ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹುಲಿ ಅಟ್ಯಾಕ್, ವ್ಯಾಘ್ರನ ಬಾಯಿಂದ ರಕ್ಷಿಸಿದ ಸಹೋದ್ಯೋಗಿಗಳು
ಕೋಲ್ಕತ್ತಾ: ಸುಂದರಬನ್ಸ್ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹುಲಿ ದಾಳಿ ನಡೆಸಿದ ಘಟನೆ ನಡೆದಿದೆ. ಹುಲಿ ದಾಳಿಗೊಳಗಾದ ಅರಣ್ಯ ಇಲಾಖೆ ನೌಕರನನ್ನು ತಕ್ಷಣ ಸಹೋದ್ಯೋಗಿಗಳು ರಕ್ಷಿಸಿದ್ದಾರೆ. ನೌಕರನನ್ನು ರಕ್ಷಿಸುತ್ತಿರುವ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಂದರಬನ್ಸ್ ಅಭಯಾರಣ್ಯದಲ್ಲಿ ಸೋಮವಾರ ಬೆಳಿಗ್ಗೆ ಅರಣ್ಯ ಇಲಾಖೆಯ ಸಿಬ್ಬಂದಿ ಹುಲಿಯನ್ನು ಅಜ್ಮಲ್ಮರಿ ಅರಣ್ಯಕ್ಕೆ ಅಟ್ಟಲು ಯತ್ನಿಸುತ್ತಿದ್ದರು. ಈ ವೇಳೆ ನೌಕರನ ಮೇಲೆ ಹುಲಿ ದಾಳಿ ಮಾಡಿದೆ. ಎಂಟರಿಂದ ಹತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಹುಲಿಯನ್ನು ಮತ್ತೆ ಕಾಡಿಗೆ […]
Continue Reading