ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು, ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಕುರಿತು ಸಮಗ್ರ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ವಿಧಾನಪರಿಷತ್ನಲ್ಲಿ ಗಮನ ಸೆಳೆಯುವ ಸೂಚನೆಯಡಿ ಕಾಂಗ್ರೆಸ್ನ ಮಂಜುನಾಥ ಭಂಡಾರಿ ಹಾಗೂ ಬಿಜೆಪಿಯ ಡಿ.ಎಸ್ ಅರುಣ್ ಅವರ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ಶೀಘ್ರ ಚುನಾವಣೆ ನಡೆಸುವ ವಿಷಯದ ಬಗ್ಗೆ ಉತ್ತರ ನೀಡಿದರು. ಸ್ಥಳೀಯ ಸಂಸ್ಥೆಗಳಿಗೆ […]
Continue Reading