ದೀಪಾವಳಿ ಗಿಫ್ಟ್‌: ದುಬಾರಿ ಕಾರುಗಳನ್ನು ನೀಡಿ ಹೃದಯ ಶ್ರೀಮಂತಿಕೆ ಮೆರೆದ ಉದ್ಯಮಿ

ಚಂಡೀಗಢ: ಉದ್ಯೋಗಿಗಳ ಕಾರ್ಯಗಳನ್ನು ಗುರುತಿಸುವ ವಿನೂತನ ಮಾದರಿಯನ್ನು ಕಳೆದ ಕೆಲ ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಔಷಧ ತಯಾರಿಕಾ ಕಂಪನಿಯ ಮಾಲೀಕ ಎಂ.ಕೆ ಭಾಟಿಯಾ, ಈ ದೀಪಾವಳಿಗೂ ಕಂಪನಿ ನೌಕರರಿಗೆ ಭರ್ಜರಿ ಉಡುಗೊರೆಯನ್ನು ನೀಡಿದ್ದಾರೆ. ಬೋನಸ್, ಸ್ವೀಟ್ ಬದಲಿಗೆ ದುಬಾರಿ ಕಾರುಗಳನ್ನೇ ಉಡುಗೊರೆಯಾಗಿ ನೀಡಿ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ. ಹರಿಯಾಣದ ಖ್ಯಾತ ಉದ್ಯಮಿ ಹಾಗೂ ಮಿಟ್ಸ್ ಕಾರ್ಟ್ ಸಂಸ್ಥೆಯ ಮಾಲೀಕ ಎಂ.ಕೆ ಭಾಟಿಯಾ ನೌಕರರಿಗೆ ಈ ಬಾರಿಯೂ ದುಬಾರಿ ಕಾರು ಗಿಫ್ಟ್ ಮಾಡುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ […]

Continue Reading

ತಮಿಳುನಾಡಿನಲ್ಲಿ ರಾವಣನ ಬದಲು ರಾಮನ ಪ್ರತಿಕೃತಿ ದಹಿಸಿದ ಗುಂಪು, ಒರ್ವನ ಬಂಧನ

ತಿರುಚ್ಚಿ: ತಮಿಳುನಾಡಿನ ತಿರುಚ್ಚಿಯಲ್ಲಿ ಪುರುಷರ ಗುಂಪೊಂದು ರಾವಣನ ಬದಲು ಶ್ರೀರಾಮನ ಪ್ರತಿಕೃತಿ ದಹಿಸಿ ಜನರ ಕೆಂಗಣ್ಣಿಗೆ ಗುರಿಯಾಗಿದೆ. ರಾಮನ ಪ್ರತಿಕೃತಿ ದಹಿಸಿದ್ದಷ್ಟೇ ಅಲ್ಲದೆ ರಾವಣನ ಸ್ತುತಿಯನ್ನು ಪಠಿಸಿದ್ದಾರೆ. ‘ಫಿಫ್ತ್​ ತಮಿಳು ಸಂಗಮ್’ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾದ ಈ ದೃಶ್ಯಗಳು ತ್ವರಿತವಾಗಿ ವೈರಲ್ ಆಗಿದ್ದು, ಪೊಲೀಸ್ ಕ್ರಮಕ್ಕೆ ಕಾರಣವಾಯಿತು. ವೀಡಿಯೊದಲ್ಲಿ, ಪುರುಷರು ರಾಮನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಾ ರಾವಣನನ್ನು ಸ್ತುತಿಸಿ ಎಂದು ಘೋಷಣೆ ಕೂಗುತ್ತಿರುವುದನ್ನು ಕಾಣಬಹುದು. ಸೈಬರ್ ಕ್ರೈಂ ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ […]

Continue Reading

ಹುಂಡಿಯಿಂದ ಹಣ ಕದ್ದು ಆಸ್ತಿ ಖರೀದಿ: 7 ಆಸ್ತಿಗಳು ತಿರುಪತಿಗೆ ದಾನ ಮಾಡಿದ ದಂಪತಿ

ತಿರುಮಲ: ತಿರುಪತಿ ದೇಶದ ಅತ್ಯಂತ ಶ್ರೀಮಂತ, ಅತಿ ಹೆಚ್ಚು ಆದಾಯ ತರುವ ದೇವಾಲಯಗಳಲ್ಲಿ ಒಂದು ತಿರುಪತಿ ತಿಮ್ಮಪ್ಪನಿಗೆ ದುಡ್ಡು ನೀಡಿದಷ್ಟು ದುಪ್ಪಟ್ಟು ಶ್ರೀಮಂತರಾಗುತ್ತಾರೆ ಎಂಬ ನಂಬಿಕೆ ಹಿಂದು ಸಮುದಾಯದ ಭಕ್ತರಿಗೆ ಇರುವುದರಿಂದ ಭಕ್ತರು ಸಾಕಷ್ಟು ವಸ್ತುಗಳನ್ನು ತಿಮ್ಮಪ್ಪನಿಗೆ ದಾನ ಮಾಡುತ್ತಾರೆ. ದಿನವೂ ಇಲ್ಲಿನ ದೇಗುಲಕ್ಕೆ 60 ಸಾವಿರದಿಂದ ಲಕ್ಷಾಂತರ ಸಂಖ್ಯೆಯ ಭಕ್ತರು ಬರುತ್ತಾರೆ. ಲಕ್ಷಾಂತರ ಮೊತ್ತದ ಹಣವನ್ನು ಇಲ್ಲಿನ ಹುಂಡಿಗಳಿಗೆ ಹಾಕಿ ತೆರಳುತ್ತಾರೆ. ಬರಿ ಹಣ ಮಾತ್ರವಲ್ಲದೆ, ಚಿನ್ನ, ಬೆಳ್ಳಿ, ಆಭರಣಗಳು ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತುಗಳು […]

Continue Reading

ತಿಂಡಿ ತಿನ್ನಲೂ ಒಂದು ಗಂಟೆ ಬೇಕಿತ್ತು, ಆತ್ಮಹತ್ಯೆ ಯೋಚನೆ ಬಂದಿತ್ತು: ಜೀವನದಲ್ಲಿ ಕಾಡಿದ ನರರೋಗದ ಬಗ್ಗೆ ಸಲ್ಮಾನ್ ಖಾನ್ ಮಾತು

ತಿಂಡಿ ತಿನ್ನಲೂ ನನಗೆ ಗಂಟೆಗಳ ಅವಧಿ ಬೇಕಿತ್ತು, ಆತ್ಮಹತ್ಯೆ ಯೋಚನೆಗಳು ಬಂದಿದ್ದವು ಎಂದು ಜೀವನದಲ್ಲಿ ಅನುಭವಿಸಿದ ನರರೋಗದ ನರಕಯಾತನೆ ಬಗ್ಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮಾತನಾಡಿದ್ದಾರೆ. ‘ಟು ಮಚ್’ ಎಂಬ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನರದ ಅಸ್ವಸ್ಥತೆಯಿಂದಾಗಿ ಉಂಟಾಗಿದ್ದ ಟ್ರೈಜಿಮಿನಲ್ ನರರೋಗದ ಬಗ್ಗೆ, ತಾವು ಅನುಭವಿಸಿದ ಯಾತನೆ ಬಗ್ಗೆ ಹೇಳಿಕೊಂಡಿದ್ದಾರೆ. ಇದು ಸಾಮಾನ್ಯ ಜೀವನದ ಮೇಲೆಯೂ ತೀವ್ರವಾಗಿ ಪರಿಣಾಮ ಬೀರಿತ್ತು. ತಿನ್ನುವದರಿಂದ ಹಿಡಿದು ಎಲ್ಲವನ್ನೂ ಕಷ್ಟವನ್ನಾಗಿಸಿತ್ತು ಎಂದು ತಿಳಿಸಿದ್ದಾರೆ. 2007ರಲ್ಲಿ `ಪಾರ್ಟ್ನರ್’ ಸಿನಿಮಾದ ಸೆಟ್‌ನಲ್ಲಿ ಈ […]

Continue Reading

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ 5 ವರ್ಷದ ನಂತರ ಒಮ್ಮೆಲೆ 4 ಮಕ್ಕಳಿಗೆ ಜನ್ಮ ನೀಡಿದ ತಾಯಿ

ಪುಣೆ: ಅವಳಿಗಳು ಜನಿಸುವುದೆ ಅಪರೂಪ, ತ್ರಿವಳಿ ಮಕ್ಕಳು ಇನ್ನೂ ಅಪರೂಪ ಹಾಗೂ ವಿರಳ ಆದರೆ ನಾಲ್ಕು ಮಕ್ಕಳು ಒಟ್ಟಿಗೆ ಜನಿಸುವುದು ಅಪರೂಪದಲ್ಲಿ ಅಪರೂಪ, ವಿರಳಾತಿ ವಿರಳವಾಗಿದೆ. ಆದರೆ ಇಲ್ಲೊಬ್ಬರು ತಾಯಿ ತ್ರಿವಳಿಗಳಿಗೆ ಜನ್ಮ ನೀಡಿದ ಐದು ವರ್ಷಗಳ ನಂತರ ಮತ್ತೆ ನಾಲ್ಕು ಮಕ್ಕಳಿಗೆ ಒಟ್ಟಿಗೆ ಜನ್ಮ ನೀಡಿದ್ದಾರೆ. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಆಸ್ಪತ್ರೆಯಲ್ಲಿ ಅಪರೂಪದ ಘಟನೆ ನಡೆದಿದೆ. 38 ವಾರಗಳು ತುಂಬುವ ಮೊದಲೇ 33ನೇ ವಾರದಲ್ಲೇ ಸಿ-ಸೆಕ್ಷನ್ ಅಥವಾ ಶಸ್ತ್ರಚಿಕಿತ್ಸೆಯ ಮೂಲಕ 27 ವರ್ಷದ ಮಹಿಳೆಗೆ ಶಸ್ತ್ರಚಿಕಿತ್ಸೆ […]

Continue Reading

ಯುಪಿಐ ದೈನಂದಿನ ವಹಿವಾಟು ಮಿತಿ 10 ಲಕ್ಷದವರೆಗೆ ಏರಿಕೆ

ನವದೆಹಲಿ: ಡಿಜಿಟಲ್‌ ಪಾವತಿಯಲ್ಲಿ ಕ್ರಾಂತಿಗೆ ಕಾರಣವಾದ ಯುಪಿಐ ನಿಯಮದಲ್ಲಿ ಸರ್ಕಾರ ಕೆಲ ಬದಲಾವಣೆ ಮಾಡಿದ್ದು, ಸೆ.15ರಿಂದ ಈ ಬದಲಾವಣೆ ಜಾರಿಗೆ ಬಂದಿದೆ. ಬದಲಾವಣೆ ಅನ್ವಯ ಸಾಲ, ಇಎಂಐ, ಬಂಡವಾಳ ಮಾರುಕಟ್ಟೆ ಹೂಡಿಕೆ, ವಿಮಾ ಕಂತುಗಳ ಪಾವತಿಯ ದೈನಂದಿನ ಮಿತಿಯನ್ನು ದಿನಕ್ಕೆ 10 ಲಕ್ಷ ರೂ.ಗೆ ಏರಿಸಲಾಗಿದೆ. ಒಂದು ಬಾರಿಗೆ 5 ಲಕ್ಷ ರೂ. ಮೊತ್ತದ ವಹಿವಾಟು ನಡೆಸಬಹುದು. ಉಳಿದಂತೆ ಕ್ರೆಡಿಟ್‌ ಕಾರ್ಡ್‌ ಬಿಲ್‌ ಪಾವತಿಯನ್ನು ಒಂದು ಬಾರಿಗೆ 5 ಲಕ್ಷ ರೂ.ನಂತೆ ದಿನಕ್ಕೆ ಗರಿಷ್ಠ 6 ಲಕ್ಷ […]

Continue Reading

ಟೇಕ್ ಆಫ್ ವೇಳೆ ಉರುಳಿದ ಚಕ್ರ: ಮುಂಬೈ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್ ವಿಮಾನ ತುರ್ತು ಭೂಸ್ಪರ್ಶ

ಮುಂಬೈ: ಮುಂಬೈನಲ್ಲಿ ಸ್ಪೈಸ್ ಜೆಟ್ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಗುಜರಾತ್‌ನ ಕಾಂಡ್ಲಾದಿಂದ ಬಂದಿದ್ದ ಸ್ಪೈಸ್‌ಜೆಟ್ ವಿಮಾನದ ಟೇಕಾಫ್​ ವೇಳೆ ಹೊರಚಕ್ರ ಕೆಳಗೆ ಬಿದ್ದ ಹಿನ್ನೆಲೆಯಲ್ಲಿ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿದೆ. ಈ ಘಟನೆಯಲ್ಲಿ ಯಾವುದೆ ಪ್ರಯಾಣಿಕರಿಗೆ ತೊಂದರೆಯಾಗಿಲ್ಲ. ಈ ವಿಮಾನವು ಕಾಂಡ್ಲಾ ವಿಮಾನ ನಿಲ್ದಾಣದಿಂದ ಹೊರಟು ಮುಂಬೈಗೆ ತೆರಳುತ್ತಿತ್ತು. ವಿಮಾನದ ಆರಂಭಿಕ ಹಂತದ ರನ್‌ವೇಯಲ್ಲಿ ಹೊರ ಚಕ್ರ ಪತ್ತೆಯಾಗಿತ್ತು. ನಂತರ ಆ ಚಕ್ರ ಉರುಳಿ ಬಿದ್ದಿತ್ತು.

Continue Reading

ಬಿರುಗಾಳಿಗೆ ಸಿಲುಕಿದ ಸಚಿನ್ ತೆಂಡೂಲ್ಕರ್ ಪ್ರಯಾಣಿಸುತ್ತಿದ್ದ ಖಾಸಗಿ ಜೆಟ್: ಕಾಡು ಪ್ರಾಣಿಗಳಿದ್ದ ಜಾಗದಲ್ಲಿ ಲ್ಯಾಂಡಿಂಗ್

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಕೆಲವೇ ದಿನಗಳ ಹಿಂದೆ ತಮ್ಮ ಕುಟುಂಬದೊಂದಿಗೆ ಆಫ್ರಿಕಾ ಪ್ರವಾಸ ಮಾಡಿದ್ದರು. ಇದೀಗ ಆ ಪ್ರವಾಸದಲ್ಲಿ ನಡೆದ ರೋಮಾಂಚನಕಾರಿ ಘಟನೆಯ ವಿಡಿಯೋವೊಂದನ್ನು ಕ್ರಿಕೆಟ್ ದೇವರು ಇಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಾಸ್ತವವಾಗಿ ಸಚಿನ್ ಹಾಗೂ ಅವರ ಕುಟುಂಬ ಆಫ್ರಿಕಾದ ಮಸಾಯಿ ಮಾರಾಕ್ಕೆ ಖಾಸಗಿ ಜೆಟ್​ನಲ್ಲಿ ತೆರಳಿದ್ದರು. ಆ ಸಂದರ್ಭದಲ್ಲಿ ನಡೆದ ಘಟನೆಯ ವಿಡಿಯೋ ಇದೀಗ ಸಚಿನ್ ತೆಂಡೂಲ್ಕರ್ ಬಿಡುಗಡೆ ಮಾಡಿದ್ದಾರೆ. ವೀಡಿಯೊದಲ್ಲಿ ಸಚಿನ್ ವಿವರಿಸುತ್ತಾ, ‘ನಾವು ವಿಮಾನದೊಳಗೆ […]

Continue Reading

ಸರ್ಕಾರಿ ಆಸ್ಪತ್ರೆ NICU ನಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು: ಇಬ್ಬರು ನರ್ಸ್‌ಗಳ ಅಮಾನತು

ಇಂದೋರ್: ಇಂದೋರ್‌ನ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದ ಆಘಾತಕಾರಿ ಘಟನೆಯೊಂದರಲ್ಲಿ, ನವಜಾತ ಶಿಶುಗಳ ತೀವ್ರ ನಿಗಾ ಘಟಕದ ಒಳಗಿದ್ದ ಎರಡು ನವಜಾತ ಶಿಶುಗಳನ್ನು ಇಲಿಗಳು ಕಚ್ಚಿವೆ. ವಾರಾಂತ್ಯದಲ್ಲಿ ಇಲಿಗಳು ಕಚ್ಚಿದ್ದು, ಒಂದು ಶಿಶು ಮಂಗಳವಾರ ಸಾವಿಗೀಡಾಗಿದೆ. ಆದಾಗ್ಯೂ, ಆಸ್ಪತ್ರೆ ಅಧಿಕಾರಿಗಳು ಸಾವಿಗೆ ಕಾರಣ ಇಲಿ ಕಡಿತವಲ್ಲ, ಆಕೆಯ ಗಂಭೀರ ವೈದ್ಯಕೀಯ ಸ್ಥಿತಿ ಎಂದು ಹೇಳಿದ್ದಾರೆ. ಮಹಾರಾಜ ಯಶವಂತರಾವ್ ಆಸ್ಪತ್ರೆಯ NICU ಒಳಗೆ ರವಿವಾರ ಮತ್ತು ಸೋಮವಾರ ಸತತವಾಗಿ ಇಲಿಗಳು ಕಚ್ಚಿರುವ ಘಟನೆ ನಡೆದಿವೆ. ಹುಟ್ಟಿ ಮೂರ್ನಾಲ್ಕು ದಿನಗಳಷ್ಟೇ […]

Continue Reading

ಶ್ವಾನಕ್ಕೆ ಮಾಡಿಸಿದ ಆಧಾರ್ ಕಾರ್ಡ್ ಹಿಂದಿದೆ ಮನಕಲುಕುವ ಕತೆ: ತಪ್ಪಿತಸ್ಥರ ವಿರುದ್ಧ ತನಿಖೆಗೆ ಆದೇಶಿಸಿದ ಡಿಸಿ

ಭೋಪಾಲ್: ನಾಯಿಗೆ ಆಧಾರ್‌ಕಾರ್ಡ್‌ ಮಾಡಿಸಿದ ಸ್ಟೋರಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಆದರೆ ಇದರ ಸತ್ಯಾಸತ್ಯತೆ ಹುಡುಕಲು ಹೊರಟ ಅಂಗ್ಲ ಮಾಧ್ಯಮವೊಂದು ಇದರ ಹಿಂದಿನ ರಿಯಲ್ ಕತೆ ಏನು ಎಂಬುದನ್ನು ಬಹಿರಂಗಪಡಿಸಿದೆ. ಕೆಲ ದಿನಗಳ ಹಿಂದೆ ಶ್ವಾನಕ್ಕೆ ಆಧಾರ್‌ ಕಾರ್ಡ್ ಮಾಡಿಸಲಾಗಿದೆ ಎಂಬ ವಿಚಾರದ ಜೊತೆ ನಾಯಿಯ ಫೋಟೋ ಇರುವ ಆಧಾರ್‌ಕಾರ್ಡ್‌ನ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಈ ಸೋಶಿಯಲ್ ಮೀಡಿಯಾ ಪೋಸ್ಟ್ ನೋಡಿದ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದರು. ಆದರೆ ಈ ಆಧಾರ್‌ […]

Continue Reading