ತನ್ನ ಪತ್ನಿ ಚಿಕನ್ ತಿನ್ನಲ್ಲ ಎಂದಿದ್ದಕ್ಕೆ ಸೂಸೈಡ್ ಮಾಡಿಕೊಂಡ ಗಂಡ
ತನ್ನ ಪತ್ನಿ ಚಿಕನ್ ತಿನ್ನಲ್ಲ ಎಂದಿದಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನಲ್ಲಿ ರವಿವಾರ ನಡೆದಿದೆ. ತಂಜವೂರು ಜಿಲ್ಲೆಯ ಕುಂಭಕೋಣ ತಾಲೂಕಿನ ಸಕ್ಕೋಟ್ಟೈ ಪ್ರದೇಶದ ನಿವಾಸಿ ಮಣಿಕಂಠನ್ (29) ಮೃತಪಟ್ಟಿದ್ದಾರೆ. ಪೀಠೋಪಕರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠನ್, ಅಲ್ಲಿಯೇ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಸುಬ್ಬಲಕ್ಷ್ಮಿ (25) ಅವರನ್ನು ಪ್ರೀತಿಸುತ್ತಿದ್ದರು. ಒಂದು ತಿಂಗಳ ಹಿಂದೆ ಮನೆಯವರನ್ನು ದಿಕ್ಕರಿಸಿ ಇಬ್ಬರು ಮದುವೆಯಾಗಿದ್ದರು. ಕುಟುಂಬ ವಿರೋಧಿಸಿದ್ದರಿಂದ ತಿರುಪ್ಪೂರು ಜಿಲ್ಲೆಯ ವೆಲ್ಲಾ ಕೋವಿಲ್ನ ಪುತ್ತೂರಿನಲ್ಲಿರುವ ಸುಬ್ಬಲಕ್ಷ್ಮಿಯ ಸಹೋದರಿ ಮೇನಕಾ ಅವರ ಮನೆಯಲ್ಲಿ ಉಳಿದುಕೊಂಡರು. […]
Continue Reading