ಸಾರಿಗೆ ಸಂಘಟನೆ ನೌಕರರಲ್ಲೆ ಒಡಕು: ಮುಷ್ಕರದಿಂದ ಹಿಂದೆ ಸರಿದ KSRTC ನೌಕರರ ಸಂಘ
ಸುದ್ದಿ ಸಂಗ್ರಹ ಬೆಂಗಳೂರುಸಾರಿಗೆ ನೌಕರರು ಕರೆ ಕೊಟ್ಟ ಮುಷ್ಕರದ ಡೆಡ್ಲೈನ್ ಇಂದಿಗೆ ಅಂತ್ಯವಾಗುತ್ತಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರರು ಮೇ.20 ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಸರ್ಕಾರಕ್ಕೆ ಸಂಜೆಯೊಳಗೆ ಡೆಡ್ಲೈನ್ ನೀಡಲಾಗಿದೆ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಅಂದುಕೊಂಡಿರುವಾಗಲೇ ಮುಷ್ಕರಕ್ಕೆ ಕರೆಕೊಟ್ಟ ಜಂಟಿ ಕ್ರಿಯಾ ಸಮಿತಿಗೆ ಶಾಕ್ ಎದುರಾಗಿದೆ. ಮುಷ್ಕರದಿಂದ ಹಿಂದೆ ಸರಿಯಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ ನಿರ್ಧರಿಸಿದೆ. ಈ ಬಗ್ಗೆ ಅಧ್ಯಕ್ಷ ಕೆ.ಆರ್ ಜಗದೀಶ್ ಅಧಿಕೃತ ಪತ್ರಿಕಾ ಹೇಳಿಕೆ ಬಿಡುಗಡೆ […]
Continue Reading