ತಿಂಡಿ ತಿನ್ನಲೂ ಒಂದು ಗಂಟೆ ಬೇಕಿತ್ತು, ಆತ್ಮಹತ್ಯೆ ಯೋಚನೆ ಬಂದಿತ್ತು: ಜೀವನದಲ್ಲಿ ಕಾಡಿದ ನರರೋಗದ ಬಗ್ಗೆ ಸಲ್ಮಾನ್ ಖಾನ್ ಮಾತು

ತಿಂಡಿ ತಿನ್ನಲೂ ನನಗೆ ಗಂಟೆಗಳ ಅವಧಿ ಬೇಕಿತ್ತು, ಆತ್ಮಹತ್ಯೆ ಯೋಚನೆಗಳು ಬಂದಿದ್ದವು ಎಂದು ಜೀವನದಲ್ಲಿ ಅನುಭವಿಸಿದ ನರರೋಗದ ನರಕಯಾತನೆ ಬಗ್ಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮಾತನಾಡಿದ್ದಾರೆ. ‘ಟು ಮಚ್’ ಎಂಬ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನರದ ಅಸ್ವಸ್ಥತೆಯಿಂದಾಗಿ ಉಂಟಾಗಿದ್ದ ಟ್ರೈಜಿಮಿನಲ್ ನರರೋಗದ ಬಗ್ಗೆ, ತಾವು ಅನುಭವಿಸಿದ ಯಾತನೆ ಬಗ್ಗೆ ಹೇಳಿಕೊಂಡಿದ್ದಾರೆ. ಇದು ಸಾಮಾನ್ಯ ಜೀವನದ ಮೇಲೆಯೂ ತೀವ್ರವಾಗಿ ಪರಿಣಾಮ ಬೀರಿತ್ತು. ತಿನ್ನುವದರಿಂದ ಹಿಡಿದು ಎಲ್ಲವನ್ನೂ ಕಷ್ಟವನ್ನಾಗಿಸಿತ್ತು ಎಂದು ತಿಳಿಸಿದ್ದಾರೆ. 2007ರಲ್ಲಿ `ಪಾರ್ಟ್ನರ್’ ಸಿನಿಮಾದ ಸೆಟ್‌ನಲ್ಲಿ ಈ […]

Continue Reading

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ 5 ವರ್ಷದ ನಂತರ ಒಮ್ಮೆಲೆ 4 ಮಕ್ಕಳಿಗೆ ಜನ್ಮ ನೀಡಿದ ತಾಯಿ

ಪುಣೆ: ಅವಳಿಗಳು ಜನಿಸುವುದೆ ಅಪರೂಪ, ತ್ರಿವಳಿ ಮಕ್ಕಳು ಇನ್ನೂ ಅಪರೂಪ ಹಾಗೂ ವಿರಳ ಆದರೆ ನಾಲ್ಕು ಮಕ್ಕಳು ಒಟ್ಟಿಗೆ ಜನಿಸುವುದು ಅಪರೂಪದಲ್ಲಿ ಅಪರೂಪ, ವಿರಳಾತಿ ವಿರಳವಾಗಿದೆ. ಆದರೆ ಇಲ್ಲೊಬ್ಬರು ತಾಯಿ ತ್ರಿವಳಿಗಳಿಗೆ ಜನ್ಮ ನೀಡಿದ ಐದು ವರ್ಷಗಳ ನಂತರ ಮತ್ತೆ ನಾಲ್ಕು ಮಕ್ಕಳಿಗೆ ಒಟ್ಟಿಗೆ ಜನ್ಮ ನೀಡಿದ್ದಾರೆ. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಆಸ್ಪತ್ರೆಯಲ್ಲಿ ಅಪರೂಪದ ಘಟನೆ ನಡೆದಿದೆ. 38 ವಾರಗಳು ತುಂಬುವ ಮೊದಲೇ 33ನೇ ವಾರದಲ್ಲೇ ಸಿ-ಸೆಕ್ಷನ್ ಅಥವಾ ಶಸ್ತ್ರಚಿಕಿತ್ಸೆಯ ಮೂಲಕ 27 ವರ್ಷದ ಮಹಿಳೆಗೆ ಶಸ್ತ್ರಚಿಕಿತ್ಸೆ […]

Continue Reading

ಯುಪಿಐ ದೈನಂದಿನ ವಹಿವಾಟು ಮಿತಿ 10 ಲಕ್ಷದವರೆಗೆ ಏರಿಕೆ

ನವದೆಹಲಿ: ಡಿಜಿಟಲ್‌ ಪಾವತಿಯಲ್ಲಿ ಕ್ರಾಂತಿಗೆ ಕಾರಣವಾದ ಯುಪಿಐ ನಿಯಮದಲ್ಲಿ ಸರ್ಕಾರ ಕೆಲ ಬದಲಾವಣೆ ಮಾಡಿದ್ದು, ಸೆ.15ರಿಂದ ಈ ಬದಲಾವಣೆ ಜಾರಿಗೆ ಬಂದಿದೆ. ಬದಲಾವಣೆ ಅನ್ವಯ ಸಾಲ, ಇಎಂಐ, ಬಂಡವಾಳ ಮಾರುಕಟ್ಟೆ ಹೂಡಿಕೆ, ವಿಮಾ ಕಂತುಗಳ ಪಾವತಿಯ ದೈನಂದಿನ ಮಿತಿಯನ್ನು ದಿನಕ್ಕೆ 10 ಲಕ್ಷ ರೂ.ಗೆ ಏರಿಸಲಾಗಿದೆ. ಒಂದು ಬಾರಿಗೆ 5 ಲಕ್ಷ ರೂ. ಮೊತ್ತದ ವಹಿವಾಟು ನಡೆಸಬಹುದು. ಉಳಿದಂತೆ ಕ್ರೆಡಿಟ್‌ ಕಾರ್ಡ್‌ ಬಿಲ್‌ ಪಾವತಿಯನ್ನು ಒಂದು ಬಾರಿಗೆ 5 ಲಕ್ಷ ರೂ.ನಂತೆ ದಿನಕ್ಕೆ ಗರಿಷ್ಠ 6 ಲಕ್ಷ […]

Continue Reading

ಟೇಕ್ ಆಫ್ ವೇಳೆ ಉರುಳಿದ ಚಕ್ರ: ಮುಂಬೈ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್ ವಿಮಾನ ತುರ್ತು ಭೂಸ್ಪರ್ಶ

ಮುಂಬೈ: ಮುಂಬೈನಲ್ಲಿ ಸ್ಪೈಸ್ ಜೆಟ್ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಗುಜರಾತ್‌ನ ಕಾಂಡ್ಲಾದಿಂದ ಬಂದಿದ್ದ ಸ್ಪೈಸ್‌ಜೆಟ್ ವಿಮಾನದ ಟೇಕಾಫ್​ ವೇಳೆ ಹೊರಚಕ್ರ ಕೆಳಗೆ ಬಿದ್ದ ಹಿನ್ನೆಲೆಯಲ್ಲಿ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿದೆ. ಈ ಘಟನೆಯಲ್ಲಿ ಯಾವುದೆ ಪ್ರಯಾಣಿಕರಿಗೆ ತೊಂದರೆಯಾಗಿಲ್ಲ. ಈ ವಿಮಾನವು ಕಾಂಡ್ಲಾ ವಿಮಾನ ನಿಲ್ದಾಣದಿಂದ ಹೊರಟು ಮುಂಬೈಗೆ ತೆರಳುತ್ತಿತ್ತು. ವಿಮಾನದ ಆರಂಭಿಕ ಹಂತದ ರನ್‌ವೇಯಲ್ಲಿ ಹೊರ ಚಕ್ರ ಪತ್ತೆಯಾಗಿತ್ತು. ನಂತರ ಆ ಚಕ್ರ ಉರುಳಿ ಬಿದ್ದಿತ್ತು.

Continue Reading

ಬಿರುಗಾಳಿಗೆ ಸಿಲುಕಿದ ಸಚಿನ್ ತೆಂಡೂಲ್ಕರ್ ಪ್ರಯಾಣಿಸುತ್ತಿದ್ದ ಖಾಸಗಿ ಜೆಟ್: ಕಾಡು ಪ್ರಾಣಿಗಳಿದ್ದ ಜಾಗದಲ್ಲಿ ಲ್ಯಾಂಡಿಂಗ್

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಕೆಲವೇ ದಿನಗಳ ಹಿಂದೆ ತಮ್ಮ ಕುಟುಂಬದೊಂದಿಗೆ ಆಫ್ರಿಕಾ ಪ್ರವಾಸ ಮಾಡಿದ್ದರು. ಇದೀಗ ಆ ಪ್ರವಾಸದಲ್ಲಿ ನಡೆದ ರೋಮಾಂಚನಕಾರಿ ಘಟನೆಯ ವಿಡಿಯೋವೊಂದನ್ನು ಕ್ರಿಕೆಟ್ ದೇವರು ಇಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಾಸ್ತವವಾಗಿ ಸಚಿನ್ ಹಾಗೂ ಅವರ ಕುಟುಂಬ ಆಫ್ರಿಕಾದ ಮಸಾಯಿ ಮಾರಾಕ್ಕೆ ಖಾಸಗಿ ಜೆಟ್​ನಲ್ಲಿ ತೆರಳಿದ್ದರು. ಆ ಸಂದರ್ಭದಲ್ಲಿ ನಡೆದ ಘಟನೆಯ ವಿಡಿಯೋ ಇದೀಗ ಸಚಿನ್ ತೆಂಡೂಲ್ಕರ್ ಬಿಡುಗಡೆ ಮಾಡಿದ್ದಾರೆ. ವೀಡಿಯೊದಲ್ಲಿ ಸಚಿನ್ ವಿವರಿಸುತ್ತಾ, ‘ನಾವು ವಿಮಾನದೊಳಗೆ […]

Continue Reading

ಸರ್ಕಾರಿ ಆಸ್ಪತ್ರೆ NICU ನಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು: ಇಬ್ಬರು ನರ್ಸ್‌ಗಳ ಅಮಾನತು

ಇಂದೋರ್: ಇಂದೋರ್‌ನ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದ ಆಘಾತಕಾರಿ ಘಟನೆಯೊಂದರಲ್ಲಿ, ನವಜಾತ ಶಿಶುಗಳ ತೀವ್ರ ನಿಗಾ ಘಟಕದ ಒಳಗಿದ್ದ ಎರಡು ನವಜಾತ ಶಿಶುಗಳನ್ನು ಇಲಿಗಳು ಕಚ್ಚಿವೆ. ವಾರಾಂತ್ಯದಲ್ಲಿ ಇಲಿಗಳು ಕಚ್ಚಿದ್ದು, ಒಂದು ಶಿಶು ಮಂಗಳವಾರ ಸಾವಿಗೀಡಾಗಿದೆ. ಆದಾಗ್ಯೂ, ಆಸ್ಪತ್ರೆ ಅಧಿಕಾರಿಗಳು ಸಾವಿಗೆ ಕಾರಣ ಇಲಿ ಕಡಿತವಲ್ಲ, ಆಕೆಯ ಗಂಭೀರ ವೈದ್ಯಕೀಯ ಸ್ಥಿತಿ ಎಂದು ಹೇಳಿದ್ದಾರೆ. ಮಹಾರಾಜ ಯಶವಂತರಾವ್ ಆಸ್ಪತ್ರೆಯ NICU ಒಳಗೆ ರವಿವಾರ ಮತ್ತು ಸೋಮವಾರ ಸತತವಾಗಿ ಇಲಿಗಳು ಕಚ್ಚಿರುವ ಘಟನೆ ನಡೆದಿವೆ. ಹುಟ್ಟಿ ಮೂರ್ನಾಲ್ಕು ದಿನಗಳಷ್ಟೇ […]

Continue Reading

ಶ್ವಾನಕ್ಕೆ ಮಾಡಿಸಿದ ಆಧಾರ್ ಕಾರ್ಡ್ ಹಿಂದಿದೆ ಮನಕಲುಕುವ ಕತೆ: ತಪ್ಪಿತಸ್ಥರ ವಿರುದ್ಧ ತನಿಖೆಗೆ ಆದೇಶಿಸಿದ ಡಿಸಿ

ಭೋಪಾಲ್: ನಾಯಿಗೆ ಆಧಾರ್‌ಕಾರ್ಡ್‌ ಮಾಡಿಸಿದ ಸ್ಟೋರಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಆದರೆ ಇದರ ಸತ್ಯಾಸತ್ಯತೆ ಹುಡುಕಲು ಹೊರಟ ಅಂಗ್ಲ ಮಾಧ್ಯಮವೊಂದು ಇದರ ಹಿಂದಿನ ರಿಯಲ್ ಕತೆ ಏನು ಎಂಬುದನ್ನು ಬಹಿರಂಗಪಡಿಸಿದೆ. ಕೆಲ ದಿನಗಳ ಹಿಂದೆ ಶ್ವಾನಕ್ಕೆ ಆಧಾರ್‌ ಕಾರ್ಡ್ ಮಾಡಿಸಲಾಗಿದೆ ಎಂಬ ವಿಚಾರದ ಜೊತೆ ನಾಯಿಯ ಫೋಟೋ ಇರುವ ಆಧಾರ್‌ಕಾರ್ಡ್‌ನ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಈ ಸೋಶಿಯಲ್ ಮೀಡಿಯಾ ಪೋಸ್ಟ್ ನೋಡಿದ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದರು. ಆದರೆ ಈ ಆಧಾರ್‌ […]

Continue Reading

12.5 ಕೋಟಿ ರೂ.ಗೆ ಮನೆ ಮಾರಾಟ ಮಾಡಿ ಐಷಾರಾಮಿ ಕಾರು ಖರೀದಿಸಿದ ನಟಿ ಹೇಮಾ ಮಾಲಿನಿ

ಮುಂಬೈ: ಬಾಲಿವುಡ್ ಡ್ರೀಮ್ ಗರ್ಲ್ ಎಂದು ಗುರುತಿಸಿಕೊಂಡಿರುವ ನಟಿ, ಸಂಸದೆ ಹೇಮಾ ಮಾಲಿನಿ ಹೊಸ ಕಾರು ಖರೀದಿಸಿದ್ದಾರೆ. ಇದರಲ್ಲೇನು ವಿಶೇಷ ಅಂತಿರಾ ? ಇಲ್ಲೆ ಇರೋದು ನೋಡಿ. ಇತ್ತೀಚೆಗಷ್ಟೇ ಹೇಮಾ ಮಾಲಿನಿ ಮುಂಬೈನಲ್ಲಿರುವ ಎರಡು ಮನೆಯನ್ನು ಮಾರಾಟ ಮಾಡಿದ್ದರು. 12.5 ಕೋಟಿ ರೂ.ಗೆ ಮನೆ ಮಾರಾಟ ಮಾಡಿದ ಬೆನ್ನಲ್ಲೆ ಹೇಮಾ ಮಾಲಿನಿ ಐಷಾರಾಮಿ ಕಾರು ಖರೀದಿಸಿದ್ದಾರೆ. ಹೊಸ ಕಾರು ಖರೀದಿಸಿದ ಹೇಮಾ ಮಾಲಿನಿ ಸ್ವತಃ ಪೂಜೆ ಮಾಡಿ ಡ್ರೀಮ್ ಕಾರನ್ನು ಡ್ರೀಮ್ ಗರ್ಲ್ಟ್ ಡ್ರೈವ್ ಮಾಡಿದ್ದಾರೆ. ಈ […]

Continue Reading

ಮುಂಬೈನಲ್ಲಿ ನಿಲ್ಲದ ವರುಣಾರ್ಭಟ: ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ

ಮುಂಬೈ: ಮಹಾನಗರಿ ಮುಂಬೈನಲ್ಲಿ ಕಳೆದು ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಖ್ಯಾತ ಬಾಲಿವುಡ್ ನಟ, ನಟಿಯರ ಮನೆ ಜಲಾವೃತಗೊಂಡಿವೆ. ಬುಧವಾರ ಕೂಡ ಮುಂಬೈನಲ್ಲಿ ಭಾರಿ ಮಳೆಯಾಗಿದೆ, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಅಪಾರ ಪ್ರಮಾಣದ ಹಾನಿಯುಂಟಾಗಿದೆ, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದಾಗಿ ಬಾಲಿವುಡ್ ಸೆಲೆಬ್ರೆಟಿಗಳ ಮನೆಗೂ ನೀರು ನುಗ್ಗಿದೆ. ಅಮಿತಾಬ್ ಬಚ್ಚನ್, ಅಜಯ್ ದೇವಗನ್, ಸನ್ನಿ ಡಿಯೋಲ್, ಪ್ರಿಯಾಂಕಾ ಚೋಪ್ರಾ ಸೇರಿದಂತೆ ಹಲವರ ಮನೆಗಳಿಗೆ ನೀರು ನುಗ್ಗಿ ಅವಾಂತರ ಉಂಟಾಗಿದೆ. ಈ ಕುರಿತು ವ್ಲಾಗರ್ […]

Continue Reading

ಶಿಕ್ಷಕಿ ಮೇಲೆ ಲವ್, ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿ

ಭೊಪಾಲ್: ಶಿಕ್ಷಕಿ ಪ್ರೀತಿ ಒಪ್ಪಿಕೊಳ್ಳದಿದ್ದಕ್ಕೆ, ವಿದ್ಯಾರ್ಥಿಯೊಬ್ಬ ಟೀಚರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ನರಸಿಂಗಪುರದಲ್ಲಿ ನಡೆದಿದೆ. ಘಟನೆಯಲ್ಲಿ ಶಿಕ್ಷಕಿಯ ದೇಹ ಶೇ.30ರಷ್ಟು ಸುಟ್ಟು ಹೋಗಿದೆ, ಜಬಲ್ಪುರ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಹೆಸರು ಸೂರ್ಯಾಂಶ್ ಕೊಚಾರ್, ಆತ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು. ಆ.15 ರಂದು ಮಂಗಳವಾರ ಮಧ್ಯಾಹ್ನ 3.30ರ ಸುಮಾರಿಗೆ ಪೆಟ್ರೋಲ್ ಬಾಟಲಿಯೊಂದಿಗೆ ಶಿಕ್ಷಕಿಯ ಮನೆಗೆ ತೆರಳಿ, 26 ವರ್ಷದ ಶಿಕ್ಷಕಿಯ ಮೇಲೆ ಪೆಟ್ರೋಲ್ ಸುರಿದು […]

Continue Reading