ಇಂಜಿನಿಯರಿಂಗ್ ವೃತ್ತಿ ತೊರೆದು ಕೃಷಿಗೆ ಮರಳಿದ ಈಕೆ ಈಗ ಕೋಟ್ಯಾಧಿಪತಿ
ಛತ್ತೀಸ್ಗಢ: ಕೃಷಿಯಲ್ಲಿ ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿದರೆ ಅಧುನಿಕ ತಂತ್ರಜ್ಞಾನವನ್ನು ಬಳಸಿದರೆ ಯಶಸ್ಸು ಸಾಧ್ಯ ಎಂಬುದನ್ನು ತೋರಿಸಿಕೊಟ್ಟ ಅನೇಕ ಯುವ ಕೃಷಿಕರಿದ್ದಾರೆ ಅವರೊಲ್ಲಬರು ಛತ್ತೀಸ್ಗಢದ ಸ್ಮರಿಕಾ ಚಂದ್ರಕರ್ ಆಗಿದ್ದಾರೆ. ಛತ್ತಿಸ್ಗಢದ ಚಾರ್ಮುಡಿಯಾ ಎಂಬ ಹಳ್ಳಿಯಲ್ಲಿ ಕೃಷಿ ಕುಟುಂಬದಲ್ಲಿ ಕೃಷಿಯನ್ನು ನೋಡುತ್ತಲೇ ದೊಡ್ಡವಳಾದ ಸ್ಮರಿಕಾ ಓದಿದ್ದು ಕಂಪ್ಯೂಟರ್ ಸೈನ್ಸ್ನಲ್ಲಿ ಎಂಜಿನಿಯರಿಂಗ್ ಹಾಗೂ ಎಂಬಿಎ. ಇಷ್ಟು ಓದಿದ ಅವರು ಪುಣೆಯಲ್ಲಿ 5 ವರ್ಷಗಳ ಕಾಲ ಹಿರಿಯ ಬ್ಯುಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯೂಟಿವ್ ಆಗಿಯೂ ಕೆಲಸ ಮಾಡಿದ್ದಾರೆ. 5 ವರ್ಷಗಳ ಕಾಲ ಹೊರಗೆ ಕೆಲಸ […]
Continue Reading