ಹುಟ್ಟು ಹಬ್ಬದ ದಿನದಂದು ಸಮಾಜಮುಖಿ ಕಾರ್ಯ ಕೈಗೊಂಡ ಸರ್ವರಿಗೂ ಧನ್ಯವಾದ ತಿಳಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವು ಹುಟ್ಟು ಹಬ್ಬ ಆಚರಿಸದಿರುವ ನನ್ನ ನಿರ್ಧಾರವನ್ನು ಒಪ್ಪಿ ರಾಜ್ಯದ್ಯಂತ ಹಲವಾರು ಜನ ಕಾರ್ಯಕರ್ತರು, ಅಭಿಮಾನಿಗಳು ಅಸಂಖ್ಯಾತ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸರ್ವರಿಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಬರೆದಿರುವ ಅವರು, ನನ್ನ ಹಾಗೂ ನಮ್ಮ ಕುಟುಂಬದ ಮೇಲೆ ತೋರುವ ವಾತ್ಸಲ್ಯ, ಅಭಿಮಾನ ಮತ್ತು ಕಾಳಜಿಗೆ ನಾನೆಂದಿಗೂ ಚಿರಋಣಿ. ನಿಮ್ಮೆಲ್ಲರ ಅದಮ್ಯ ಪ್ರೀತಿಯೇ ನನ್ನ […]
Continue Reading