ದಿ.ಪುನೀತ್ ರಾಜ್‌ಕುಮಾರ್ ಕನಸಿನ ‘ಅಪ್ಪು ಫ್ಯಾನ್‌ ಡಮ್’ ಆ್ಯಪ್ ಅನಾವರಣ

ದಿ.ಪುನೀತ್ ರಾಜ್‌ಕುಮಾರ್ ಅವರ ಕನಸುಗಳನ್ನು ಸಾಕಾರಗೊಳಿಸಲು ನೂತನ ಆ್ಯಪ್ `ಅಪ್ಪು ಫ್ಯಾನ್ ಡಮ್’ ಅನಾವರಣಗೊಂಡಿದೆ. ಆ್ಯಪ್, ಎಐ ತಂತ್ರಜ್ಞಾನದ ಮೂಲಕ ಅಭಿಮಾನಿಗಳನ್ನು ತಲುಪುವ ಸದುದ್ದೇಶದೊಂದಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ನೇತೃತ್ವದಲ್ಲಿ ಸಿದ್ಧವಾಗಿರುವ ಆ್ಯಪ್‌ನ್ನು ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಲೋಕಾರ್ಪಣೆ ಮಾಡಿದರು. ಆ್ಯಪ್ ಲೋಕಾರ್ಪಣೆ ವೇಳೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮಾತನಾಡಿ, ನಿಮಗೆ ಗೊತ್ತಿರುವಂತೆ ಅಪ್ಪು ಯಾವಾಗಲೂ ಹೊಸತನದ ಕಡೆಗೆ ಹುಡುಕಾಟ ನಡೆಸುತ್ತಿದ್ದರು. ಹೊಸತನದ ಹುಡುಕಾಟದಿಂದಲೇ ಹೊಸಬರಿಗೆ ಅವಕಾಶ ಕೊಡಲೆಂದೇ ಪಿಆರ್‌ಕೆ ಕೂಡ ಶುರುವಾಗಿದ್ದು, ಇಂಡಸ್ಟ್ರಿಗೆ […]

Continue Reading

ಮತದಾನದಿಂದ ಪ್ರಜಾಪ್ರಭುತ್ವದ ಯಶಸ್ಸು: ನೀಲಪ್ರಭಾ

ಚಿತ್ತಾಪುರ: ಪ್ರತಿಯೊಬ್ಬ ಮತದಾರರು ಮತ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವದ ಯಶಸ್ಸು ಸಾಧ್ಯ ಎಂದು ತಾಲೂಕ ದಂಡಾಧಿಕಾರಿ ನೀಲಪ್ರಭಾ ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ದಿ ಸಂಸ್ಥೆಯಲ್ಲಿ ಶಹಾಬಾದ ತಾಲೂಕ ಆಡಳಿತ ವತಿಯಿಂದ ನಡೆದ “ಸ್ವೀಪ್” ಕಾರ್ಯಕ್ರಮದಡಿ ಈಶಾನ್ಯ ಶಿಕ್ಷಕರ ಚುನಾವಣೆ ಅಂಗವಾಗಿ ನಡೆದ ಮತದಾರ ಜಾಗೃತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳೇ ಬುನಾದಿ. ಪ್ರತಿಯೊಬ್ಬರು ಚುನಾವಣಾ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ಭಾಗಿಯಾದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯ. ಅರ್ಹತೆ ಇರುವ ಶಿಕ್ಷಕರು ಕಡ್ಡಾಯವಾಗಿ […]

Continue Reading

ಭೀಕರ ದುರಂತಕ್ಕೆ 20 ಬಲಿ: ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ ?

ಹೈದರಾಬಾದ್‌: ಕರ್ನೂಲ್‌ನಲ್ಲಿ ನಡೆದ ಭೀಕರ ಬಸ್ಸು ದುರಂತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ. ಆದರೆ ಈ ದುರಂತಕ್ಕೆ ಕಾರಣವಾದ ಬೈಕ್‌ ಮತ್ತು ಬಸ್ಸಿನ ನಡುವೆ ಅಪಘಾತ ಹೇಗೆ ಸಂಭವಿಸಿದೆ ಎನ್ನುವುದರ ಬಗ್ಗೆ ಈಗ ತನಿಖೆ ನಡೆಯುತ್ತಿದೆ. ದುರಂತ ಹೇಗಾಯ್ತು ?ಬೈಕ್‌ನಲ್ಲಿದ್ದ ವ್ಯಕ್ತಿಯನ್ನು ಶಿವಶಂಕರ್ ಎಂದು ಗುರುತಿಸಲಾಗಿದೆ. ಬಸ್ಸು ಮತ್ತು ಬೈಕ್‌ ಒಂದೆ ದಿಕ್ಕಿನಲ್ಲಿ ಪ್ರಯಾಣಿಸುತ್ತಿತ್ತು. ವೇಗವಾಗಿ ಬರುತ್ತಿದ್ದ ಬಸ್ಸು ಮೊದಲು ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಕೆಳಗಡೆ ಬಿದ್ದಿದೆ. ಬೈಕ್‌ ಕೆಳಗಡೆ ಬಿದ್ದರೂ […]

Continue Reading

ಬಿ12 ಕೊರತೆಗೂ, ಪದೇ ಪದೆ ಉಗುರುಗಳು ಮುರಿಯುವುದಕ್ಕೂ ಸಂಬಂಧವಿದೆಯೆ ? ಇಲ್ಲಿದೆ ತಜ್ಞರು ನೀಡಿದ ಕಾರಣ

ಕೆಲವರಿಗೆ ಉಗುರು ಬಿಡುವುದು ಎಂದರೆ ಬಲು ಪ್ರೀತಿ. ಅದಕ್ಕೆ ನಾನಾ ರೀತಿಯಲ್ಲಿ ಸಿಂಗಾರ ಮಾಡಿ ಬಣ್ಣ ಬಣ್ಣದ ನೈಲ್ ಪೊಲಿಶ್ ಹಚ್ಚಿಕೊಳ್ಳುತ್ತಾರೆ. ಇದು ಹುಡುಗಿಯರಿಗೆ ಮಾತ್ರ ಸೀಮಿತವಾಗಿಲ್ಲ. ಕೆಲವು ಹುಡುಗರು ಕೂಡ ಉಗುರನ್ನು ಬೆಳೆಸುತ್ತಾರೆ. ಇದು ಕೈಗಳ ಅಂದವನ್ನು ಮತ್ತಷ್ಟು ಇಮ್ಮಡಿಗೊಳಿಸುತ್ತದೆ ಎಂಬುದು ಹಲವರ ನಂಬಿಕೆ ಆದರೆ ಕೆಲವರಿಗೆ ಸ್ವಲ್ಪ ಉಗುರು ಬರುವುದರೊಳಗೆ ಅದು ತನ್ನಿಂದ ತಾನಾಗಿಯೇ ಮುರಿದು ಹೋಗುತ್ತದೆ. ಈ ರೀತಿ ನಿಮ್ಮ ಉಗುರುಗಳು ಕೂಡ ದುರ್ಬಲವಾಗಿದ್ದರೆ ಅಥವಾ ಆಗಾಗ ಮುರಿದು ಹೋಗುತ್ತಿದ್ದರೆ ಅದಕ್ಕೆ ಕಾರಣ […]

Continue Reading

7ನೇ ಕ್ಲಾಸ್ ವಿದ್ಯಾರ್ಥಿನಿಯ ರೇಪ್ ಮಾಡಿದ ಟ್ಯೂಷನ್ ಟೀಚರ್‌ಗೆ 10 ವರ್ಷ ಜೈಲು: ತೆಲಂಗಾಣ ಕೋರ್ಟ್ ಆದೇಶ

ಹೈದರಾಬಾದ್: 7ನೇ ಕ್ಲಾಸ್ ವಿದ್ಯಾರ್ಥಿನಿಯ ರೇಪ್ ಮಾಡಿದ ಟ್ಯೂಷನ್ ಟೀಚರ್‌ಗೆ ತೆಲಂಗಾಣ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಸುದೀರ್ಘ ವಿಚಾರಣೆಯ ನಂತರ ಶನಿವಾರ (ಅ.18) ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ವಿಶೇಷ ನ್ಯಾಯಾಲಯ ಶಿಕ್ಷಕ ದ್ರೋಣರಾಜು ಸುಬ್ರಹ್ಮಣ್ಯೇಶ್ವರ ರಾವ್‌ನ್ನು (60) ಅಪರಾಧಿ ಘೋಷಿಸಿ, 10 ವರ್ಷ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. 2017ರ ಡಿಸೆಂಬರ್‌ನಲ್ಲಿ ಈ ಕೃತ್ಯ ನಡೆದಿದೆ. ಸಂತ್ರಸ್ತ ಬಾಲಕಿ ರಾಜೇಂದ್ರ ನಗರ […]

Continue Reading

ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ:10ನೇ ಪಾಸಾಗಿದ್ದರೆ ಸಾಕು

ಮೆಟ್ರಿಕ್ಯುಲೇಷನ್ ಮತ್ತು ಇಂಟರ್‌ಮಿಡಿಯೇಟ್‌ ಪಾಸಾದ ಮತ್ತು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿರುವವರಿಗೆ ಗುಡ್​​ನ್ಯೂಸ್​​ ಇಲ್ಲಿದೆ. ಭಾರತೀಯ ಸೇನೆಯು ಕ್ಲರ್ಕ್ ಮತ್ತು ಎಂಟಿಎಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 11 ರಿಂದ ಪ್ರಾರಂಭವಾಗಿದ್ದು, ನವೆಂಬರ್ 15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಸೇನೆಯ ಅಧಿಕೃತ ವೆಬ್‌ಸೈಟ್ indianarmy.nic.in ಭೇಟಿ ನೀಡುವ ಮೂಲಕ ಸಲ್ಲಿಸಬೇಕು. ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಎಂಜಿನಿಯರ್‌ಗಳ ಮಹಾನಿರ್ದೇಶನಾಲಯ (DG EME) ಬಹು ವಹಿವಾಟುಗಳು ಮತ್ತು ವರ್ಗಗಳಲ್ಲಿ ವಿವಿಧ ಗ್ರೂಪ್ […]

Continue Reading

ʻನೊಬೆಲ್‌ ಶಾಂತಿ ಪ್ರಶಸ್ತಿʼಯನ್ನು ಟ್ರಂಪ್‌ಗೆ ಅರ್ಪಿಸಿದ ಕೊರಿನಾ ಮಚಾದೋ

ನವದೆಹಲಿ: 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗಿದ್ದು, ಮಾರಿಯಾ ಕೊರಿನಾ ಮಚಾದೋ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವೆನೆಜುವೆಲಾದ ಜನರ ಪ್ರಜಾತಾಂತ್ರಿಕ ಹಕ್ಕುಗಳಿಗಾಗಿ ಮತ್ತು ಶಾಂತಿಗಾಗಿ ನಡೆಸಿದ ಹೋರಾಟಕ್ಕಾಗಿ ಮಾರಿಯಾ ಕೊರಿನಾ ಮಚಾದೋ ಅವರಿಗೆ 2025ರ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಗಿದೆ ಎಂದು ನಾರ್ವೆಯ ನೊಬೆಲ್ ಸಮಿತಿ ತಿಳಿಸಿದೆ. ಈ ಕುರಿತು ಎಕ್ಸ್‌ ಪೋಸ್ಟ್‌ನಲ್ಲಿ ಹರ್ಷ ವ್ಯಕ್ತಪಡಿಸಿರುವ ಮಚಾದೋ, ನೊಬೆಲ್‌ ಶಾಂತಿ ಪಾರಿತೋಷಕವು ಎಲ್ಲಾ ವೆನೆಜುವೆಲಾ ಜನರ ಹೋರಾಟಕ್ಕೆ ಸಿಕ್ಕ ಮನ್ನಣೆಯಾಗಿದೆ. ಈ ಪುರಸ್ಕಾರವನ್ನು ವೆನೆಜುವೆಲಾದ […]

Continue Reading

ಬಿಗ್‌ಬಾಸ್‌ ಶೋ ಬಂದ್‌: ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ

ರಾಮನಗರ: ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ಗೆ ಬೀಗ ಬಿದ್ದಿದ್ದು, ಅಲ್ಲಿ ನಡೆಯುವ ಬಿಗ್‌ಬಾಸ್‌ ಶೋ ಕೂಡ ಬಂದ್‌ ಆಗಿದೆ. ಬಿಗ್‌ಬಾಸ್‌ ಸ್ಪರ್ಧಿಗಳು ಮನೆಯಿಂದ ಹೊರಬಂದಿದ್ದಾರೆ. ಅಧಿಕೃತವಾಗಿ ಬಿಗ್‌ಬಾಸ್‌ ಮನೆಗೆ ಬೀಗ ಹಾಕಲಾಗಿದೆ. ಸ್ಪರ್ಧೆಯಲ್ಲಿದ್ದ ಎಲ್ಲರನ್ನೂ ರಾತ್ರಿ ಮನೆಯಿಂದ ಹೊರಹಾಕಲಾಗಿದೆ. ಸ್ವತಃ ತಹಸೀಲ್ದಾರ್‌ ತೇಜಸ್ವಿನಿಯವರು ಮುಂದೆ ನಿಂತು ಸ್ಪರ್ಧಿಗಳನ್ನು ಹೊರಗೆ ಕರೆತಂದಿದ್ದಾರೆ. ಬಿಗ್‌ಬಾಸ್‌ ದಿಢೀರ್‌ ಸ್ಥಗಿತದಿಂದ ಸ್ಪರ್ಧಿಗಳು, ತಂತ್ರಜ್ಞರು ಸೇರಿದಂತೆ 700 ಕ್ಕೂ ಹೆಚ್ಚು ಜನರು ಮನೆಗೆ ವಾಪಸ್‌ ಆಗುವಂತಾಗಿದೆ. ಆರು ತಿಂಗಳ ಕಾಲ ಮೂರು […]

Continue Reading

ವಾಟ್ಸಾಪ್​​ನಲ್ಲಿ ಮದುವೆ ಇನ್ವಿಟೇಶನ್ ಬಂದರೆ ಓಪನ್ ಮಾಡಬೇಡಿ, ಖಾತೆಯಲ್ಲಿರುವ ಅಷ್ಟೂ ಹಣ ಹೋಗಬಹುದು ಎಚ್ಚರ

ಗುರುಗ್ರಾಮ: ತಂತ್ರಜ್ಞಾನ ಬದಲಾದಂತೆ ಸೈಬರ್ ಅಪರಾಧಿಗಳು ಕೂಡ ಹಣ ವಸೂಲಿಗೆ ಹಲವು ಹೊಸ ಟ್ರಿಕ್​ ಅಳವಡಿಸಿಕೊಳ್ಳುತ್ತಿದ್ದಾರೆ. ಜನರಿಗೆ ಅನುಮಾನ ಬರದಂತೆ ಹಣವನ್ನು ಲೂಟಿ ಮಾಡುತ್ತಿದ್ದಾರೆ. ವಾಟ್ಸಾಪ್​ನಲ್ಲಿ ಬಂದ ಮದುವೆ ಇನ್ವಿಟೇಷನ್ ಓಪನ್ ಮಾಡಿ ವ್ಯಕ್ತಿಯೊಬ್ಬ 97 ಸಾವಿರ ರೂ. ಕಳೆದುಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಪರಿಚಯ ಇರುವವರಿಂದ ಅಲ್ಲ, ಅಪರಿಚಿತ ದೂರವಾಣಿ ಸಂಖ್ಯೆಯಿಂದ ಮದುವೆ ಆಮಂತ್ರಣ ಬಂದರೆ ಅದನ್ನು ಓಪನ್ ಮಾಡಲೇಬೇಡಿ. ಅಂತಹ ಲಿಂಕ್​ಗಳನ್ನು ಓಪನ್ ಮಾಡಿದರೆ ನಿಮಗೆ ಅರಿವಿಲ್ಲದೆ ಸೈಬರ್ ವಂಚಕರು ನಿಮ್ಮ ಖಾತೆಯಿಂದ ಹಣ […]

Continue Reading

ಜೋಡೆತ್ತು ಮಾಡ್ತಾ ನಮಗೂ ಜೋಡೆತ್ತು ಸಿಕ್ತು: ಮದ್ವೆ ಬಗ್ಗೆ ಚಿಕ್ಕಣ್ಣ ಫಸ್ಟ್ ರಿಯಾಕ್ಷನ್

ಹಾಸ್ಯ ನಟ ಚಿಕ್ಕಣ್ಣ ಸೀಕ್ರೆಟಾಗಿ ಮದ್ವೆ ನಿಶ್ಚಯ ಮಾಡಿಕೊಂಡು ಸುದ್ದಿಯಾಗಿದ್ದಾರೆ. ಇತ್ತೀಚೆಗಷ್ಟೇ ಹೂ ಮುಡಿಸುವ ಶಾಸ್ತ್ರ ನಡೆದು ಫೋಟೋಗಳು ವೈರಲ್ ಆಗಿದ್ದವು. ʻಜೋಡೆತ್ತುʼ ಸಿನಿಮಾ ಚಿತ್ರಕ್ಕೆ ಸಿದ್ಧತೆ ಮಾಡಿಕೊಂಡಿರುವ ಚಿಕ್ಕಣ್ಣ, ಮತ್ತೊಂದು ಕಡೆ ಮದ್ವೆ ತಯಾರಿ ನಡೆಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಿನಿಮಾ ಚಿತ್ರೀಕರಣ ಮುಗಿಯುವ ಹೊತ್ತಿಗೆ ನನ್ನ ಮದ್ವೆ ಕೂಡ ಆಗಿರುತ್ತೆ ಎಂದು ಚಿಕ್ಕಣ್ಣ ಹೇಳಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಮಹದೇವಪುರ ಗ್ರಾಮದ ಹುಡುಗಿ ಪಾವನಾ ಅವರನ್ನು ಚಿಕ್ಕಣ್ಣ ವರಿಸಲಿದ್ದು, ಇದು ಅರೇಂಜ್‌ ಮ್ಯಾರೇಜ್ […]

Continue Reading