ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದ ಕೈ ಸರ್ಕಾರ
ಸುದ್ದಿ ಸಂಗ್ರಹ ಬೆಂಗಳೂರುರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗುತ್ತಿದೆ ಎನ್ನುವ ಅಭಿಪ್ರಾಯ ಕೇಳಿಬಂದಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲಬುರಗಿಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದಿದೆ. ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಮನವಿ ಮೇರೆಗೆ ಈ ಕೇಸ್ ವಾಪಸ್ ಪಡೆದುಕೊಂಡಿದೆ. ಈ ಮೂಲಕ ಮುಸ್ಲಿಂ ಯುವಕರು ಹಾಗೂ ಕೆಲ ಮುಖಂಡರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಏನಾಗಿತ್ತು ?2022ರ ಶಿವರಾತ್ರಿಯಂದು ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗದ […]
Continue Reading