ಊಟ ಮುಗಿಸಿ ಬರುವಷ್ಟರಲ್ಲಿ 97 ಲಕ್ಷ ರೂ ತೆಗೆದುಕೊಂಡು ಪರಾರಿಯಾದ ಡ್ರೈವರ್
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದ ಘಟನೆ ಸಿನಿಮಾ ದೃಶ್ಯವನ್ನು ಹೋಲಿಸುವಂತಿತ್ತು. ಬಾಡಿಗೆ ಕಾರು ಚಾಲಕನು ಕಾರಿನಲ್ಲಿದ್ದ 97 ಲಕ್ಷ ರೂ ತೆಗೆದುಕೊಂಡು ಪರಾರಿಯಾಗಲು ಯತ್ನಿಸಿದ ಆದರೆ ಚಳ್ಳಕೆರೆ ಪೊಲೀಸರು ತಕ್ಷಣ ಬೆನ್ನಟ್ಟಿ ಆರೋಪಿ ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಮೂಲದ ನಿವೃತ್ತ ಸಿಬಿಐ ಎಸ್ಪಿ ಗುರುಪ್ರಸಾದ್ ತಮ್ಮ ಪತ್ನಿ ಲಲಿತಾ ಜೊತೆ ಬಳ್ಳಾರಿಗೆ ತೆರಳಿದ್ದರು. ಅಲ್ಲಿ ಕುಟುಂಬದ ಜಮೀನು ಮಾರಾಟ ಮಾಡಿ 97 ಲಕ್ಷ ರೂ ತೆಗೆದುಕೊಂಡು ಬೆಂಗಳೂರಿಗೆ ಹಿಂತಿರುಗುವಾಗ ಬಾಡಿಗೆ ಕಾರಿನಲ್ಲಿ […]
Continue Reading