ವೋಲ್ವೋ ಕಾರು, 800 ಗ್ರಾಂ ಚಿನ್ನ ಕೊಟ್ಟರು ವರದಕ್ಷಿಣೆ ಕಿರುಕುಳ: ಕಾರಿನಲ್ಲಿ ನವವಿವಾಹಿತೆಯ ಶವ ಪತ್ತೆ

ತಮಿಳುನಾಡು: ಮದುವೆಯಾದ ಕೇವಲ ಎರಡು ತಿಂಗಳ ನಂತರ ವರದಕ್ಷಿಣೆಗಾಗಿ ಅತ್ತೆ-ಮಾವ ನೀಡುತ್ತಿದ್ದ ಕಿರುಕುಳ ಸಹಿಸಲಾಗದೆ ಯುವತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ತಿರುಪ್ಪೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿರುಪ್ಪೂರಿನ ಜವಳಿ ವ್ಯಾಪಾರಿ ಅಣ್ಣಾದೊರೈ ಅವರ ಪುತ್ರಿ ರಿಧಾನ್ಯ (27) ಈ ವರ್ಷದ ಏಪ್ರಿಲ್‌ನಲ್ಲಿ ಕವಿನ್ ಕುಮಾರ್ (28) ಎಂಬ ಯುವಕನನ್ನು ವಿವಾಹವಾದರು. ವರದಿಗಳ ಪ್ರಕಾರ, ಮದುವೆಯಲ್ಲಿ 800 ಗ್ರಾಂ ಚಿನ್ನಾಭರಣ ಮತ್ತು 70 ಲಕ್ಷ ರೂ. ಮೌಲ್ಯದ ವೋಲ್ವೋ ಕಾರು ವರದಕ್ಷಿಣೆಯಾಗಿ ನೀಡಲಾಗಿತ್ತು. ಆದರೆ […]

Continue Reading

ವೋಲ್ವೋ ಕಾರು, 800 ಗ್ರಾಂ ಚಿನ್ನ ಕೊಟ್ಟರು ವರದಕ್ಷಿಣೆ ಕಿರುಕುಳ: ಕಾರಿನಲ್ಲಿ ನವವಿವಾಹಿತೆಯ ಶವ ಪತ್ತೆ

ತಮಿಳುನಾಡು: ಮದುವೆಯಾದ ಕೇವಲ ಎರಡು ತಿಂಗಳ ನಂತರ ವರದಕ್ಷಿಣೆಗಾಗಿ ಅತ್ತೆ-ಮಾವ ನೀಡುತ್ತಿದ್ದ ಕಿರುಕುಳ ಸಹಿಸಲಾಗದೆ ಯುವತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ತಿರುಪ್ಪೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿರುಪ್ಪೂರಿನ ಜವಳಿ ವ್ಯಾಪಾರಿ ಅಣ್ಣಾದೊರೈ ಅವರ ಪುತ್ರಿ ರಿಧಾನ್ಯ (27) ಈ ವರ್ಷದ ಏಪ್ರಿಲ್‌ನಲ್ಲಿ ಕವಿನ್ ಕುಮಾರ್ (28) ಎಂಬ ಯುವಕನನ್ನು ವಿವಾಹವಾದರು. ವರದಿಗಳ ಪ್ರಕಾರ, ಮದುವೆಯಲ್ಲಿ 800 ಗ್ರಾಂ ಚಿನ್ನಾಭರಣ ಮತ್ತು 70 ಲಕ್ಷ ರೂ. ಮೌಲ್ಯದ ವೋಲ್ವೋ ಕಾರು ವರದಕ್ಷಿಣೆಯಾಗಿ ನೀಡಲಾಗಿತ್ತು. ಆದರೆ […]

Continue Reading

ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂದು ಕಣ್ಣೀರು: ಅದೆ ಹೆಣ್ಣಿನಿಂದ ಹೆಣವಾದ ಶಿಕ್ಷಕ

ಉತ್ತರಪ್ರದೇಶ: ವಯಸ್ಸು 45 ಆಯಿತು. ಮದುವೆಯಾಗಲು ಇನ್ನೂ ಒಂದು ಹೆಣ್ಣು ಸಿಗಲಿಲ್ಲ ಎಂದು ಬೇಸರಗೊಂಡಿದ್ದ ವ್ಯಕ್ತಿ, ಹೆಣ್ಣಿನಿಂದಲೇ ಮೋಸ ಹೋಗಿ ಹತ್ಯೆಯಾದ ದುರ್ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ವಧು ಸಿಗುತ್ತಿಲ್ಲ ಎಂದು ತೀರ ಹತಾಶೆಗೊಂಡಿದ್ದ ವ್ಯಕ್ತಿ, ಫೇಸ್​ಬುಕ್​ ವಿಡಿಯೋದಲ್ಲಿ, ತನಗೆ ಯಾರೊಬ್ಬರು ಹೆಣ್ಣು ಕೊಡುತ್ತಿಲ್ಲ. ನನ್ನ ಹೆಸರಿನಲ್ಲಿ 18 ಎಕರೆ ಜಮೀನಿದೆ. ಆದರೆ ಅದನ್ನು ನೋಡಿಕೊಳ್ಳಲು ಯಾರು ಇಲ್ಲದಂತಾಗಿದೆ ನನ್ನ ಜೀವನ ಎಂದು ಗುರುಗಳ ಬಳಿ ಅಳಲು ತೋಡಿಕೊಂಡಿದ್ದ. ಇದುವೆ ಆತನ ಪಾಲಿಗೆ ಮುಳ್ಳಾಯಿತು. ಯಾವ ಹೆಣ್ಣು […]

Continue Reading

ಕೊಲ್ಹಾಪುರಿ ಚಪ್ಪಲಿ ತಯಾರಿಸುವವರಲ್ಲಿ ಬಹಳ ಜನ ಕರ್ನಾಟಕದವರು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮಹಾರಾಷ್ಟ್ರದ ವೈಶಿಷ್ಟ್ಯವೆಂದು ಪರಿಗಣಿಸಲಾದ ಕೊಲ್ಹಾಪುರಿ ಚಪ್ಪಲಿಯನ್ನು ವಿಶ್ವಖ್ಯಾತ ಫ್ಯಾಷನ್ ಸಂಸ್ಥೆ ಪ್ರಾದ 1.2 ಲಕ್ಷ ರೂ ಬೆಲೆಗೆ ಮಾರಾಟ ಮಾಡುತ್ತಿದೆ ಎನ್ನುವ ಸುದ್ದಿ ಇದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ದೊರೆಯುವ ಈ ಚಪ್ಪಲಿ ತಯಾರಿಕೆಯಲ್ಲಿ ಕರ್ನಾಟಕದವರ ಪಾತ್ರವೂ ದೊಡ್ಡದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಬಗ್ಗೆ ಎಕ್ಸ್​​ನಲ್ಲಿ ಮಾಹಿತಿ ಪೋಸ್ಟ್ ಮಾಡಿದ್ದಾರೆ. ಕೊಲ್ಹಾಪುರಿ ಚಪ್ಪಲಿಗೆ ಕರ್ನಾಟಕದ ಕುಶಲಕರ್ಮಿಗಳಿಗೂ ಜಿಐ ಟ್ಯಾಗ್ ಪಡೆಯಲು ಹೇಗೆ ಹೋರಾಟ ಮಾಡಲಾಯಿತು ಎನ್ನುವುದನ್ನು ಖರ್ಗೆ ವಿವರಿಸಿದ್ದಾರೆ. […]

Continue Reading

ಪೆಟ್ರೋಲ್ ಬಂಕ್ ಎಡವಟ್ಟು: ಸಿಎಂ ಬೆಂಗಾವಲು ಪಡೆ 19 ವಾಹನಕ್ಕೆ ಡಿಸೇಲ್ ಬದಲು ನೀರು

ಮಧ್ಯಪ್ರದೇಶ: ಸಿಎಂ ಬೆಂಗಾವಲು ವಾಹನಕ್ಕೆ ಡಿಸೇಲ್ ಬದಲು ನೀರು ತುಂಬಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪ್ರಾದೇಶಿಕ ಕೈಗಾರಿಕೆ, ಕೌಶಲ್ಯ ಮತ್ತು ಉದ್ಯೋಗ ಸಮಾವೇಶದಲ್ಲಿ (RISE 2025) ಭಾಗವಹಿಸಲು ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ.ಮೋಹನ ಯಾದವ್ ಬೆಂಗಾವಲುಪಡೆ ವಾಹನ ಮಧ್ಯದಲ್ಲಿ ನಿಂತಿದೆ. ಏನಾಯಿತೆಂದು ನೋಡಿದಾಗ, ಡಿಸೇಲ್ ಬದಲು ನೀರು ಇರೋದು ಬೆಳಕಿಗೆ ಬಂದಿದೆ. ಸಿಎಂ ಬೆಂಗಾವಲು ಪಡೆಯ 19 ಕಾರುಗಳಿಗೆ ಡಿಸೇಲ್ ಬದಲು ನೀರು ಹಾಕಲಾಗಿದೆ. ಎಲ್ಲ ಬೆಂಗಾವಲು ವಾಹನ ಇದ್ದಕ್ಕಿದ್ದಂತೆ ಒಂದರ ನಂತರ ಮತ್ತೊಂದು ರಸ್ತೆಯಲ್ಲಿ ನಿಂತಿದ್ದರಿಂದ ಆತಂಕ […]

Continue Reading

ಆಸ್ತಿಗಾಗಿ ಹೆಣ್ಣುಮಕ್ಕಳ ಗಲಾಟೆ: 4 ಕೋಟಿ ಮೌಲ್ಯದ ಆಸ್ತಿಯನ್ನು ದೇವಸ್ಥಾನದ ಹುಂಡಿಗೆ ಹಾಕಿದ ನಿವೃತ್ತ ಸೈನಿಕ

ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರಣಿ ಬಳಿಯ ಪಡವೇಡುವಿನಲ್ಲಿರುವ ಅರುಲ್ಮಿಗು ರೇಣುಗಾಂಬಲ್ ಅಮ್ಮನ್ ದೇವಾಲಯದ ಅಧಿಕಾರಿಗಳಿಗೆ ದೇವಾಲಯದ ಹುಂಡಿಯಿಂದ ಕಾಣಿಕೆಗಳನ್ನು ಎಣಿಸುವಾಗ 4 ಕೋಟಿ ರೂ. ಮೌಲ್ಯದ ಆಸ್ತಿ ದಾಖಲೆಗಳು ಸಿಕ್ಕಿದೆ. ಇದರ ಮೂಲವನ್ನು ಹುಡುಕಿದಾಗ ಅದೆ ಊರಿನ ನಿವೃತ್ತ ಸೈನಿಕರೊಬ್ಬರು ಇಷ್ಟು ದೊಡ್ಡ ಪ್ರಮಾಣದ ಆಸ್ತಿಯನ್ನು ದೇವರಿಗೆ ದಾನ ನೀಡಿದ್ದಾರೆ ಎಂದು ವರದಿಯಾಗಿದೆ ಜೂನ್ 24 ರಂದು ದೇವಾಲಯದ ಸಿಬ್ಬಂದಿ ಆವರಣದೊಳಗಿನ 11 ಹುಂಡಿಗಳಲ್ಲಿ ಒಂದನ್ನು ತೆರೆದಾಗ, ಅವರಿಗೆ ಮೂಲ ಭೂಮಿ ಮತ್ತು ಮನೆ ಮಾಲೀಕತ್ವದ […]

Continue Reading

ಮಗ ಮದುವೆಯಾಗಬೇಕಿದ್ದ ಯುವತಿಯನ್ನೆ ವರಿಸಿದ ಅಪ್ಪ

ಉತ್ತರ ಪ್ರದೇಶ: ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ 55 ವರ್ಷದ ವ್ಯಕ್ತಿಯೊಬ್ಬ ತನ್ನ ಮಗ ಮದುವೆಯಾಗಬೇಕಿದ್ದ ವಧುವನ್ನೇ ಮದುವೆಯಾಗಿರುವ ಶಾಕಿಂಗ್ ಘಟನೆ ನಡೆದಿದೆ. 6 ಮಕ್ಕಳ ತಂದೆ ಮತ್ತು ಮೂರು ಮಕ್ಕಳ ಅಜ್ಜನಾಗಿರುವ ಶಕೀಲ್ ಎಂಬವರೇ ಮಗನಿಗೆ ನಿಶ್ಚಿಯವಾಗಿದ್ದ ಮಹಿಳೆಯನ್ನು ವರಿಸಿದರಾಗಿದ್ದು, ತಮ್ಮ ಮಗಳ ಮದುವೆಯ ನಂತರ ಸಮೀಪದ ಹಳ್ಳಿಯ 22 ವರ್ಷದ ಆಯೇಷಾ ಎಂಬ ಮಹಿಳೆಯನ್ನು ಪದೆ ಪದೆ ಭೇಟಿಯಾಗುತ್ತಿದ್ದರು ಎಂದು ಅವರ ಪತ್ನಿ ಶಬಾನಾ ಹೇಳಿದ್ದಾರೆ. ಮಗ ಅಮಾನ್ ಜೊತೆ ಆಯೇಷಾಳ ಮದುವೆ ನಿಶ್ಚಯ […]

Continue Reading

ಈತ ಕಲಿಯುಗದ ಷಹಜಹಾನ್‌: ಪತ್ನಿಗಾಗಿ ತಾಜ್‌ಮಹಲ್ ನಂತಹ ಮನೆ ಕಟ್ಟಿಸಿದ ಭೂಪ

ಭೋಪಾಲ್: ತಾಜ್‍ ಮಹಲ್ ಜಗತ್ತಿನ ಏಳು ಅದ್ಭುತಗಳಲ್ಲಿ ಒಂದು. ಇದರ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಪ್ರವಾಸಿಗರು ಆಗ್ರಾಕ್ಕೆ ಭೇಟಿ ನೀಡುತ್ತಾರೆ. ಆದರೆ ಮಧ್ಯಪ್ರದೇಶದ ದಂಪತಿ ತಮ್ಮ ಮನೆಯನ್ನು ಈ ಐತಿಹಾಸಿಕ ಸ್ಮಾರಕದ ಪ್ರತಿಕೃತಿಯಂತೆ ವಿನ್ಯಾಸಗೊಳಿಸಿದ್ದಾರೆ. ಇದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ನೆಟ್ಟಿಗರು ಈ ಮನೆಯನ್ನು ನೋಡಿ ಫುಲ್‌ ಫಿದಾ ಆಗಿದ್ದಾರೆ. ಆನಂದ್ ಪ್ರಕಾಶ್ ಚೌಕ್ಸೆ ಮತ್ತು ಇತನ ಪತ್ನಿ ಒಡೆತನದ ನಾಲ್ಕು ಬೆಡ್ ರೂಂಗಳಿರುವ ಮನೆ ಮಧ್ಯಪ್ರದೇಶದ ಬುರ್ಹಾನ್‌ಪುರದಲ್ಲಿದೆ. ಈ ಮನೆಯನ್ನು ಮಕ್ರಾನಾ ಅಮೃತಶಿಲೆಯನ್ನು […]

Continue Reading

ಅಹಮದಾಬಾದ್‌ ವಿಮಾನ ಪತನ: ಮೊಬೈಲ್​ನಲ್ಲಿ ವಿಡಿಯೋ ಸೆರೆಹಿಡಿದ ಹುಡುಗನಿಗೆ ಶುರುವಾಗಿದೆ ಭಯ

ಅಹಮದಾಬಾದ್‌: ಟೇಕಾಫ್​ ಆದ ಕೆಲವೇ ಸೆಕೆಂಡ್​ಗಳಲ್ಲಿ ಅಹಮದಾಬಾದ್‌ ವಿಮಾನ ನಿಲ್ದಾಣದ ಬಳಿ ಏರ್’ಇಂಡಿಯಾ ಪತನಗೊಂಡ ಸುದ್ದಿ ಎಲ್ಲರಿಗೂ ತಿಳಿದಿದೆ. ಈ ದುರಂತ ನೆನೆಪು ಮಾಡಿಕೊಂಡರೆ ಈ ಕ್ಷಣವೂ ಕಣ್ತುಂಬಿಕೊಳ್ಳುತ್ತದೆ. 12 ಸಿಬ್ಬಂದಿ ಸೇರಿದಂತೆ 241 ಜನ ದುರ್ಘಟನೆಯಲ್ಲಿ ಸಾವಿಗೀಡಾದರು. ವಿಮಾನ ಪತನಗೊಂಡ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಅದರಲ್ಲೂ ಮೊಬೈಲ್​ನಲ್ಲಿ ರೆಕಾರ್ಡ್​ ಮಾಡಿ ವಿಡಿಯೋವೊಂದು ಎಲ್ಲರ ಗಮನ ಸೆಳೆಯಿತು. ಆ ವಿಡಿಯೋ ಮಾಡಿದ್ದು ಆರ್ಯನ್ ಎಂಬ ಹುಡುಗ. ಈ ವಿಡಿಯೋ ವೈರಲ್ ಆದ ನಂತರ […]

Continue Reading

ಭಕ್ತರ ಕೈಯಲ್ಲಿದ್ದ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣದ ಪರ್ಸ್‌ ಕಸಿದು ಪರಾರಿಯಾದ ಮಂಗ

ಉತ್ತರಪ್ರದೇಶ: ಭಕ್ತರೊಬ್ಬರ ಕೈಯಲ್ಲಿದ್ದ ಸುಮಾರು 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ಹೊಂದಿರುವ ಪರ್ಸ್‌ ಮಂಗವೊಂದು ಕಸಿದುಕೊಂಡು ಪರಾರಿಯಾಗಿರುವ ಘಟನೆ ಮಥುರಾ ಸಮೀಪದ ಠಾಕೂರ್‌ ಬಂಕೆ ಬಿಹಾರಿ ದೇವಸ್ಥಾನದ ಬೃಂದಾವನ ಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಅಲಿಗಢ್‌ ನಿವಾಸಿ ಅಭಿಷೇಕ್‌ ಅಗರ್ವಾಲ್‌ ತಮ್ಮ ಕುಟುಂಬದ ಸದಸ್ಯರ ಜೊತೆಗೆ ವೃಂದಾವನಕ್ಕೆ ಭೇಟಿ ನೀಡಿದ್ದರು. ದೇವಸ್ಥಾನಕ್ಕೆ ತೆರಳಿ ವಾಪಸ್‌ ಆಗುವಾಗ ಅಗರ್ವಾಲ್‌ ಅವರ ಪತ್ನಿಯ ಕೈಯಲ್ಲಿದ್ದ ಪರ್ಸ್‌ನ್ನು ಮಂಗ ಕಸಿದುಕೊಂಡು ಪರಾರಿಯಾಗಿದೆ. ಪರ್ಸ್‌’ನಲ್ಲಿ ಬೆಲೆಬಾಳುವ ಚಿನ್ನಾಭರಣ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ […]

Continue Reading