ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ ?: ಪ್ರಿಯಾಂಕ್ ಖರ್ಗೆ ಗರಂ
ಸುದ್ದಿ ಸಂಗ್ರಹ ಬೆಂಗಳೂರುಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ ? ಅವರದ್ದೆ ತಾನೆ ಜವಾಬ್ದಾರಿ ಎಂದು ಎಸ್ಐಆರ್ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಎಸ್ಐಆರ್ ಲೋಪ ಎಂಬ ವಿಪಕ್ಷಗಳ ಆರೋಪದ ಕುರಿತು ಮಾತನಾಡಿ, ಏನೆ ಮಾಡಿದ್ರು ಕಾನೂನು ಮೀರಿ ಯಾರೂ ಏನು ಮಾಡೋಕೆ ಆಗೊಲ್ಲ. ಎಲೆಕ್ಷನ್ ಕಮಿಷನ್ ದು ವೀಕ್ಷಕರು ಇರ್ತಾರೆ. ಅಂತಹ ಲೋಪ ಆಗಿದ್ದರೆ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಬಹುದು. ರಾಜ್ಯ ಸರ್ಕಾರದವರು ಯಾರಿಗೂ ಒತ್ತಾಯ ಮಾಡಿ SIR ಮಾಡಿಸುತ್ತಿಲ್ಲ. […]
Continue Reading