ದಾಳಿ ಎಸಗಿದ ಉಗ್ರರಿಗೆ, ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿ ಶಿಕ್ಷೆ ಕೊಡುತ್ತೆವೆ: ಘರ್ಜಿಸಿದ ಮೋದಿ
ಪಾಟ್ನಾ: ಪಹಲ್ಗಾಮ್ನಲ್ಲಿ ದಾಳಿ ಮಾಡಿದವರು ಮತ್ತು ಸಂಚು ರೂಪಿಸಿದವರ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಮೋದಿ ಗುಡುಗಿದ್ದಾರೆ. ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಕಾರ್ಯಕ್ರಮದಲ್ಲಿ ಮಾತನಾಡುವಾಗ ಉಗ್ರರಿಗೆ ಎಚ್ಚರಿಕೆ ನೀಡಿದರು. ಪಹಲ್ಗಾಮ್ ದಾಳಿಯಲ್ಲಿ ಮೃತರಿಗೆ ಗೌರವ ಸಲ್ಲಿಸಲು 1 ನಿಮಿಷ ಮೌನ ಪ್ರಾರ್ಥನೆ ಮಾಡಿ ಮೋದಿ ಭಾಷಣ ಆರಂಭಿಸಿದರು. ಇಂದು ಬಿಹಾರದ ನೆಲದಲ್ಲಿ ನಿಂತು ನಾನು ಇಡಿ ಜಗತ್ತಿಗೆ […]
Continue Reading