ವಿಶೇಷಚೇತನ ಮಗನಿಗೆ ವಿಷ ಹಾಕಿದ ತಂದೆ: ಕಾರಣ ಕೇಳಿದರೆ ಶಾಕ್ ಆಗ್ತಿರಾ
ಸುದ್ದಿ ಸಂಗ್ರಹ ಬೆಂಗಳೂರು ಹೆತ್ತ ಮಕ್ಕಳನ್ನು ಸಾಕಲು ತಂದೆ-ತಾಯಿ ಕಷ್ಟ ಪಟ್ಟು ದುಡಿಯುತ್ತಾರೆ. ತಮಗೆಷ್ಟೆ ತೊಂದರೆಗಳಿದ್ದರೂ ಮಕ್ಕಳ ಮುಖ ನೋಡಿಕೊಂಡು ನೋವು ನುಂಗಿಕೊಂಡಿರುತ್ತಾರೆ. ಆದರೆ ಇಲ್ಲೊರ್ವ ಪಾಪಿ ತಂದೆ, ಚಿಕಿತ್ಸೆಗೆ ಹಣವಿಲ್ಲದ ಕಾರಣ ಮಗನಿಗೆ ವಿಷ ಹಾಕಿರುವ ಅಮಾನವೀಯ ಘಟನೆ ಬೆಂಗಳೂರಲ್ಲಿ ನಡೆದಿದೆ. ವಿಶೇಷಚೇತನ ಮಗನ ಚಿಕಿತ್ಸೆಗಾಗಿ ಅಲೆದು ಬೇಸತ್ತಿದ್ದ ತಂದೆ, ಈ ಕುಕೃತ್ಯವೆಸಗಿದ್ದು, ಮಗು ಸಾವು-ಬದುಕಿನ ನಡುವೆ ಹೋರಾಡುತ್ತಿದೆ. ಮಗುವಿನ ಸ್ಥಿತಿ ಗಂಭೀರ ಬಾಗಲೂರು ನಿವಾಸಿಗಳಾದ ಸತ್ಯ ಮತ್ತು ಮುನಿಕೃಷ್ಣ ದಂಪತಿಯ ಮಗ ಜೋಯಲ್ ಹುಟ್ಟಿನಿಂದಲೇ […]
Continue Reading