ಮಗಳ ಮೇಲೆ ತನ್ನ ಪ್ರಿಯಕರ ಮತ್ತು ಆತನ ಸ್ನೇಹಿತ ಅತ್ಯಾಚಾರ ಎಸಗೊಕೆ ಹೆತ್ತ ತಾಯಿಯೆ ಸಪೋರ್ಟ್‌: ಬಿಜೆಪಿ ಮಾಜಿ ನಾಯಕಿ ಅರೆಸ್ಟ್‌

ಹರಿದ್ವಾರ: ಉತ್ತರಾಖಂಡದ ಹರಿದ್ವಾರದ ಮಾಜಿ ಬಿಜೆಪಿ ನಾಯಕಿ ಮತ್ತು ಮಹಿಳಾ ಮೋರ್ಚಾದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷೆ ಅನಾಮಿಕಾ ಶರ್ಮಾ ಅವರ ವಿರುದ್ಧ ತನ್ನ 13 ವರ್ಷದ ಮಗಳ ಮೇಲೆ ತನ್ನ ಪ್ರಿಯಕರ ಮತ್ತು ಅವನ ಸಹಾಯಕನಿಂದ ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟ ಆರೋಪ ಕೇಳಿಬಂದಿದೆ. ಈ ಘಟನೆ ಜನವರಿಯಿಂದ ಮಾರ್ಚ್ 2025ರವರೆಗೆ ಹಲವು ಬಾರಿ ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಹರಿದ್ವಾರ, ಆಗ್ರಾ, ಮತ್ತು ಬೃಂದಾವನದಲ್ಲಿ ಅನಾಮಿಕಾ ಶರ್ಮಾ ಅವರ 30ರ ವಯಸ್ಸಿನ ಪ್ರಿಯಕರ ಸುಮಿತ್ ಪಟ್ವಾಲ್ […]

Continue Reading

ವಿಚಕ್ಷಣ ದಳದ ದಾಳಿಗೆ ಹೆದರಿ ಕಿಟಕಿಯಿಂದ ನೋಟುಗಳ ಬಂಡಲ್ ಎಸೆದ ಇಂಜಿನಿಯರ್‌: 2.1 ಕೋಟಿ ಜಪ್ತಿ

ಭುವನೇಶ್ವರ: ನಿನ್ನೆಯಷ್ಟೇ ಉತ್ತರಾಖಂಡ್‌ನ ಡೆಹ್ರಾಡೂನ್‌ನಲ್ಲಿ ವಿಚಕ್ಷಣ ದಳದ ದಾಳಿಗೆ ಹೆದರಿ ಸಿಕ್ಕಿ ಬೀಳುವ ಭಯದಲ್ಲಿ ವಿಲೇಜ್ ಅಕೌಂಟೆಂಟ್‌ ಒಬ್ಬರು ತಾವು ಪಡೆದ ಲಂಚದ ಹಣವನ್ನು ನುಂಗಿದಂತಹ ಘಟನೆ ನಡೆದ ಬಗ್ಗೆ ವರದಿಯಾಗಿತ್ತು. ಈ ಘಟನೆ ಮಾಸುವ ಮೊದಲೇ ಈಗ ಒಡಿಶಾದಲ್ಲಿ ಇದೆ ರೀತಿಯ ಘಟನೆಯೊಂದು ನಡೆದಿದೆ. ಮನೆ ವಿಚಕ್ಷಣ ದಳದ ದಾಳಿ ನಡೆಯುವುದು ತಿಳಿಯುತ್ತಿದ್ದಂತೆ ಸರ್ಕಾರಿ ಅಧಿಕಾರಿಯೊಬ್ಬ ತಮ್ಮ ಬಳಿ ಅಕ್ರಮವಾಗಿ ಸಂಗ್ರಹಿಸಿದ್ದ ನೋಟುಗಳನ್ನು ಕಿಟಿಕಿಯ ಮೂಲಕ ಹೊರಗೆ ಎಸೆದಂತಹ ಘಟನೆ ನಡೆದಿದೆ. ಈತನ ಬಳಿಯಿಂದ 2.1 […]

Continue Reading

ಪಾಕ್‌, ಚೀನಾಗೆ ಟಕ್ಕರ್‌ ಕೊಡಲು ಹೊಸ ಫೈಟರ್‌ ಜೆಟ್‌ಗೆ ಭಾರತ ಅನುಮೋದನೆ

ನವದೆಹಲಿ: ಪಾಕಿಸ್ತಾನಕ್ಕೆ ಚೀನಾ ಶಸ್ತ್ರಾಸ್ತ್ರಗಳ ನೆರವಿನ ಮಧ್ಯೆ ಭಾರತವು ತನ್ನದೆ ಆದ ಸ್ಟೆಲ್ತ್‌ ಫೈಟರ್‌ ಜೆಟ್‌ ಯೋಜನೆಗೆ ಅನುಮೋದನೆ ನೀಡಿದೆ. ಭಾರತದ ವಾಯು ಪ್ರಾಬಲ್ಯವನ್ನು ಎದುರಿಸಲು ತನ್ನ ಶಸ್ತ್ರಾಗಾರವನ್ನು ಬಲಪಡಿಸಲು ಪಾಕಿಸ್ತಾನಕ್ಕೆ ಸ್ಟೆಲ್ತ್ ಫೈಟರ್ ಜೆಟ್‌ಗಳನ್ನು ಪೂರೈಸುವ ಯೋಜನೆಯನ್ನು ಚೀನಾ ತ್ವರಿತಗೊಳಿಸುತ್ತಿದೆ. ಈ ನಡುವೆ ದೇಶದ ಮೊದಲ ಸ್ಟೆಲ್ತ್ ಫೈಟರ್‌ ಜೆಟ್‌ ನಿರ್ಮಿಸುವ ಯೋಜನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನುಮೋದನೆ ನೀಡಿದ್ದಾರೆ. ಈ ಫೈಟರ್ ಜೆಟ್ ಅವಳಿ-ಎಂಜಿನ್, 5ನೇ ತಲೆಮಾರಿನ ಮಿಲಿಟರಿ ವಿಮಾನವಾಗಿದೆ. ಈ ಕಾರ್ಯಕ್ರಮವನ್ನು […]

Continue Reading

ಕೋಲಾರದಲ್ಲಿ ಏರ್‌ಬಸ್‌-ಟಾಟಾ ಕಾಪ್ಟರ್ ಘಟಕ: ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್‌ ಫ್ಯಾಕ್ಟರಿ

ನವದೆಹಲಿ: ಯುರೋಪ್‌ನ ಅತಿದೊಡ್ಡ ವೈಮಾನಿಕ ಕಂಪನಿ ಏರ್‌ಬಸ್‌ ಹಾಗೂ ಟಾಟಾ ಸಮೂಹದ ಏರೋಸ್ಪೇಸ್‌ ವಿಭಾಗವಾಗಿರುವ ಟಾಟಾ ಅಡ್ವಾನ್ಸ್ಡ್‌ ಸಿಸ್ಟಮ್ಸ್‌ (ಟಿಎಎಸ್‌ಎಲ್‌) ಕಂಪನಿಗಳು ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್‌ ಜೋಡಣೆ ಕಾರ್ಖಾನೆ ಸ್ಥಾಪನೆ ಮಾಡಲು ಕರ್ನಾಟಕದ ಕೋಲಾರ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿವೆ. ಬೆಂಗಳೂರಿನಿಂದ ಕೇವಲ 2 ತಾಸು ದೂರದಲ್ಲಿರುವ, ಕೋಲಾರದ ವೇಮಗಲ್‌ ಕೈಗಾರಿಕಾ ಪ್ರದೇಶದಲ್ಲಿ ಈ ಘಟಕ ತಲೆ ಎತ್ತಲಿದೆ ಎಂದು ಅತ್ಯುನ್ನತ ಮೂಲಗಳು ತಿಳಿಸಿವೆ. ಅತ್ಯಂತ ಪ್ರತಿಷ್ಠಿತವಾಗಿರುವ ಈ ಯೋಜನೆಯನ್ನು ಪಡೆಯಲು ಆಂಧ್ರಪ್ರದೇಶ, ಉತ್ತರಪ್ರದೇಶ ಹಾಗೂ ಗುಜರಾತ್‌ಗಳು […]

Continue Reading

ಅನಾಥವಾಗಿ ಬಿದ್ದಿದ್ದ ಮಗುವನ್ನು ಸಾಕಿದ ಮಹಿಳೆ, ಆ ಮಗಳಿಂದಲೆ ಕೊಲೆಯಾದ ತಾಯಿ

ಭುವನೇಶ್ವರ: ಅಪ್ಪ-ಅಮ್ಮನಿಗೆ ಬೇಡವಾದ ಮಗು ಕಸದಬುಟ್ಟಿಯಲ್ಲಿ, ರಸ್ತೆಯ ಬದಿಯಲ್ಲಿ ಸೇರುತ್ತದೆ. ಇನ್ನು ಕೆಲವರು ಹೆಣ್ಣುಮಗು ಹುಟ್ಟಿತೆಂಬ ಕಾರಣಕ್ಕೆ ಅದನ್ನು ಕೊಲ್ಲುವವರೂ ಇದ್ದಾರೆ. ಆದರೆ ಒಡಿಶಾದ ಮಹಿಳೆ ರಾಜಲಕ್ಷ್ಮಿಕರ್ ಎಂಬುವವರಿಗೆ ಮಕ್ಕಳೆಂದರೆ ಜೀವ. ತಮಗೆ ಮಕ್ಕಳಾಗಲಿಲ್ಲವೆಂದು ಕೊರಗುತ್ತಿದ್ದ ಅವರಿಗೆ 13 ವರ್ಷದ ಹಿಂದೆ ರಸ್ತೆ ಬದಿಯಲ್ಲಿ 3 ದಿನದ ಹೆಣ್ಣುಮಗುವೊಂದು ಸಿಕ್ಕಿತ್ತು. ಕಾನೂನುಪ್ರಕಾರ ಆ ಮಗುವನ್ನು ದತ್ತು ಪಡೆದು ಆ ಅನಾಥ ಮಗುವಿಗೆ ತಾಯಿಯಾದರು. ಅಮ್ಮನಿಗೆ ಬೇಡವಾಗಿ ಬಿದ್ದಿದ್ದ ಆ ಹೆಣ್ಣು ಶಿಶುವಿನ ಜೀವನಕ್ಕೆ ಆಧಾರವಾದರು. ಒಳ್ಳೆಯ ಶಾಲೆಗೆ […]

Continue Reading

13 ವರ್ಷದ ವಿದ್ಯಾರ್ಥಿಯಿಂದ ಗರ್ಭಿಣಿಯಾದ 23 ವರ್ಷದ ಶಿಕ್ಷಕಿಯ ಗರ್ಭಪಾತಕ್ಕೆ ಕೋರ್ಟ್‌ ಅನುಮತಿ

ಗಾಂಧಿನಗರ: 13 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿ ಹೋಗಿ, ಆತನಿಂದಲೇ ಗರ್ಭಿಣಿಯಾಗಿ ಸದ್ಯ ಪೋಕ್ಸೊ ಕಾಯ್ದೆಯಡಿ ಬಂಧನದಲ್ಲಿರುವ 23 ವರ್ಷದ ಶಿಕ್ಷಕಿಯ ಗರ್ಭಪಾತಕ್ಕೆ ಗುಜರಾತ್‌ನ ಸೂರತ್‌ನ ವಿಶೇಷ ಪೋಕ್ಸೋ ನ್ಯಾಯಾಲಯ ಅನುಮತಿ ನೀಡಿದೆ. ಅಪ್ರಾಪ್ತ ವಯಸ್ಕನನ್ನು ಅಪಹರಿಸಿದ ಪ್ರಕರಣದಲ್ಲಿ ಶಿಕ್ಷಕಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದೆ, ಸದ್ಯ ಸೂರತ್‌ನ ಜೈಲಿನಲ್ಲಿದ್ದಾಳೆ. ಕೆಲವು ದಿನಗಳ ಹಿಂದೆ ಬೆಳಕಿಗೆ ಬಂದಿರುವ ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿತು. ಆಕೆಯ ಮಾನಸಿಕ ತೊಂದರೆಗಳನ್ನು ಗಣನೆಗೆ ತೆಗೆದುಕೊಂಡು ಈ ತೀರ್ಪು ನೀಡಲಾಗಿದೆ ಎಂದು […]

Continue Reading

ಐಸ್‌ಕ್ರೀಂನಲ್ಲಿ ಮಹಿಳೆಗೆ ಸಿಕ್ಕಿದ್ದೆನು ? ತೀವ್ರ ವಾಂತಿಯಿಂದ ಆಸ್ಪತ್ರೆಗೆ ದಾಖಲಾದ ಮಹಿಳೆ

ಅಹ್ಮದಾಬಾದ್‌: ಕಳೆದ ವರ್ಷ ಮಹಾರಾಷ್ಟ್ರದ ಮುಂಬೈನಲ್ಲಿ ವ್ಯಕ್ತಿಯೊಬ್ಬರಿಗೆ ಐಸ್‌ಕ್ರೀಂನಲ್ಲಿ ಮನುಷ್ಯನ ಬೆರಳೊಂದು ಸಿಕ್ಕಿ ಬೆಚ್ಚಿ ಬೀಳುವಂತೆ ಮಾಡಿತ್ತು. ತನಿಖೆಯ ಬಳಿಕ ಇದು ಐಸ್‌ಕ್ರೀಂ ಕಾರ್ಖಾನೆಯ ಕಾರ್ಮಿಕನ ಬೆರಳು ಎಂಬುದು ತಿಳಿದು ಬಂದಿತ್ತು. ಈ ಘಟನೆ ಜನಮಾನಸದಿಂದ ಮಾಸುವ ಮೊದಲೆ ಈಗ ಗುಜರಾತ್‌ನ ಅಹ್ಮದಾಬಾದ್‌ನ ಮಹಿಳೆಯೊಬ್ಬರು ಐಸ್‌ಕ್ರೀಂನಲ್ಲಿ ಸಿಕ್ಕ ವಸ್ತುವನ್ನು ನೋಡಿ ಅಸ್ವಸ್ಥಗೊಂಡಿದ್ದಾರೆ. ನಿರಂತರವಾಗಿ ವಾಂತಿ ಮಾಡಲು ಶುರು ಮಾಡಿದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಮಾನ್ಯವಾಗಿ ಖುಷಿ ಕ್ಷಣಗಳನ್ನು ಹಂಚಿಕೊಳ್ಳಲು ಅನೇಕರು ಐಸ್‌ಕ್ರೀಂ ಸೇವಿಸುತ್ತಾರೆ. ಆದರೆ ಗುಜರಾತ್‌ನ ಮಹಿಳೆಯೊಬ್ಬರಿಗೆ […]

Continue Reading

UPI ಪಾವತಿ ಬಂದ್: ಇಂದಿನಿಂದ ಪೆಟ್ರೋಲ್ ಪಂಪ್‌ಗಳಲ್ಲಿ ಹೊಸ ನಿಯಮ

ಮಹಾರಾಷ್ಟ್ರ: ಮೇ.10 ರಿಂದ ಪೆಟ್ರೋಲ್ ಪಂಪ್‌ಗಳಲ್ಲಿ UPI ಮತ್ತು ಕಾರ್ಡ್‌ಗಳ ಮೂಲಕ ಪಾವತಿಸುವುದು ಕಷ್ಟವಾಗಬಹುದು. ಪೆಟ್ರೋಲ್ ಪಂಪ್ ಮಾಲೀಕರು ಇಂದಿನಿಂದ ಡಿಜಿಟಲ್ ಪಾವತಿಗಳನ್ನು ಸ್ವೀಕರಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಪಂಪ್ ಮಾಲೀಕರು ಮತ್ತು ಅವರ ಸಂಘಟನೆಗಳು UPI ಮತ್ತು ಕಾರ್ಡ್ ಪಾವತಿಗಳನ್ನು ಸ್ವೀಕರಿಸುವದಿಲ್ಲ ಎಂದು ಹೇಳುತ್ತಿದ್ದಾರೆ. ಈ ರೀತಿಯ ಪಾವತಿಗಳಿಂದ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿದ್ದಾರೆ. ಮೇ 10 ರಿಂದ UPI […]

Continue Reading

ಲಾಟರಿಯಿಂದ ಖರೀದಿಸಿದ ಜಮೀನಲ್ಲಿ ನಿಧಿ ಪತ್ತೆ: 20kg ತೂಕದ ಮಡಿಕೆಯಲ್ಲಿ ಸಿಕ್ಕಿತು ನಿಧಿ

ಭಾರತದಲ್ಲಿ ಹಲವು ಜನರಿಗೆ ನಿಧಿ ಸಿಕ್ಕಿದ ಉದಾಹರಣೆ ಇವೆ. ಎಷ್ಟೋ ಜನರು ನಿಧಿಗೋಸ್ಕರ ಅಪರಾಧ ಮಾಡಿ ಸಿಕ್ಕಿಬಿದ್ದಿದ್ದಾರೆ. ಆದರೆ ಇಲ್ಲೊರ್ವ ರೈತನಿಗೆ ಆತ ಇದ್ದಲ್ಲಿ ಅದೃಷ್ಟ ಎನ್ನುವದು ಒಂದಲ್ಲ, ಎರಡು ಬಾರಿ ಹುಡುಕಿಕೊಂಡು ಬಂದಿದೆ. ಈ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಆದರಿದು ಡಿಸೆಂಬರ್ 2019ರ ಸುದ್ದಿಯಾಗಿದ್ದು, ಇದೀಗ ಪ್ರೆಶ್ ಸುದ್ದಿ ಎಂಬಂತೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗುತ್ತಿದೆ. ಲಾಟರಿಯಲ್ಲಿ ಬಂದ ಹಣದಿಂದ ಜಮೀನು ಖರೀದಿಕೇರಳದ ಕಿಲಿಮನೂರಿನ 66 ವರ್ಷದ ರೈತ ಬಿ ರತ್ನಾಕರನ್ ಪಿಳ್ಳೈ […]

Continue Reading

ಕೂದಲೆಳೆ ಅಂತರದಲ್ಲಿ ಪಾರಾದ DMK ಸಂಸದ ರಾಜಾ

ಚೆನ್ನೈ: ಮೈಲಾಡುತುರೈನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಡಿಎಂಕೆ ಸಂಸದ ಎ ರಾಜಾ ಅವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಪಕ್ಷದ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿರುವಾಗ ಗಾಳಿ ಬೀಸುತ್ತಿತ್ತು. ಈ ವೇಳೆ ಬಲವಾದ ಗಾಳಿಯಿಂದಾಗಿ ವೇದಿಕೆಯ ಬಳಿ ಓವರ್‌ಹೆಡ್ ಫೋಕಸ್ ದೀಪಗಳು ಕುಸಿದು ಬಿದ್ದು ಡಯಾಜ್ ಮೇಲೆ ಬಿದ್ದಿದೆ. ಫೋಕಸ್‌ ದೀಪಗಳು ಬೀಳುವುದನ್ನು ನೋಡಿದ ರಾಜಾ ಅವರು ತಮ್ಮ ಎಡಗಡೆ ಸರಿದ ಪರಿಣಾಮ ಅಪಾಯದಿಂದ ಪಾರಾಗಿದ್ದಾರೆ. ಒಂದು ವೇಳೆ ಅವರು ಭಾಷಣ ಮಾಡುತ್ತಲೇ ಇರುತ್ತಿದ್ದರೆ ಗಾಯಗೊಳ್ಳುವ ಸಾಧ್ಯತೆ ಇತ್ತು. ಓವರ್‌ಹೆಡ್ […]

Continue Reading