ಕೆಪಿಎಸ್‌ಸಿ ಪರೀಕ್ಷೆಗೆ ಕಪ್ಪು ಬಾಲ್ ಪೆನ್ ಬಳಕೆ ನಿಷೇಧ, ನೀಲಿ ಬಾಲ್ ಪಾಯಿಂಟ್ ಪೆನ್‌ ಬಳಕೆಗೆ ಸೂಚನೆ

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇನ್ನುಮುಂದೆಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಬಳಕೆ ಮಾಡಬೇಕು ಎಂದು ಕೆಪಿಎಸ್‌ಸಿ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಈವರೆಗಿನ ಪರೀಕ್ಷೆಗಳಲ್ಲಿ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್‌ನಿಂದ ಪರೀಕ್ಷೆ ಬರೆಯಬೇಕು ಎಂದು ಅಭ್ಯರ್ಥಿಗಳಿಗೆ ಸೂಚಿಸಲಾಗುತ್ತಿತ್ತು. ಸೂಚನೆಯಲ್ಲಿ ಮಾರ್ಪಾಡು ಮಾಡಿ ಫೆ.16 ರಿಂದ ಕೆಪಿಎಸ್’ಸಿ ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಪೆನ್ ಮಾತ್ರ ಬಳಸಬೇಕು ಎಂದು ಕೆಪಿಎಸ್’ಸಿ ಪ್ರಕಟಣೆಯಲ್ಲಿ ತಿಳಿಸಿದೆ. ಸಾಮಾನ್ಯವಾಗಿ ಬಹುತೇಕ ಎಲ್ಲೆಡೆ ನೀಲಿ ಪೆನ್ ಬಳಕೆಯಲ್ಲಿದೆ. ಆದರೆ […]

Continue Reading

ನಾನು ಬಿಎಸ್ಸಿ ಪದವೀಧರ, ಕನ್ನಡ ಬರೆಯಲು ಬರದೆ ಇರುವಷ್ಟು ದಡ್ಡ ನಾನಲ್ಲ: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಕನ್ನಡದಲ್ಲಿ ಶುಭವಾಗಲಿ ಎಂದು ಬರೆಯಲು ತಡಕಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಈ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಕನ್ನಡ ಬರೆಯಲು ಬರೊಲ್ಲ ಎಂಬ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲ್ ಆದ ಬಗ್ಗೆ ಮಾತಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಸುಳೇಕಲ್‌ನಲ್ಲಿ ಮಾತನಾಡಿರುವ ಅವರು, ನಾನು ಬಿಎಸ್ಸಿ ಪದವೀಧರ. ಕನ್ನಡ ಬರೆಯಲು ಬರದೆ ಇರುವಷ್ಟು ದಡ್ಡ ನಾನಲ್ಲ. […]

Continue Reading

ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕನ್ನಡ ಬರೆಯಲು ಪರದಾಡಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಶನಿವಾರ ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಶಿವರಾಜ ತಂಗಡಗಿ ಭೇಟಿ ನೀಡಿದ್ದರು. ಈ ವೇಳೆ ಅಂಗನವಾಡಿ ಮಕ್ಕಳಿಗೆ ಶುಬವಾಗಲಿ ಎಂದು ಬರೆದಿದ್ದರು. ಬಳಿಕ ಬೆಂಬಲಿಗರು ತಿಳಿಸಿದಾಗ ಸರಿಯಾಗಿ ಶುಭವಾಗಲಿ ಎಂದು ತಿದ್ದುಪಡಿ ಮಾಡಿದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ, ಕನ್ನಡ ಬರೆಯಲು ಪರದಾಡಿದ ಸಚಿವರು ಎಂದು ವೈರಲ್ […]

Continue Reading

ಕಲಬುರಗಿ: ಜೈಲಿನಲ್ಲಿ ದುಡಿದ ಹಣದಿಂದ ಬಂಧಮುಕ್ತನಾದ ಕೈದಿ

ಕಲಬುರಗಿ: ಸನ್ನಡತೆ ಆಧಾರದಡಿ ಜೈಲು ಶಿಕ್ಷೆಯಿಂದವಿನಾಯಿತಿ ಪಡೆದರೂ ಬಡತನದ ಕಾರಣದಿಂದಜೈಲಿನಿಂದ ಹೊರಬರಲು ಕೈದಿಯೊಬ್ಬರು ಮೂರುತಿಂಗಳು ಕಾಯಬೇಕಾಯಿತು. ಕೊನೆಗೆ ಜೈಲಿನಲ್ಲಿ ತಾನೆದುಡಿದ ಹಣದಿಂದ ಬಿಡುಗಡೆಯ ಭಾಗ್ಯ ತಂದು ಕೊಟ್ಟಿದೆ.ಇದು ಜೈಲು ಹಕ್ಕಿ ಬಂಧಮುಕ್ತಗೊಂಡ ಯಶೋಗಾಥೆ.ಇದಕ್ಕೆ ಜೈಲಧಿಕಾರಿ ನೆರವಾಗಿ ಮಾನವೀಯ ಸ್ಪರ್ಶನೀಡಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ದುರ್ಗಪ್ಪಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರು. ಹಲವು ವರ್ಷಗಳ ಬಳಿಕ 2013ರಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ಹಾಗೂಕೊಲೆಯಾದ ಕುಟುಂಬಕ್ಕೆ 1 ಲಕ್ಷ ರೂ. ದಂಡದ ರೂಪದಲ್ಲಿನ್ಯಾಯಾಲಯ ವಿಧಿಸಿತ್ತು. ಬಳಿಕ ಸನ್ನಡತೆ ಆಧಾರದಲ್ಲಿ 2023ರ […]

Continue Reading

ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ್ದ ನರ್ಸ್ ಅಮಾನತು

ಹಾವೇರಿ: ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ನರ್ಸ್ ಅನ್ನು ಅಮಾನತುಗೊಳಿಸಲಾಗಿದೆ. ಸರ್ಕಾರದ ಪ್ರಧಾನಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಫೆವಿಕ್ವಿಕ್ ಅಂಟು ದ್ರಾವಣವಾಗಿದ್ದು, ವೈದ್ಯಕೀಯ ಬಳಕೆಯಲ್ಲಿಲ್ಲ. ಮಗುವಿನ ಚಿಕಿತ್ಸೆಗೆ ಫೆವಿಕ್ವಿಕ್ ಬಳಸಿ ಕರ್ತವ್ಯ ಲೋಪವೆಸಗಿದ್ದಾರೆ. ಸ್ಟಾಫ್ ನರ್ಸ್ ಬಗ್ಗೆ ಪ್ರಾಥಮಿಕ ವರದಿ ಪಡೆದು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಮಗುವಿನ ಆರೋಗ್ಯದಲ್ಲಿ ಅಡ್ಡಪರಿಣಾಮಗಳ ಬಗ್ಗೆ ನಿಗಾ ಇಡಲು ಸೂಚನೆ ನೀಡಿದೆ, ಚಿಕಿತ್ಸೆಗೆ ಒಳಪಟ್ಟಿದ್ದ ಮಗು […]

Continue Reading

ಸಿದ್ಧಗಂಗಾ ಮಠದ ತ್ರಿವಿಧ ದಾಸೋಹದಂತೆ ನಾಲವಾರ ಮಠದ ಕಾರ್ಯ ಶ್ಲಾಘನೀಯ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಚಿತ್ತಾಪುರ: ಕರುನಾಡಿನಲ್ಲಿ ತ್ರಿವಿಧ ದಾಸೋಹದ ಮೂಲಕ ಪ್ರಸಿದ್ಧಿಯಾದ ಸಿದ್ಧಗಂಗಾದಂತೆ ಕಲ್ಯಾಣ ಕರ್ನಾಟಕದ ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನವು ಅನ್ನ, ಅಕ್ಷರ, ಅರಿವು ನೀಡುವ ಕಾರ್ಯ ಮಾಡುತ್ತಿರುವದು ಶ್ಲಾಘನೀಯ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದರು. ನಾಲವಾರ ಜಾತ್ರಾ ಮಹೋತ್ಸವದ ಅಂಗವಾಗಿ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ದರ್ಶನಾಶೀರ್ವಾದ ಪಡೆಯಲು ಆಗಮಿಸಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪೀಠಾಧಿಪತಿ ಡಾ. ಸಿದ್ಧತೋಟೇಂದ್ರ ಮಹಾಸ್ವಾಮಿಗಳಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶ್ರೇಷ್ಠ ಗುರುಪರಂಪರೆ ಹೊಂದಿರುವ ಕಲ್ಯಾಣ ಕರ್ನಾಟಕ […]

Continue Reading

ರಾಜ್ಯ ಚಲನಚಿತ್ರ ಪ್ರಶಸ್ತಿ ತಿರಸ್ಕರಿಸಿದ ಕಿಚ್ಚ ಸುದೀಪ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊಡಲಾಗುವ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯಲ್ಲಿ ಕಿಚ್ಚ ಸುದೀಪ ಅವರನ್ನು 2019ನೇ ಸಾಲಿನ ‘ಅತ್ಯುತ್ತಮ ನಟ ಪ್ರಶಸ್ತಿ’ಗೆ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳು. ಆದರೆ ನಾನು ಈ ಪ್ರಶಸ್ತಿಯನ್ನು ಸ್ವೀಕರಿಸುವುದಿಲ್ಲ ಎಂದು ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ ತಿಳಿಸಿದ್ದಾರೆ. ಈ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿ ಪಡೆದಿರುವುದು ನಿಜಕ್ಕೂ ಒಂದು ಗೌರವದ ವಿಷಯ. ಈ ಗೌರವಕ್ಕೆ ಆಯ್ಕೆಮಾಡಿದ ತೀರ್ಪುಗಾರರಿಗೆ ಹೃತ್ಪೂರ್ವಕ ಧನ್ಯವಾದಗಳು ಅರ್ಪಿಸುತ್ತೆನೆ. […]

Continue Reading

ಹೊಸ ಕಾರು, ಬೈಕ್ ಖರೀದಿಸುವವರಿಗೆ ಸರ್ಕಾರದಿಂದ ಶಾಕ್: ಫೆಬ್ರವರಿಯಿಂದ ರಿಜಿಸ್ಟ್ರೇಷನ್ ದರ ಏರಿಕೆ

ಬೆಂಗಳೂರು: ಮುಂದಿನ ತಿಂಗಳಿನಿಂದ ಹೊಸ ದ್ವಿಚಕ್ರ ವಾಹನ ಹಾಗೂ ಕಾರು ಖರೀದಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲಿದೆ. ಕೆಲವೇ ದಿನಗಳಲ್ಲಿ ಸೆಸ್ ಜಾರಿಯಾಗಲಿದ್ದು,ವಾಹನ ಖರೀದಿ ಮೇಲೆ ಮತ್ತಷ್ಟು ಹೊರೆ ಬಿಳಲಿದೆ. ಈಗಾಗಲೇ ಹೊಸ ವರ್ಷದಿಂದ ಅಟೊಮೊಬೈಲ್‌ ಕಂಪನಿಗಳು ತಮ್ಮ ದ್ವಿಚಕ್ರ ವಾಹನ ಮತ್ತು ಕಾರುಗಳ ದರವನ್ನು ಏರಿಕೆ ಮಾಡಿದೆ. ಈಗ ರಾಜ್ಯ ಸರ್ಕಾರ ಕಾರ್ಮಿಕ ಸಾಮಾಜಿಕ ಭದ್ರತೆ ನಿಧಿಗಾಗಿ ದ್ವಿಚಕ್ರ ವಾಹನ, ಸಾರಿಗೆತರ ಮೋಟಾರ್ ಕಾರುಗಳ ನೋಂದಣಿ ವೇಳೆ ತಲಾ 500 ರೂ. ಮತ್ತು 1,000 […]

Continue Reading

ಉದಯಕಾಲ ಸಿಇಒ ಡಿ.ಬಿ ಬಸವರಾಜುಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ

ಬೆಂಗಳೂರು: ಜನಪ್ರಿಯ ಉದಯಕಾಲ ದಿನಪತ್ರಿಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ.ಬಿ ಬಸವರಾಜು ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ವಾರ್ಷಿಕ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಒಲಿದಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ತುಮಕೂರಿನಲ್ಲಿ ಜನವರಿ 18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ್ ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ […]

Continue Reading

ಎಲ್ಲಾ ಹೀರೋಗೂ ಒಂದು ಟೈಮ್‌ಲೈನ್‌ ಇರುತ್ತದೆ: ರಿಟೈರ್‌ಮೆಂಟ್‌ ಬಗ್ಗೆ ಸುದೀಪ್‌ ಮಾತು

ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಗೆದ್ದ ಸಂಭ್ರಮದಲ್ಲಿದ್ದಾರೆ. ಇದರ ನಡುವೆ ಸುದೀಪ್ ನಿವೃತ್ತಿ ಬಗ್ಗೆ ಮಾತೆತ್ತಿದ್ದಾರೆ. ಎಲ್ಲಾ ಹೀರೋಗೂ ಒಂದು ಟೈಮ್ ಲೈನ್ ಅಂತ ಇರುತ್ತದೆ. ಕೊನೆಗೆ ಅವರು ಬೋರ್ ಆಗಿಬಿಡುತ್ತಾರೆ ಅಂತ ರಿಟೈರ್‌ಮೆಂಟ್ ಬಗ್ಗೆ ಸುದೀಪ್ ಮುಕ್ತವಾಗಿ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ ಸಿನಿಮಾ ಕೆರಿಯರ್ ಬಗ್ಗೆ ಮಾತನಾಡಿದ ಸುದೀಪ್, ಟೆನ್ಶನ್ ಅಂತ ಅಲ್ಲ, ಸುಸ್ತಾಗಬಹುದು. ಆದರೆ ನೀವು ಮಾಡೋದೆಲ್ಲಾ ಕರೆಕ್ಟ್ ಮಾಡಿದ್ರೆ ಎಲ್ಲಿ ಸುಸ್ತಾಗುತ್ತೆ ? ನಮಗೆಲ್ಲರಿಗೂ ವಿಶ್ರಾಂತಿ ಬೇಕು. ಹೊಟ್ಟೆ ಇದೆ ಅಂತಾ ಸಿಕ್ಕಾಪಟ್ಟೆ ತಿನ್ನೊನಲ್ಲ. […]

Continue Reading