ಉದ್ಯಮಿ ಮನೆಯಲ್ಲಿದ್ದ 18 ಕೋಟಿ ರೂ. ಚಿನ್ನಾಭರಣ ಕದ್ದು ಎಸ್ಕೇಪ್ ಆದ ಮನೆ ಕೆಲಸದವರು
ಸುದ್ದಿ ಸಂಗ್ರಹ ಬೆಂಗಳೂರು ಕೆಲಸ ಮಾಡುತ್ತಿದ್ದ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಕೆಜಿಗಟ್ಟಲೆ ಚಿನ್ನ, ವಜ್ರ ಮತ್ತು ಬೆಳ್ಳಿ ಆಭರಣಗಳು ದೋಚಿ ನೇಪಾಳ ದಂಪತಿ ಪರಾರಿಯಾಗಿರುವ ಘಟನೆ ಮಾರತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಕುರಿತು ಯಮಲೂರಿನ ಉದ್ಯಮಿ ಶಿಮಂತ್ ಎಸ್. ಜೈನ್ ನೀಡಿದ ದೂರಿನ ಅನ್ವಯ ದಿನೇಶ್ (32), ಆತನ ಪತ್ನಿ ಕಮಲಾ (25) ಮತ್ತು ಇತರರ ವಿರುದ್ಧ ಮನೆಯಲ್ಲಿ ಕೆಲಸ ಮಾಡುವ ನೌಕರ ಕಳ್ಳತನದಲ್ಲಿಭಾಗಿ (ಬಿಎನ್ಎಸ್ ಕಲಂ 306) ಅನ್ವಯ ಪ್ರಕರಣ […]
Continue Reading