ಮುಂದಿನ 4 ದಿನ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಒಣಹವೆಯ ವಾತಾವರಣ ಇದೆ, ತಿಂಗಳಾಂತ್ಯಕ್ಕೆ ತಾತ್ಕಾಲಿಕವಾಗಿ ಕೊನೆಯಾಗಲಿದೆ. ಎಲ್ಲೆಡೆ ಮಬ್ಬು ವಾತಾವರಣ ಸೃಷ್ಟಿಯಾಗಲಿದೆ. ಸಾಧಾರಣದಿಂದ ಭಾರಿ ಮಳೆಯಾಗುವ ಲಕ್ಷಣಗಳು ಇವೆ. ಏಪ್ರಿಲ್ 28 ರಿಂದ ಮೇ 1ರವರೆಗೆ 4 ದಿನಗಳ ಕಾಲ ರಾಜ್ಯಾದ್ಯಂತ ವರುಣ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗ ಮತ್ತು ಒಳನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಏಪ್ರಿಲ್ 28ರವರೆಗೆ ಅಧಿಕ ತಾಪಮಾನದ ವಾತವರಣ ಮುಂದುವರೆಯಲಿದೆ. ಕೆಲವೆಡೆ ಲಘು ಮಳೆಯಾಗಬಹುದು. ನಂತರ 4 ದಿನಗಳ ಕಾಲ ಗುಡುಗು ಮಿಂಚು […]
Continue Reading