ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿದರೂ ಹಲವೆಡೆ 5 ದಿನ ಮಳೆ ಮುನ್ಸೂಚನೆ
ಸುದ್ದಿ ಸಂಗ್ರಹ ಬೆಂಗಳೂರುಜೂನ್ 14ರಿಂದ 5 ದಿನಗಳವರೆಗೆ ಕರ್ನಾಟಕದ ಕೆಲವೆಡೆ ವರುಣಾರ್ಭಟ ಮುಂದುವರಿಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿರಲಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮಂಗಳವಾರದಿಂದ ಮಳೆ ಕ್ಷೀಣಿಸಲಿದೆ. ಉತ್ತರ ಒಳನಾಡಿನಲ್ಲಿ ಪ್ರಸ್ತುತ ಒಣ ಹವೆ ಇದ್ದರೂ, ಮುಂದಿನ ದಿನಗಳಲ್ಲಿ ಕೆಲವು ಭಾಗಗಳಲ್ಲಿ ಗುಡುಗು […]
Continue Reading