12.5 ಕೋಟಿ ರೂ.ಗೆ ಮನೆ ಮಾರಾಟ ಮಾಡಿ ಐಷಾರಾಮಿ ಕಾರು ಖರೀದಿಸಿದ ನಟಿ ಹೇಮಾ ಮಾಲಿನಿ

ಮುಂಬೈ: ಬಾಲಿವುಡ್ ಡ್ರೀಮ್ ಗರ್ಲ್ ಎಂದು ಗುರುತಿಸಿಕೊಂಡಿರುವ ನಟಿ, ಸಂಸದೆ ಹೇಮಾ ಮಾಲಿನಿ ಹೊಸ ಕಾರು ಖರೀದಿಸಿದ್ದಾರೆ. ಇದರಲ್ಲೇನು ವಿಶೇಷ ಅಂತಿರಾ ? ಇಲ್ಲೆ ಇರೋದು ನೋಡಿ. ಇತ್ತೀಚೆಗಷ್ಟೇ ಹೇಮಾ ಮಾಲಿನಿ ಮುಂಬೈನಲ್ಲಿರುವ ಎರಡು ಮನೆಯನ್ನು ಮಾರಾಟ ಮಾಡಿದ್ದರು. 12.5 ಕೋಟಿ ರೂ.ಗೆ ಮನೆ ಮಾರಾಟ ಮಾಡಿದ ಬೆನ್ನಲ್ಲೆ ಹೇಮಾ ಮಾಲಿನಿ ಐಷಾರಾಮಿ ಕಾರು ಖರೀದಿಸಿದ್ದಾರೆ. ಹೊಸ ಕಾರು ಖರೀದಿಸಿದ ಹೇಮಾ ಮಾಲಿನಿ ಸ್ವತಃ ಪೂಜೆ ಮಾಡಿ ಡ್ರೀಮ್ ಕಾರನ್ನು ಡ್ರೀಮ್ ಗರ್ಲ್ಟ್ ಡ್ರೈವ್ ಮಾಡಿದ್ದಾರೆ. ಈ […]

Continue Reading

ಮುಂಬೈನಲ್ಲಿ ನಿಲ್ಲದ ವರುಣಾರ್ಭಟ: ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ

ಮುಂಬೈ: ಮಹಾನಗರಿ ಮುಂಬೈನಲ್ಲಿ ಕಳೆದು ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಖ್ಯಾತ ಬಾಲಿವುಡ್ ನಟ, ನಟಿಯರ ಮನೆ ಜಲಾವೃತಗೊಂಡಿವೆ. ಬುಧವಾರ ಕೂಡ ಮುಂಬೈನಲ್ಲಿ ಭಾರಿ ಮಳೆಯಾಗಿದೆ, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಅಪಾರ ಪ್ರಮಾಣದ ಹಾನಿಯುಂಟಾಗಿದೆ, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದಾಗಿ ಬಾಲಿವುಡ್ ಸೆಲೆಬ್ರೆಟಿಗಳ ಮನೆಗೂ ನೀರು ನುಗ್ಗಿದೆ. ಅಮಿತಾಬ್ ಬಚ್ಚನ್, ಅಜಯ್ ದೇವಗನ್, ಸನ್ನಿ ಡಿಯೋಲ್, ಪ್ರಿಯಾಂಕಾ ಚೋಪ್ರಾ ಸೇರಿದಂತೆ ಹಲವರ ಮನೆಗಳಿಗೆ ನೀರು ನುಗ್ಗಿ ಅವಾಂತರ ಉಂಟಾಗಿದೆ. ಈ ಕುರಿತು ವ್ಲಾಗರ್ […]

Continue Reading

ಶಿಕ್ಷಕಿ ಮೇಲೆ ಲವ್, ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿ

ಭೊಪಾಲ್: ಶಿಕ್ಷಕಿ ಪ್ರೀತಿ ಒಪ್ಪಿಕೊಳ್ಳದಿದ್ದಕ್ಕೆ, ವಿದ್ಯಾರ್ಥಿಯೊಬ್ಬ ಟೀಚರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ನರಸಿಂಗಪುರದಲ್ಲಿ ನಡೆದಿದೆ. ಘಟನೆಯಲ್ಲಿ ಶಿಕ್ಷಕಿಯ ದೇಹ ಶೇ.30ರಷ್ಟು ಸುಟ್ಟು ಹೋಗಿದೆ, ಜಬಲ್ಪುರ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಹೆಸರು ಸೂರ್ಯಾಂಶ್ ಕೊಚಾರ್, ಆತ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು. ಆ.15 ರಂದು ಮಂಗಳವಾರ ಮಧ್ಯಾಹ್ನ 3.30ರ ಸುಮಾರಿಗೆ ಪೆಟ್ರೋಲ್ ಬಾಟಲಿಯೊಂದಿಗೆ ಶಿಕ್ಷಕಿಯ ಮನೆಗೆ ತೆರಳಿ, 26 ವರ್ಷದ ಶಿಕ್ಷಕಿಯ ಮೇಲೆ ಪೆಟ್ರೋಲ್ ಸುರಿದು […]

Continue Reading

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ: ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯ ಧರಾಲಿಯಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟದಿಂದಾಗಿ ನಾಲ್ಕು ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಜನರು ಜಲಪ್ರಳಯದಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿರುವುದಾಗಿ ಮೂಲಗಳು ತಿಳಿಸಿವೆ. ಖೀರ್ ಗಂಗಾ ನದಿಯ ರೌದ್ರಾವತಾರಕ್ಕೆ ಇಡಿ ಊರಿಗೆ ಊರೇ ಸರ್ವನಾಶವಾಗಿದೆ. ಬೆಟ್ಟದ ಮೇಲಿಂದ ಏಕಾಏಕಿ ನೀರು ಹರಿದು ಬಂದಿದ್ದು, ಗ್ರಾಮವೇ ಕೊಚ್ಚಿಕೊಂಡು ಹೋಗಿದೆ. ಪರಿಣಾಮ 4 ಜನರು ಸಾವನ್ನಪ್ಪಿದ್ದು, ಪ್ರವಾಸಿಗರು, ಅಲ್ಲಿನ ಸ್ಥಳೀಯರು ಸೇರಿದಂತೆ 60ಕ್ಕೂ ಹೆಚ್ಚು ಜನರು ಜಲಪ್ರಳಯದಲ್ಲಿ ಕೊಚ್ಚಿ ಹೋಗಿದ್ದಾರೆ. ಸದ್ಯ ಸ್ಥಳದಲ್ಲಿ ಉತ್ತರಕಾಶಿ ಪೊಲೀಸ್, ರಾಜ್ಯ […]

Continue Reading

15 ತಿಂಗಳ ಮಗುವನ್ನು ಬಸ್‌ ನಿಲ್ದಾಣದಲ್ಲಿ ಬಿಟ್ಟು ಇನ್ಸ್ಟಾಗ್ರಾಂ ಪ್ರೇಮಿಯ ಜೊತೆ ಓಡಿ ಹೋದ ತಾಯಿ

ನಲಗೊಂಡ: 15 ತಿಂಗಳ ಗಂಡು ಮಗುವನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ತಾಯಿಯೊಬ್ಬಳು ಪ್ರೇಮಿಯ ಜೊತೆಗೆ ಓಡಿ ಹೋದ ಅಮಾನವೀಯ ಘಟನೆ ತೆಳಂಗಾಣದ ನಲಗೊಂಡದಲ್ಲಿ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ಬಸ್‌ ನಿಲ್ದಾಣದಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ಅನೇಕರು ತಾನೆ ಹೆತ್ತ ಪುಟ್ಟ ಮಗುವನ್ನು ನಡುಬೀದಿಯಲ್ಲಿ ಬಿಟ್ಟು ಹೋಗಿ, ಅಮ್ಮನೆಂಬ ಮಮತೆಯ ಸ್ಥಾನಕ್ಕೆ ಕಳಂಕ ತಂದಿರುವ ಮಹಿಳೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಸ್‌ ನಿಲ್ದಾಣದಲ್ಲಿ ಮಹಿಳೆ ಈ ಕೃತ್ಯ […]

Continue Reading

20 ವರ್ಷಗಳಲ್ಲಿ 100ಕ್ಕೂ ಹೆಚ್ಚು ಕಾರುಗಳನ್ನು ಕದ್ದ ಕಳ್ಳ, ಐಷಾರಾಮಿ ಜೀವನ ನಡೆಸುತ್ತಿದ್ದ ಎಂಬಿಎ ಪದವೀಧರ ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ ?

ಚೆನ್ನೈ: 100 ಕ್ಕೂ ಹೆಚ್ಚು ಕಾರುಗಳನ್ನು ಕದ್ದು ರಾಜಸ್ಥಾನ ಮತ್ತು ನೇಪಾಳದಲ್ಲಿ ಮಾರಾಟ ಮಾಡಿ ಐಷಾರಾಮಿ ಜೀವನ ನಡೆಸುತ್ತಿರುವ ಕಳ್ಳನೊಬ್ಬ 20 ವರ್ಷಗಳ ನಂತರ ಕಳ್ಳತನ ಪ್ರಕರಣವೊಂದರಲ್ಲಿ ಸಿಕ್ಕಿ ಬಿದ್ದು ಪೊಲೀಸರ ಅತಿಥಿಯಾಗಿದ್ದಾನೆ. ರಾಜಸ್ಥಾನದ ಸತೇಂದ್ರ ಸಿಂಗ್ ಶೇಖಾವತ್ ಬಂಧಿತ. ಈತ ಕಳೆದ 20 ವರ್ಷಗಳಲ್ಲಿ 100 ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಕದ್ದಿದ್ದಾನೆ. ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ಪುದುಚೇರಿ ಸೇರಿದಂತೆ ಮುಂತಾದ ರಾಜ್ಯಗಳಲ್ಲಿ ಆಧುನಿಕ ಉಪಕರಣಗಳನ್ನು ಬಳಸಿ ಕಾರುಗಳನ್ನು ಕದ್ದು ರಾಜಸ್ಥಾನ ಮತ್ತು ನೇಪಾಳದಲ್ಲಿ ಮಾರಾಟ […]

Continue Reading

20 ರೂಪಾಯಿಗಾಗಿ ತಾಯಿಯನ್ನು ಕೊಂದ ಪಾಪಿ ಮಗ

ಚಂಡೀಘಡ: 20 ರೂ. ಕೊಡಲು ನಿರಾಕರಿಸಿದ ತಾಯಿಯನ್ನು ಪಾಪಿ ಮಗನೊಬ್ಬ ಕೊಡಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹರಿಯಾಣದ ನೂಹ್ ಜಿಲ್ಲೆಯಲ್ಲಿ ನಡೆದಿದೆ. ಜೈಸಿಂಗ್‌ಪುರ ಗ್ರಾಮದ ನಿವಾಸಿ ರಜಿಯಾ (56) ಹತ್ಯೆಯಾದ ತಾಯಿ. ಮಗ ಜಮ್ಶದ್ ಕೊಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ಜಮ್ಶದ್ ಗಾಂಜಾ ವ್ಯಸನಿಯಾಗಿದ್ದ. ಆರೋಪಿಯು ಶನಿವಾರ ರಾತ್ರಿ ತಾಯಿ ಬಳಿ 20 ರೂ. ಕೇಳಿದ್ದ. ರಜಿಯಾ ಹಣ ನೀಡಲು ನಿರಾಕರಿಸಿದ್ದಕ್ಕೆ ಕೊಡಲಿಯಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದ. ಬಳಿಕ ರಾತ್ರಿಯಿಡಿ ತಾಯಿಯ […]

Continue Reading

ಭಾರತ ರತ್ನ ಪ್ರಶಸ್ತಿ ಪಡೆದವರಿಗೆ ಸಿಗುವ ಸೌಲಭ್ಯ ಒಂದಾ, ಎರಡಾ, ಕೇಳಿದರೆ ದಂಗಾಗುತ್ತಿರಾ

ಭಾರತ ರತ್ನವು ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಜಾತಿ, ಮತ, ಲಿಂಗ ಅಥವಾ ಧರ್ಮ ಎಂದು ನೋಡದೆ, ಸಮಾಜಕ್ಕೆ ಅಸಾಧಾರಣ ಕೊಡುಗೆ ನೀಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿವರ್ಷ ಗರಿಷ್ಠ ಮೂರು ಜನರು ಈ ಪ್ರಶಸ್ತಿಗೆ ಭಾಜನರಾಗುತ್ತಾರೆ. ಈ ಪ್ರಶಸ್ತಿ ಪಡೆದವರು ವಿವಿಧ ಸೌಲಭ್ಯಗಳು ಪಡೆಯುತ್ತಾರೆ, ಆದರೆ ಈ ಪ್ರಶಸ್ತಿ ಹೆಸರನ್ನು ತಮ್ಮ ಹೆಸರಿಗೆ ಮೊದಲು ಅಥವಾ ಕೊನೆಯಲ್ಲಿ ಬಳಸಲು ಅನುಮತಿಯಿಲ್ಲ. ಈ ಪ್ರಶಸ್ತಿ ಆರಂಭವಾಗಿದ್ದು ಯಾವಾಗ ? 2 ಜನವರಿ 1954 ರಂದು ಭಾರತದ ಮೊದಲ […]

Continue Reading

ಆ ಒಂದು ಮಾತು ಆಡಿದ್ದಕ್ಕೆ ASI ಕೊಂದು ಆಕೆ ಕೆಲಸ ಮಾಡುತ್ತಿದ್ದ ಠಾಣೆಗೆ ಶರಣಾದ ಯೋಧ

ಗುಜರಾತ್​: ಕಚ್​ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಮಹಿಳಾ ಪೊಲೀಸ್​ ಅಧಿಕಾರಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಆಕೆಯ ಲಿವ್​ ಇನ್​ ಸಂಗಾತಿ ಹಾಗೂ ಸಿಆರ್​ಪಿಎಫ್​ ಕಾನ್​​ಸ್ಟೆಬಲ್​ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಮೃತಳನ್ನು ಅರುಣಾಬೆನ್ ನಾಥುಭಾಯ್ ಜಾದವ್ (25) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ದಿಲೀಪ್ ಡಾಂಗ್ಚಿಯಾ, ಅರುಣಾಬೆನ್​ರನ್ನು ಕೊಂದು, ಆಕೆಯನ್ನು ನಿಯೋಜಿಸಲಾಗಿದ್ದ ಅಂಜರ್ ಪೊಲೀಸ್ ಠಾಣೆಗೆ ಶನಿವಾರ ಬೆಳಗ್ಗೆ ತೆರಳಿ ತನ್ನ ಅಪರಾಧವನ್ನು ದಿಲೀಪ್​ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಅರುಣಾಬೆನ್ ಅವರು ಕಚ್‌ನ ಅಂಜರ್ ಪೊಲೀಸ್ ಠಾಣೆಯಲ್ಲಿ […]

Continue Reading

ಮಗು ಸತ್ತಿದೆ ಗರ್ಭಪಾತ ಮಾಡಿಸಿ ಎಂದ ಸರ್ಕಾರಿ ಆಸ್ಪತ್ರೆ ವೈದ್ಯರು: ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ ಮಹಿಳೆ

ಸತ್ನ: ಗರ್ಭದಲ್ಲೆ ಶಿಶು ಸತ್ತಿದೆ ಎಂದು ಸರ್ಕಾರಿ ಆಸ್ಪತ್ರೆಯಲ್ಲಿ ಹೇಳಿದ ಬಳಿಕ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೆ ಆರೋಗ್ಯವಂತ ಮಗುವಿಗೆ ಜನ್ಮ  ನೀಡಿರುವ ಘಟನೆ ಮಧ್ಯಪ್ರದೇಶದ ಸತ್ನಾದಲ್ಲಿ ನಡೆದಿದೆ.   ದುರ್ಗಾ ದ್ವಿವೇದಿ ಎಂಬುವವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆ ವೈದ್ಯರು ಮಹಿಳೆಯ ಗರ್ಭದಲ್ಲಿ ಶಿಶು ಸಾವನ್ನಪ್ಪಿದೆ ಎಂದು ಘೋಷಿಸಿದ್ದರು. ಕೂಡಲೇ ಮಹಿಳೆಯ ಪತಿ ಪತ್ನಿಯನ್ನು ಕರೆದುಕೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಆಕೆ ಆರೋಗ್ಯವಂತ ಗಂಡು ಮಗುವಿಗೆ ಜನ್ಮ ನೀಡಿದರು. ದುರ್ಗಾ ಅವರನ್ನು ಸೋಮವಾರ ರಾತ್ರಿ ಹೆರಿಗೆ ನೋವೆಂದು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಬೆಳಿಗ್ಗೆ 4 ಗಂಟೆ ಸುಮಾರಿಗೆ ತೊಂದರೆಯಾದ್ದರಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ಜಿಲ್ಲಾ ಆಸ್ಪತ್ರೆಗೆ ಕರೆದೊಂಡು ಹೋಗಲಾಯಿತು. ದುರ್ಗಾ ಅವರ ಕುಟುಂಬದವರ ಪ್ರಕಾರ ಬೆಳಗ್ಗೆ 7.30ಕ್ಕೆ ಜಿಲ್ಲಾ ಆಸ್ಪತ್ರೆಗೆ ತಲುಪಿ ರಕ್ತ ಪರೀಕ್ಷೆ ಮಾಡಲಾಯಿತು. ಬೆಳಗ್ಗೆ 9 ಗಂಟೆಗೆ ವೈದ್ಯರು ಪರೀಕ್ಷೆ ಮಾಡಿದರು, ಆದರೆ ಮಗುವಿನ ಹೃದಯ ಬಡಿತ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ. ಅಲ್ಟ್ರಾಸೌಂಡ್ ಸ್ಕ್ಯಾನ್‌ನಲ್ಲಿ ಭ್ರೂಣದ ಚಲನೆ ಕಂಡುಬಂದಿಲ್ಲ […]

Continue Reading