ದಾನ ಪಡೆದ ರಕ್ತದಿಂದ 5 ಮಕ್ಕಳಿಗೆ ಹೆಚ್‌ಐವಿ ಸೋಂಕು: ಮೂವರು ಆರೋಗ್ಯ ಸಿಬ್ಬಂದಿ ಅಮಾನತು

ಭೋಪಾಲ್‌: ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ರಕ್ತದಾನ ಪಡೆದ 6 ಮಕ್ಕಳಿಗೆ ಹೆಚ್‌ಐವಿ ಸೋಂಕು ತಗುಲಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ಭಾರಿ ಕಳವಳ ವ್ಯಕ್ತವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಮೂವರು ಆರೋಗ್ಯ ಸಿಬ್ಬಂದಿಯನ್ನ ಅಮಾನತುಗೊಳಿಸಿ, ತನಿಖೆಗೆ ಆದೇಶಿಸಿದೆ. ಥಲಸ್ಸೆಮಿಯಾದಿಂದ ಬಳಲುತ್ತಿದ್ದ 15 ವರ್ಷದೊಳಗಿನ 6 ಮಕ್ಕಳಿಗೆ ರಕ್ತ ಕೊಡುವಾಗ ವೈದ್ಯರು ಯಡವಟ್ಟು ಮಾಡಿದ್ದಾರೆ. ಬಾಧಿತ ಮಕ್ಕಳಿಗಾಗಿ 3 ಬ್ಯಾಂಕ್‌ಗಳಿಂದ 189 ಯೂನಿಟ್‌ ರಕ್ತವನ್ನು ಸಂಗ್ರಹಿಸಲಾಗಿತ್ತು. ಈ […]

Continue Reading

ಶಹಾಬಾದ: ಡಿ.20 ರಂದು ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಸನ್ಮಾನ‌

ಸುದ್ದಿ ಸಂಗ್ರಹ ಶಹಾಬಾದಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಚುನಾಯಿತ ರಾಜ್ಯ ಕಾರ್ಯಕಾರಿ ಸದಸ್ಯರಿಗೆ, ಜಿಲ್ಲಾ ಪದಾಧಿಕಾರಿಗಳಿಗೆ, ಕಾರ್ಯಕಾರಿ ಸಮಿತಿ ಸದಸ್ಯರಿಗೆ ಡಿ.೨೦ ರಂದು ಶನಿವಾರ ನಗರದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಕರ್ತರಾದ ಲೋಹಿತ ಕಟ್ಟಿ ಮತ್ತು ನಿಂಗಣ್ಣ ಜಂಬಗಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಿದ ಅವರು, ಶಹಾಬಾದ ತಾಲೂಕ ಪತ್ರಕರ್ತರ ವತಿಯಿಂದ ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದ್ದು, ರಾವೂರನ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು […]

Continue Reading

ಬಿಗ್‌ ಬಾಸ್‌ ಮನೆಗೆ ಕ್ರೇಜಿಸ್ಟಾರ್‌ ಎಂಟ್ರಿ: ತನ್ನ ಹೃದಯ ಕದ್ದ ಚೆಲುವೆ ಬಗ್ಗೆ ಮಾತಾಡಿದ ರವಿಚಂದ್ರನ್‌

ಬಿಗ್‌ ಬಾಸ್‌ ಮನೆಗೆ ವಿಶೇಷ ಅತಿಥಿಯೊಬ್ಬರ ಎಂಟ್ರಿಯಾಗಿದೆ. ಕ್ರೇಜಿಸ್ಟಾರ್‌ ರವಿಚಂದ್ರನ್‌ ದೊಡ್ಮನೆಗೆ ಬಂದಿದ್ದು, ಕಂಟೆಸ್ಟೆಂಟ್‌ಗಳ ಜೊತೆ ತಮ್ಮ ಲವ್‌ ಸ್ಟೋರಿ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ. ಸದಾ ಟಾಸ್ಕ್‌, ಜಗಳ, ಕೂಗಾಟದಿಂದ ಕೂಡಿದ್ದ ಬಿಗ್‌ ಬಾಸ್‌ ಮನೆಯಲ್ಲಿ ಕ್ರೇಜಿಸ್ಟಾರ್‌ ಪ್ರೇಮಲೋಕ ತೆರೆದಿಟ್ಟಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಪ್ರೇಮಲೋಕ ತೆರೆದಿಟ್ಟವರು ಕ್ರೇಜಿಸ್ಟಾರ್‌ ರವಿಚಂದ್ರನ್.‌ ಅವರ ಬಹುಪಾಲು ಸಿನಿಮಾಗಳು ಪ್ರೀತಿ-ಪ್ರೇಮ-ಪ್ರಣಯ ಕುರಿತಾಗಿವೆ. ರವಿಚಂದ್ರನ್‌ ರಿಯಲ್‌ ಲೈಫ್‌ನ ಲವ್‌ ಹೇಗಿತ್ತು ಎಂಬ ಕುತೂಹಲ ಯಾರಿಗಾದರು ಇದ್ದೆ ಇರುತ್ತೆ. ಅದನ್ನು ಕೇಳುವ ಸೌಭಾಗ್ಯ ಬಿಗ್‌ ಬಾಸ್‌ ಸ್ಪರ್ಧಿಗಳದ್ದಾಗಿದೆ. […]

Continue Reading

ಮತ್ತೆ ಗಗನಕ್ಕೇರಿದ ಚಿನ್ನದ ದರ, ಒಂದೆ ದಿನ ಬರೊಬ್ಬರಿ 4 ಸಾವಿರ ರೂ ಏರಿಕೆ

ಸುದ್ದಿ ಸಂಗ್ರಹ ಮುಂಬೈಆಗಸದತ್ತ ಮುಖ ಮಾಡಿದ ಚಿನ್ನದ ದರ ಇದೀಗ ಮತ್ತೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಮಹಿಳೆಯರ ನೆಚ್ಚಿನ ಹಳದಿ ಲೋಹದ ದರದಲ್ಲಿ ಮತ್ತೆ ಭಾರಿ ಏರಿಕೆ ಕಂಡುಬಂದಿದೆ. ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ 4,000 ರೂ.ಗಳಷ್ಟು ಏರಿಕೆಯಾಗಿ ಪ್ರತಿ 10 ಗ್ರಾಂ’ಗೆ 1,37,600 ರೂ. ಗರಿಷ್ಠ ಮಟ್ಟ ತಲುಪಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ​​ತಿಳಿಸಿದೆ. 99.9 ಪ್ರತಿಶತ ಶುದ್ಧತೆಯ ಅಮೂಲ್ಯ ಲೋಹವು ಶುಕ್ರವಾರ 10 ಗ್ರಾಂ’ಗೆ 1,33,600 ರೂಪಾಯಿಗೆ ಮುಕ್ತಾಯಗೊಂಡಿತ್ತು. ಚಿನ್ನದ […]

Continue Reading

ಬಿಗ್‌ ಬಾಸ್‌ ವಿನ್ನರ್‌ ಯಾರು ಅಂತ ಮೊದಲೆ ನಿರ್ಧಾರವಾಗುತ್ತಾ ? ಇಂಥ ಪ್ರಶ್ನೆಗೆ ತಮ್ಮದೆ ಸ್ಟೈಲ್‌ನಲ್ಲಿ ಉತ್ತರಿಸಿದ ಕಿಚ್ಚ

ʻಬಿಗ್‌ ಬಾಸ್‌ ಕನ್ನಡ 12’ ಅಂದರೆ, ಬರಿ ಜಗಳ ಎನ್ನುವ ರೀತಿ ಆಗಿಬಿಟ್ಟಿದೆ. ಅದರಲ್ಲೂ ಕೆಟ್ಟ ಪದ ಬಳಕೆ ಮಾಡುವದರ ಬಗ್ಗೆ, ಸ್ಪರ್ಧಿಗಳ ನಡವಳಿಕೆ ಬಗ್ಗೆ ನೆಗೆಟಿವ್‌ ಕಾಮೆಂಟ್‌ಗಳು ಹೆಚ್ಚಾಗಿವೆ. ಈ ಬಗ್ಗೆ ಕಿಚ್ಚ ಸುದೀಪ್‌ ತಮ್ಮ ಅಭಿಪ್ರಾಯ ಹಾಗೂ ಅನುಭವ ಹಂಚಿಕೊಂಡಿದ್ದಾರೆ. ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್‌ ಸಿನಿಮಾ ಇದೆ ಡಿಸೆಂಬರ್‌ 25ಕ್ಕೆ ತೆರೆ ಕಾಣಲಿದ್ದು, ಸಿನಿಮಾದ ಪ್ರಮೋಷನ್‌ನಲ್ಲಿ ಸುದೀಪ್‌ ಬ್ಯುಸಿಯಾಗಿದ್ದಾರೆ. ರಿಪಬ್ಲಿಕ್‌ ಕನ್ನಡ ಸಂದರ್ಶನದಲ್ಲಿ, ಈ ಸೀಸನ್‌ನಲ್ಲಿ ಕೆಲವು ಸ್ಪರ್ಧಿಗಳು ಕಂಟ್ರೋಲ್‌ ಮೀರಿ […]

Continue Reading

ಗುರು ರಾಯರ ನೆನೆದು ನಟ ಜಗ್ಗೇಶ್ ಭಾವುಕ: ಬರಲಿದೆ ಹೊಸ ಭಕ್ತಿ ಗೀತೆ

ಮಂತ್ರಾಲಯ ಗುರು ಶ್ರೀರಾಘವೇಂದ್ರ ಸ್ವಾಮಿಗಳಿಗೆ ಕೋಟ್ಯಾಂತರ ಭಕ್ತರಿದ್ದಾರೆ. ಈಗಾಗಲೇ ರಾಯರ ಕುರಿತು ಅನೇಕ ಭಕ್ತಿಗೀತೆಗಳು ಬಂದಿವೆ. ಈಗ ಹೊಸದೊಂದು ಭಕ್ತಿಗೀತೆ ರಚನೆಗೆ ತಯಾರಿ ನಡೆದಿದೆ. ‘ರಾಯರ ದರ್ಶನ’ ಆಲ್ಭಂ ಮೂಲಕ ಈ ಗೀತೆ ಬರಲಿದೆ. ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಅಡಿಯಲ್ಲಿ ಸುಗುಣ ರಘು ಅಲ್ಭಂ ನಿರ್ಮಾಣ ಮಾಡುತ್ತಿದ್ದಾರೆ. ರಘು ಭಟ್ ಇದರ ಉಸ್ತುವಾರಿ ವಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರಘು ಭಟ್ ಮಾತನಾಡಿ, ‘ರಾಯರ ದರ್ಶನ ಆಲ್ಬಂ ಸಾಂಗ್ ನಿರ್ಮಾಣ ಆಗುತ್ತಿದೆ. ಈವರೆಗೂ […]

Continue Reading

ವಿಮಾನದಲ್ಲೆ ಚಿಕಿತ್ಸೆ ನೀಡಿ ಅಮೆರಿಕಾ ಯುವತಿಯ ಜೀವ ಉಳಿಸಿದ ಡಾ.ಅಂಜಲಿ ನಿಂಬಾಳ್ಕರ್

ಸುದ್ದಿ ಸಂಗ್ರಹ ಪಣಜಿಮೂಲತಃ ವೈದ್ಯೆಯೂ ಆಗಿರುವ ಖಾನಾಪುರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ವಿಮಾನದಲ್ಲಿ ಅಮೆರಿಕಾ ಯುವತಿಯೊಬ್ಬರ ಜೀವ ಉಳಿಸಿದ ಘಟನೆ ನಡೆದಿದೆ. ಗೋವಾದಿಂದ ದೆಹಲಿಗೆ ಹೊರಟಿದ್ದ ವಿಮಾನದಲ್ಲಿ ಅಂಜಲಿ ನಿಂಬಾಳ್ಕರ್‌ ಪ್ರಯಾಣ ಬೆಳೆಸಿದ್ದರು. ಇದೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಅಮೆರಿಕ ಮೂಲದ ಯುವತಿಗೆ ಇದ್ದಕ್ಕಿದ್ದಂತೆ ಕೈ-ಕಾಲುಗಳಲ್ಲಿ ನಡುಕ ಉಂಟಾಗಿತ್ತು, ಕೆಲವೆ ಕ್ಷಣದಲ್ಲಿ ಆಕೆ ಮೂರ್ಛೆ ಹೋಗಿದ್ದಳು, ನಾಡಿ ಮಿಡಿತ ಕೂಡ ನಿಂತುಹೋಗಿರುವುದು ಕಂಡುಬಂದಿತ್ತು. ಸನ್ನಿವೇಶ ಗಮನಿಸಿದ ಅಂಜಲಿ ನಿಂಬಾಳ್ಕರ್‌ ಅವರು, ಕೂಡಲೆ ಯುವತಿಗೆ ಪ್ರಥಮ ಚಿಕಿತ್ಸೆ ನೀಡಿ […]

Continue Reading

ಕಾರು- ಜೀಪ್ ಡಿಕ್ಕಿ: ಓರ್ವ ಸಾವು, 6 ಜನರಿಗೆ ಗಂಭೀರ ಗಾಯ

ಸುದ್ದಿ ಸಂಗ್ರಹ ಚಿತ್ತಾಪುರಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೆ ಸಾವನ್ನಪ್ಪಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಡಬೂಳ ಸಮೀಪ ಶುಕ್ರವಾರ ನಡೆದಿದೆ. ಘಟನೆಯಲ್ಲಿ ಹರಳಯ್ಯ ಎಂಬ ವ್ಯಕ್ತಿ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಕಲಬುರಗಿಯ ಆಸ್ಪತ್ರೆಗೆ ದಾಖಲಿಸಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೇಡಂ ನಿಂದ ಕಲಬುರಗಿಗೆ ಕಾರು ತೆರಳುತ್ತಿತ್ತು, ಕಲಬುರಗಿಯಿಂದ ಮಳಖೇಡ್ ಗ್ರಾಮಕ್ಕೆ ಜೀಪ್ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಮಾಡಬೂಳ ಪಿಎಸ್’ಐ ಗೌತಮ್, ಕ್ರೈಂ […]

Continue Reading

ಭೀಮನಳ್ಳಿ-ನಾಲವಾರ ಶ್ರೀಗಳಿಗೆ ಗುರುವಂದನೆ, ರಜತ ಕಿರೀಟ ಅರ್ಪಣೆ‌

ಸುದ್ದಿ ಸಂಗ್ರಹ ಚಿತ್ತಾಪುರಶ್ರೀಕ್ಷೇತ್ರ ನಾಲವಾರ ಕೋರಿಸಿದ್ದೇಶ್ವರ ಸಂಸ್ಥಾನ ಮಹಾಮಠದ ಪೀಠಾಧಿಪತಿ ಡಾ.ಸಿದ್ಧತೋಟೆಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಗುರುವಂದನೆ ಮತ್ತು ರಜತ ಕಿರೀಟ ಧಾರಣೆ ಸಮಾರಂಭ ಸಂಭ್ರಮ ಸಡಗರದಿಂದ ನೆರವೇರಿತು. ತಾಲೂಕಿನ ಭೀಮನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಳಲಿಂಗ ದೇವಸ್ಥಾನದ ಮೂರ್ತಿ ಪ್ರತಿಷ್ಠಾಪನೆ, ಉದ್ಘಾಟನೆ, ಹಾಗೂ ಗುರುವಂದನೆ ಮತ್ತು ರಜತ ಕಿರೀಟ ಸಮರ್ಪಣೆ ಮತ್ತು ತುಲಾಭಾರ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ದೇವಸ್ಥಾನ, ಮಠ, ಮಂದಿರ, ಆಧ್ಯಾತ್ಮಿಕ ಕೇಂದ್ರಗಳಿಗೆ ಹೋಗುವುದರಿಂದ ಮನುಷ್ಯನ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ […]

Continue Reading

ಡೋಣಗಾಂವ: ಸರ್ಕಾರಿ ಶಾಲಾ ಮಕ್ಕಳಿಗೆ ‘ವನ ದರ್ಶನ’

ಸುದ್ದಿ ಸಂಗ್ರಹ ಚಿತ್ತಾಪುರ ತಾಲೂಕು ಅರಣ್ಯ ವಲಯದ ವತಿಯಿಂದ ಚಿಣ್ಣರ ವನ ದರ್ಶನ ಕಾರ್ಯಕ್ರಮದಡಿ ಬೀದರ್ ಜಿಲ್ಲೆಯ ಕೃಷ್ಣ ಮೃಗ ಸಂರಕ್ಷಿತ ಪ್ರದೇಶ ಮತ್ತು ಅರಣ್ಯ ಪ್ರದೇಶಗಳಿಗೆ ಚಿತ್ತಾಪುರ ತಾಲೂಕಿನ ಡೋಣಗಾಂವ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳು ಎರಡು ದಿನದ ಚಿಣ್ಣರ ವನ ದರ್ಶನಕ್ಕೆ ತೆರಳಿದರು. ಪ್ರವಾಸದ ಕಾರ್ಯಕ್ರಮಕ್ಕೆ ಅರಣ್ಯ ವಲಯ ಅಧಿಕಾರಿ ವಿಜಯಕುಮಾರ ಬಡಿಗೇರ್ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಿಗೆ ಅರಣ್ಯ ಮತ್ತು ವನ್ಯಜೀವಿಗಳ ಬಗ್ಗೆ ತಿಳಿಹೇಳುವ ಸಲುವಾಗಿ ಇಲಾಖೆ ವತಿಯಿಂದ ಪ್ರವಾಸ […]

Continue Reading