ಸಂಸ್ಕೃತಿ ಸನ್ಮಾನ್ ಹಾಗೂ ಸೀಗಿ ಸಾಹಿತ್ಯ ಪ್ರಶಸ್ತಿಗೆ ಡಾ.ಸ್ವಾಮಿರಾವ ಕುಲಕರ್ಣಿ, ಮಹಿಪಾಲರೆಡ್ಡಿ ಮುನ್ನೂರ ಆಯ್ಕೆ

ಸೇಡಂ: ಸಂಸ್ಕೃತಿ ಪ್ರಕಾಶನ ಟ್ರಸ್ಟ್ ಕೊಡಮಾಡುವ ಸಂಸ್ಕೃತಿ ಸಮ್ಮಾನ್ ಪ್ರಶಸ್ತಿಗೆ ದಾಸ ಸಾಹಿತ್ಯದ ವಿದ್ವಾಂಸ ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಹಾಗೂ ಸಿಗಿ ಸಾಹಿತ್ಯ ಪ್ರಶಸ್ತಿಗೆ ಕ್ರಿಯಾಶೀಲ ಬರಹಗಾರ, ಲೇಖಕ, ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ಪ್ರಕಾಶನ ಟ್ರಸ್ಟ್‌ ಅಧ್ಯಕ್ಷ ಪ್ರಭಾಕರ ಜೋಶಿ ತಿಳಿಸಿದ್ದಾರೆ. ಸಂಸ್ಕೃತಿ ಪ್ರಕಾಶನದ 35ನೇ ವಾರ್ಷಿಕೋತ್ಸವದ ಅಂಗವಾಗಿ ಸಂಸ್ಕೃತಿ ಸಮ್ಮಾನ್‌ ಪ್ರಶಸ್ತಿ ನೀಡಲಾಗುತ್ತಿದೆ. ಸಂಸ್ಕೃತಿ ಪ್ರಕಾಶನದ ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಕೊಡಲಾಗುತ್ತಿರುವ ಸಂಸ್ಕೃತಿ ಸಮ್ಮಾನ್‌ ಪ್ರಶಸ್ತಿಯನ್ನು ಸಾಹಿತ್ಯ – […]

Continue Reading

ಅಮ್ಮ ಹೆಸರಿನಲ್ಲಿ ನೀಡುವ ಪ್ರಶಸ್ತಿ ರಾಜ್ಯಕ್ಕೆ ಮಾದರಿ

ಸೇಡಂ: ಜಗತ್ತಿನಲ್ಲಿ ಎರಡು ಸುರಕ್ಷಿತ ಸ್ಥಳ ಅಪ್ಪನ ಹೆಗಲು, ಅಮ್ಮನ ಮಡಿಲು ಹೀಗಾಗಿ ತಾಯಿ, ತಂದೆಯರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಜಗತ್ತಿನ ಎಲ್ಲಾ ಪ್ರಶಸ್ತಿಗೂ ಮಿಗಿಲಾದದ್ದು ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ಅಭಿಪ್ರಾಯಪಟ್ಟರು. ಪಟ್ಟಣದ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ ಪ್ರತಿಷ್ಠಾನವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಮಂಗಳವಾರ ರಾತ್ರಿ ಆಯೋಜಿಸಿದ್ದ 24ನೇ ವರ್ಷದ ಅಮ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಮಾತನಾಡಿದ ಅವರು, ದೇಶದ ಉದ್ದಗಲಕ್ಕೂ […]

Continue Reading

ನಾಗಾವಿಯಲ್ಲಿ ಉತ್ಖನನ, ಸಂಶೋಧನೆ ಅಗತ್ಯ: ತಹಸೀಲ್ದಾರ್

ಚಿತ್ತಾಪುರ: ಪುರಾತನ ಕಾಲದಲ್ಲಿ ಉತ್ತರ ಭಾರತದಲ್ಲಿದ್ದ ನಳಂದಾ, ತಕ್ಷಶಿಲಾ ವಿಶ್ವವಿದ್ಯಾಲಯ ಮಾದರಿಯಲ್ಲೇ ದಕ್ಷಿಣ ಭಾರತದ ನಾಗಾವಿಯಲ್ಲಿ ಘಟಕಾಸ್ಥಾನ ಹೆಸರಿನ ಪ್ರಸಿದ್ಧ ವಿಶ್ವವಿದ್ಯಾಲಯವಿತ್ತು, ನಾಗಾವಿಯಲ್ಲಿ ಉತ್ಖನನ, ಸ್ಥಳದ ಸಮಗ್ರ ಇತಿಹಾಸದ ಸಂಶೋಧನೆ ನಡೆಯಬೇಕು ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ತಾ.ಪಂ ಸಭಾಂಗಣದಲ್ಲಿ ನಾಗಾವಿಸಾಂಸ್ಕೃತಿಕ ಪ್ರತಿಷ್ಠಾನ ಹಮ್ಮಿಕೊಳ್ಳಲಾಗಿದ್ದ ನಾಗಾವಿ ಸಾಂಸ್ಕೃತಿಕ ರತ್ನ ಪ್ರಶಸ್ತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಉತ್ತರ ಭಾರತದಲ್ಲಿ ನಳಂದ ತಕ್ಷಶಿಲಾ ವಿಶ್ವವಿದ್ಯಾಲಯ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ನಾಗಾವಿಗೆ ಅಗ್ರಹಾರ ಹೆಸರಿನ ಪ್ರಸಿದ್ಧಿ ಪಡೆದ […]

Continue Reading