ಉತ್ತರ ಕನ್ನಡ ಸಂಸದ ಕಾಗೇರಿ ಮನೆಯಲ್ಲಿ ಚಿರತೆ ಪ್ರತ್ಯಕ್ಷ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ಆಹಾರ ಅರಸಿ ಬಂದ ಚಿರತೆಯೊಂದು ನುಗ್ಗಿದ್ದು, ಸಂಸದರ ಮನೆಯ ಸಾಕುನಾಯಿಯನ್ನು ಅಟ್ಟಿಸಿಕೊಂಡು ಹೋಗಿದೆ. ಈ ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಸೋಮವಾರ ಮಧ್ಯರಾತ್ರಿ ಶಿರಸಿ ತಾಲೂಕಿನ ಕಾಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹಾಗೂ ಕುಟುಂಬದ ಸದಸ್ಯರು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು. ಇದೆ ಸಂದರ್ಭದಲ್ಲಿ ಚಿರತೆ ದಾಳಿ ಮಾಡಿದ್ದು, ಮನೆಯ ಮುಂಭಾಗದಲ್ಲಿದ್ದ ಸಾಕುನಾಯಿಯನ್ನು ಅಟ್ಟಾಡಿಸಿಕೊಂಡು ಹೋಗಿದೆ. ಅದೃಷ್ಟವಶಾತ್ ಚಿರತೆ ದಾಳಿಯಿಂದ ಸಾಕು […]
Continue Reading