಣ

ಸುದ್ದಿ ಸಂಗ್ರಹ ಬೆಂಗಳೂರುವಿಧಾನಸೌಧದ ಸಮೀಪದ ಎಂ‌‌.ಎಸ್ ಬಿಲ್ಡಿಂಗ್ ಎದುರುಗಡೆ ಇರುವ ಮುಜರಾಯಿ ಇಲಾಖೆಯ ಜಾಗದಲ್ಲಿ ಧಾರ್ಮಿಕಸೌಧ ನಿರ್ಮಾಣವಾಗಲಿದೆ. ದೇಶದಲ್ಲೆ ಮೊದಲ ಬಾರಿಗೆ ಇಂತಹದೊಂದು ಕಟ್ಟಡ ನಿರ್ಮಾಣವಾಗುತ್ತಿದ್ದು, ಹೊಯ್ಸಲ ಮಾದರಿಯಲ್ಲಿ ಈ ಕಟ್ಟಡ ತಲೆ ಎತ್ತಲಿದೆ. ಧಾರ್ಮಿಕ ಸೌಧ ನಿರ್ಮಾಣದ ಗುದ್ದಲಿ ಪೂಜೆ ಕಾರ್ಯಕ್ರಮ ಸೋಮವಾರ ನೆರವೇರಿದೆ. ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗುದ್ದಲಿ ಪೂಜೆ ನೆರವೇರಿಸುವರು. ದೇಶದ ಪ್ರಥಮ ಧಾರ್ಮಿಕ ಸೌಧದೇಶದ ಪ್ರಥಮ ಧಾರ್ಮಿಕ ಸೌಧ ಇದಾಗಿದೆ. ಧಾರ್ಮಿಕ ದತ್ತಿ ಇಲಾಖೆಗೆ ಸ್ವಂತ ಕಟ್ಟಡ ಇರಲಿಲ್ಲ. […]

Continue Reading

ಮಕ್ಕಳಾದ ಮೇಲೆ ಮೊದಲ ಪತಿಗೆ ಕೈಕೊಟ್ಟು 2ನೇ ಮದುವೆ, 24 ಲಕ್ಷ ದೋಚಿ ಮತ್ತೊಬ್ಬನ ಜೊತೆ ಜೂಟ್‌

ಸುದ್ದಿ ಸಂಗ್ರಹ ಚಿಕ್ಕಬಳ್ಳಾಪುರ ಮಹಿಳೆಯೊಬ್ಬಳು ತನ್ನ ಗಂಡ ಬದುಕಿದ್ದರೂ ಸತ್ತು ಹೋಗಿದ್ದಾನೆ ಎಂದು ಮತ್ತೆರೆಡು ಮದುವೆಯಾಗಿರುವುದು ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಮಹಿಳೆ 11 ವರ್ಷದ ಹಿಂದೆ ವೀರೇಗೌಡ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದಳು. ಬಳಿಕ ಎರಡು ಮಕ್ಕಳಾದ ಮೇಲೆ ಗಂಡ ಸತ್ತು ಹೋಗಿದ್ದಾನೆ ಎಂದು ಹೇಳಿಕೊಂಡು, ಒಂದುವರೆ ವರ್ಷದ ಹಿಂದೆ ಡೆಲಿವರಿ ಬಾಯ್‌ ಆಗಿದ್ದ ಅನಂತ್ ಎಂಬವರನ್ನು ಮದುವೆಯಾಗಿದ್ದಳು. ಅವರ ಬಳಿ 24 ಲಕ್ಷ ರೂ. ಹಣ ಪಡೆದು ಈಗ ಕನಕಪುರ ಮೂಲದ ಮತ್ತೊಬ್ಬನ ಜೊತೆ ಮದುವೆಯಾಗಿದ್ದಾಳೆ […]

Continue Reading

ಉದ್ಯಮಿ ಮನೆಯಲ್ಲಿದ್ದ 18 ಕೋಟಿ ರೂ. ಚಿನ್ನಾಭರಣ ಕದ್ದು ಎಸ್ಕೇಪ್‌ ಆದ ಮನೆ ಕೆಲಸದವರು

ಸುದ್ದಿ ಸಂಗ್ರಹ ಬೆಂಗಳೂರು ಕೆಲಸ ಮಾಡುತ್ತಿದ್ದ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಕೆಜಿಗಟ್ಟಲೆ ಚಿನ್ನ, ವಜ್ರ ಮತ್ತು ಬೆಳ್ಳಿ ಆಭರಣಗಳು ದೋಚಿ ನೇಪಾಳ ದಂಪತಿ ಪರಾರಿಯಾಗಿರುವ ಘಟನೆ ಮಾರತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಕುರಿತು ಯಮಲೂರಿನ ಉದ್ಯಮಿ ಶಿಮಂತ್‌ ಎಸ್‌. ಜೈನ್‌ ನೀಡಿದ ದೂರಿನ ಅನ್ವಯ ದಿನೇಶ್‌ (32), ಆತನ ಪತ್ನಿ ಕಮಲಾ (25) ಮತ್ತು ಇತರರ ವಿರುದ್ಧ ಮನೆಯಲ್ಲಿ ಕೆಲಸ ಮಾಡುವ ನೌಕರ ಕಳ್ಳತನದಲ್ಲಿಭಾಗಿ (ಬಿಎನ್‌ಎಸ್‌ ಕಲಂ 306) ಅನ್ವಯ ಪ್ರಕರಣ […]

Continue Reading

30 ರೂ ಟೀ ಕುಡಿಯಲು ಹೋಗಿ 30 ಲಕ್ಷ ಮೌಲ್ಯದ ಬೆಳ್ಳಿ- ಬಂಗಾರದ ಆಭರಣ ಕಳೆದುಕೊಂಡ ಟೆಕ್ಕಿ ದಂಪತಿಗಳು

ಸುದ್ದಿ ಸಂಗ್ರಹ ಬೆಂಗಳೂರು ಟೀ ಕುಡಿಯಲು ಕೆಫೆಗೆ ಹೋದ ಸಮಯ ನೋಡಿಕೊಂಡು ಮನೆಯಲ್ಲಿದ್ದ ಬೆಳ್ಳಿ, ಬಂಗಾರ ಕದ್ದ ಘಟನೆ ನಡೆದಿದೆ. ಬೆಂಗಳೂರಿನ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ದಂಪತಿಗಳು ವಾಸವಾಗಿದ್ದರು. ಅವರು ಸಂಜೆ ಟೀ ಕುಡಿಯಲು ಕೆಫೆಗೆ ಹೋದಾಗ, ಮನೆಯ ಬೀಗ ಮುರಿದು ಸುಮಾರು 30 ಲಕ್ಷ ರೂ ಗೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಲಾಗಿದೆ ಎಂದು ವರದಿಯಾಗಿದೆ. ಘಟನೆಯ ವಿವರ ಎಚ್‌ಆರ್‌ಬಿಆರ್ ಲೇಔಟ್ 2ನೇ ಬ್ಲಾಕ್‌ನಲ್ಲಿರುವ ಬಾಲಾಜಿ ಜಿ (34) ಎಂಬುವವರ […]

Continue Reading

ಚಿನ್ನದ ಬೆಲೆಯಲ್ಲಿ ಅಲ್ಲೋಲ ಕಲ್ಲೋಲ, ಒಂದೆ ದಿನಕ್ಕೆ 5,020 ರೂ ಜಂಪ್‌: ಚಿನ್ನದ ಬೆಲೆ ಈಗ 1.54 ಲಕ್ಷ ರೂ

ಸುದ್ದಿ ಸಂಗ್ರಹ ಬೆಂಗಳೂರುಚಿನ್ನದ ಬೆಲೆ ಒಂದೆ ದಿನಕ್ಕೆ ಈ ಹಿಂದಿನ ಎಲ್ಲಾ ದಾಖಲೆ ಮುರಿದು ಬರೋಬ್ಬರಿ 5,020 ರೂ ಹೆಚ್ಚಳವಾಗುವ ಮೂಲಕ ಸಾರ್ವಕಾಲಿಕ ಗರಿಷ್ಠ ದರ 1,54,800 ರೂ ಏರಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ ?ಜನವರಿ 21 2026, ಬುಧವಾರದಂದು ಮಾರುಕಟ್ಟೆಯಲ್ಲಿ ನಿನ್ನೆ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 15,480 ರೂ ಇತ್ತು, ಇಂದು 502 ರೂ ಏರಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,54,800 ರೂ ಇದೆ. 24 […]

Continue Reading

ರಾಯರನ್ನ ಅಪಮಾನ ಮಾಡಿದವರು ಉದ್ಧಾರವಾದ ಇತಿಹಾಸವಿಲ್ಲ: ಸಿಎಂ ನಡೆಗೆ ಜಗ್ಗೇಶ್ ಖಂಡನೆ

ಸುದ್ದಿ ಸಂಗ್ರಹ ಬೆಂಗಳೂರು ಅಭಿಮಾನಿಯೊಬ್ಬರು ಸಿಎಂ ಸಿದ್ದರಾಮಯ್ಯ ಅವರಿಗೆ ರಾಘವೇಂದ್ರ ಸ್ವಾಮಿಗಳ ಫೋಟೋ ನೀಡಲು ಬಂದಾಗ ಫೋಟೋ ಸ್ವೀಕಾರ ಮಾಡಿದೆ ಫೋಟೋವನ್ನು ತಳ್ಳಿದ ನಡೆಗೆ ರಾಜ್ಯಸಭಾ ಸದಸ್ಯರಾದ ನಟ ಜಗ್ಗೇಶ್‌ ತೀವ್ರ ಬೇಸರ ಹೊರಹಾಕಿದ್ದಾರೆ. ಸಿದ್ರಾಮಯ್ಯ ಅವರು ರಾಘವೇಂದ್ರ ಸ್ವಾಮಿಯ ಫೋಟೋ ತಳ್ಳುತ್ತಿರುವ ವಿಡಿಯೋ ಜೊತೆಗೆ ಸಂದೇಶವೊಂದನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರಾಯರನ್ನ ಅಪಮಾನ ಮಾಡಿದ ಯಾರು ಉದ್ಧಾರವಾದ ಇತಿಹಾಸವಿಲ್ಲಾ. ರಾಯರ ಸಣ್ಣ ಕೃಪೆ ನಮ್ಮ ಮೇಲೆ ಬೀಳಲಿ ಎಂದು ಕೋಟ್ಯಂತರ ಭಕ್ತವೃಂದ ಜಪತಪವೈರಾಗ್ಯ ಉಪವಾಸದಿಂದ ಸೇವೆಮಾಡುತ್ತಾರೆ, […]

Continue Reading

ಹೆಂಡತಿಯನ್ನು ಅಕ್ಕ ಎಂದು ಪರಿಚಯಿಸಿ ಮದುವೆ ನಾಟಕ: ಟೆಕ್ಕಿ ಯುವತಿಗೆ 1.75 ಕೋಟಿ ವಂಚಿಸಿದ ಕಿರಾತಕ ಕುಟುಂಬ

ಸುದ್ದಿ ಸಂಗ್ರಹ ಬೆಂಗಳೂರು ಮ್ಯಾಟ್ರಿಮೋನಿ ಸೈಟ್‌ಗಳ ಮೂಲಕ ಪರಿಚಯವಾಗಿ, ಕೋಟಿ ಕೋಟಿ ಆಸ್ತಿಯ ಆಮಿಷವೊಡ್ಡಿ, ಮದುವೆಯಾಗುವುದಾಗಿ ನಂಬಿಸಿ ಸಾಫ್ಟ್‌ವೇರ್ ಇಂಜಿನಿಯರ್ ಯುವತಿಗೆ ಬರೋಬ್ಬರಿ 1.75 ಕೋಟಿ ರೂ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಕೇವಲ ಒಬ್ಬ ವ್ಯಕ್ತಿಯಲ್ಲದೆ, ಆತನ ಇಡಿ ಕುಟುಂಬವೆ ವಂಚನೆಗೆ ಸ್ಕೆಚ್ ಹಾಕಿರುವ ಆಘಾತಕಾರಿ ಸತ್ಯ ಬಯಲಾಗಿದೆ. ಘಟನೆಯ ಹಿನ್ನೆಲೆ ವೈಟ್‌ಫೀಲ್ಡ್ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿಗೆ 2024ರ ಮಾರ್ಚ್‌ನಲ್ಲಿ ಮ್ಯಾಟ್ರಿಮೋನಿ ಸೈಟ್ ಮೂಲಕ ವಿಜಯರಾಜ್ ಗೌಡ ಎಂಬ ವ್ಯಕ್ತಿಯ ಪರಿಚಯವಾಗಿತ್ತು. […]

Continue Reading

ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿ ಗೌಡಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು ?

ತೀವ್ರ ಕುತೂಹಲ ಕೆರಳಿಸಿದ್ದ ಬಿಗ್ ಬಾಸ್ ಸೀಸನ್ 12ಕ್ಕೆ ಕೊನೆಗೂ ತೆರೆ ಬಿದ್ದಿದೆ. ಬಿಗ್‌ ಬಾಸ್‌ ಇತಿಹಾಸದಲ್ಲಿ ಫಸ್ಟ್‌ ಟೈಮ್‌ ಅತಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಗಿಲ್ಲಿ ನಟ ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಕೋಟ್ಯಂತರ ಅಭಿಮಾನಿಗಳ ಹಾರೈಕೆ ನಿಜವಾಗಿದೆ. ಈ ಹಂತದಲ್ಲಿ ಬಿಗ್‌ ಬಾಸ್‌ ವಿನ್ನರ್’ಗೆ ಏನೇನು ಸಿಗುತ್ತೆ ಎಂಬುದನ್ನು ಕಿಚ್ಚ ಸುದೀಪ್ ಅನೌನ್ಸ್ ಮಾಡಿದ್ದಾರೆ. ಗಿಲ್ಲಿಗೆ ಬಂಪರ್‌ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆಯಂತೆ ಗೆದ್ದ ಗಿಲ್ಲಿ ನಟನಿಗೆ ಟ್ರೋಫಿ ಜೊತೆಗೆ ವಿಶೇಷ ಲಕ್ಷ ಲಕ್ಷ ಬಹುಮಾನ […]

Continue Reading

ಜಯಮಾಲ, ಸಾ.ರಾ ಗೋವಿಂದಗೆ ಡಾ.ರಾಜಕುಮಾರ್‌ ಪ್ರಶಸ್ತಿ, ಸುಂದರ್‌ರಾಜ್‌ಗೆ ವಿಷ್ಣುವರ್ಧನ ಪ್ರಶಸ್ತಿ ಪ್ರಕಟ

ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯ ಸರ್ಕಾರ 2020 ಹಾಗೂ 2021ನೇ ಸಾಲಿನ ಡಾ.ರಾಜ್‌ಕುಮಾರ್‌ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್‌ ಪ್ರಶಸ್ತಿ ಮತ್ತು ಡಾ. ವಿಷ್ಣುವರ್ಧನ್‌ ಪ್ರಶಸ್ತಿ ಪ್ರಕಟ ಮಾಡಿದೆ. 2020ನೇ ಸಾಲಿನ ಡಾ.ರಾಜ್‌ಕುಮಾರ್‌ ಪ್ರಶಸ್ತಿ ಹಿರಿಯ ನಟಿ ಡಾ.ಜಯಮಾಲಾ ಅವರಿಗೆ ನೀಡಲಾಗಿದೆ, ಇನ್ನು 2021ನೇ ಸಾಲಿನ ಪ್ರಶಸ್ತಿಯನ್ನು ಹಿರಿಯ ನಿರ್ಮಾಪಕ ಸಾ.ರಾ ಗೋವಿಂದ್‌ ಅವರಿಗೆ ಘೋಷಿಸಿಸಲಾಗಿದೆ. ಇನ್ನು 2020ನೇ ಸಾಲಿನ ಪುಟ್ಟಣ್ಣ ಕಣಗಾಲ್‌ ಪ್ರಶಸ್ತಿ ಹಿರಿಯ ನಿರ್ದೇಶಕ ಹಾಗೂ ರಂಗಭೂಮಿ ಕಲಾವಿದ ಎಂಎಸ್‌ ಸತ್ಯ ಅವರಿಗೆ ಘೋಷಿಸಲಾಗಿದ್ದರೆ, 2021ನೇ […]

Continue Reading