ಕರ್ನಾಟಕದಲ್ಲಿ ಮುಂಗಾರು ಆರ್ಭಟ: 6 ದಿನ ಹಲವೆಡೆ ರೆಡ್ ಅಲರ್ಟ್
ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅತಿಯಾದ ಮಳೆಯಾಗುವ ಮುನ್ನೆಚ್ಚರಿಕೆ ಹವಾಮಾನ ಇಲಾಖೆ ನೀಡಿದೆ. ಇಂದಿನಿಂದ ಜೂನ್ 13ರ ವರೆಗೆ ಮಹಾ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಗಾಳಿ ಸಮೇತ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಉಡುಪಿ ಜಿಲ್ಲೆಗೆ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಎರಡು ದಿನಗಳ ಕಾಲ ಗಾಳಿ ಸಹಿತ […]
Continue Reading