ಪರಿಸರ ರಕ್ಷಣೆಗೆ ಪರಿಸರ ಸ್ನೇಹಿ ಗಣೇಶನ ಜಾಗೃತಿ ಮೂಡಿಸಿ : ಸಿದ್ದಲಿಂಗ ಶ್ರೀ. ಪ್ರಕೃತಿಯ ಜಲಮೂಲಗಳನ್ನು ಪರಿಸರಕ್ಕೆ ಹಾನಿ ಉಂಟು ಮಾಡುವ ರಾಸಾಯನಿಕ ವಸ್ತುಗಳ್ಳನ್ನು ಬಳಸಿ ಪರಿಸರವನ್ನು ನಾಶವಾಡುತ್ತಿದ್ದೇವೆ. ಜನಸಾಮಾನ್ಯರು ಮನೆಮನೆಗಳಲ್ಲಿ ಪರಿಸರಸ್ನೇಹಿ ಗಣೇಶನನ್ನು ಪ್ರತಿಷ್ಟಾಪಿಸುವ ಮೂಲಕ ಪರಿಸರ ರಕ್ಷಣೆಯ ಜಾಗೃತಿಯನ್ನು ಮೂಡಿಸುವ ಅಗತ್ಯವಿದೆ ಎಂದು ರಾವೂರ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಸಿದ್ದಲಿಂಗ ಸ್ವಾಮಿಗಳು ಹೇಳಿದರು.ಅವರು ರಾವೂರ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ ಮಕ್ಕಳಿಂದ ಹಮ್ಮಿಕೊಂಡಿದ್ದ ಪರಿಸರಸ್ನೇಹಿ ಗಣೇಶ […]
Continue ReadingCategory: ಸುದ್ದಿ ಸಂಗ್ರಹ
ಸಂಗಮೇಶ ಬಾದವಾಡಗಿ, ಮಹಿಪಾಲರೆಡ್ಡಿ ಮುನ್ನೂರ್ ಅವರಿಗೆ ಶಾಂತಶ್ರೀ ಪ್ರಶಸ್ತಿ ಪ್ರದಾನ ನಾಳೆ
ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ಲೇಖಕ ಸಂಗಮೇಶ ಬಾದವಾಡಗಿ ಮತ್ತು ಕಸಾಪ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಲೇಖಕ ಮಹಿಪಾಲರೆಡ್ಡಿ ಮುನ್ನೂರ ಅವರಿಗೆ ಶಾಂತಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶಾಂತಪ್ಪಾ ಪಾಟೀಲ ನರಿಬೋಳ ಪ್ರತಿಷ್ಠಾನದ ಅಧ್ಯಕ್ಷ ಎಂ.ಎಸ್ ಪಾಟೀಲ ನರಿಬೋಳ ತಿಳಿಸಿದ್ದಾರೆ. ದಿ.ಶಾಂತಪ್ಪಾ ಪಾಟೀಲ ನರಿಬೋಳ ಅವರ ಪುಣ್ಯಸ್ಮರಣೆ ಪ್ರಯುಕ್ತ ಸೆ.12 ರಂದು ಬೆಂಗಳೂರಿನ ರಾಜಾಜಿ ನಗರದ ಕಾಯಕ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ […]
Continue Readingಸಿಸಿಟಿವಿ ದೃಶಾವಳಿ ನೀಡದ ಪಿಎಸ್ಐಗಳ ವಿರುದ್ಧ ಕ್ರಮಕ್ಕೆ ಶಿಫಾರಸು
ಸುದ್ದಿ ಸಂಗ್ರಹ ಕಲಬುರಗಿಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ದೃಶ್ಯಾವಳಿ ಸಕಾಲಕ್ಕೆ ನೀಡುವಲ್ಲಿ ನಿರ್ಲಕ್ಷ ತೋರಿದ ರಾಯಚೂರು ಜಿಲ್ಲೆಯ ಸಿರವಾರ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡಿದ್ದ ಮೂವರು ಪಿಎಸ್ಐಗಳಿಗೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ಬಿ ವೆಂಕಟಸಿಂಗ್ ಅವರು ದಂಡ ವಿಧಿಸಿ ಆದೇಶಿಸಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನಂತೆ ಠಾಣೆಯ ಸಿಸಿಟಿವಿ ದೃಶ್ಯಾವಳಿ ಸಂಗ್ರಹ ಮಾಡದ ಕಾರಣ ಮೂವರು ಪಿಎಸ್ಐಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ. ಏನಿದು ಪ್ರಕರಣ ? ರಾಯಚೂರು ಜಿಲ್ಲೆಯ ಸಿರಿವಾರ ಪೊಲೀಸ್ ಠಾಣೆಗೆ ಪವನಕುಮಾರ […]
Continue Readingಸಂಗಮೇಶ ಬಾದವಾಡಗಿ, ಮಹಿಪಾಲರೆಡ್ಡಿ ಮುನ್ನೂರ್ ಅವರಿಗೆ ಶಾಂತಶ್ರೀ ಪ್ರಶಸ್ತಿ ಪ್ರದಾನ ನಾಳೆ……ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ಲೇಖಕ ಸಂಗಮೇಶ ಬಾದವಾಡಗಿ ಮತ್ತು ಕಸಾಪ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಲೇಖಕ ಮಹಿಪಾಲರೆಡ್ಡಿ ಮುನ್ನೂರ ಅವರಿಗೆ ಶಾಂತಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶಾಂತಪ್ಪಾ ಪಾಟೀಲ ನರಿಬೋಳ ಪ್ರತಿಷ್ಠಾನದ ಅಧ್ಯಕ್ಷ ಎಂ.ಎಸ್ ಪಾಟೀಲ ನರಿಬೋಳ ತಿಳಿಸಿದ್ದಾರೆ……ದಿ.ಶಾಂತಪ್ಪಾ ಪಾಟೀಲ ನರಿಬೋಳ ಅವರ ಪುಣ್ಯಸ್ಮರಣೆ ಪ್ರಯುಕ್ತ ಸೆ.12 ರಂದು ಬೆಂಗಳೂರಿನ ರಾಜಾಜಿ ನಗರದ ಕಾಯಕ ಶಿಕ್ಷಣ […]
Continue Readingಶಾಂತಶ್ರೀ ಪ್ರಶಸ್ತಿಗೆ ಸಂಗಮೇಶ ಬಾದವಾಡಗಿ, ಮಹಿಪಾಲರೆಡ್ಡಿ ಮುನ್ನೂರ್ ಆಯ್ಕೆ…..ದಿ.ಶಾಂತಪ್ಪಾ ಪಾಟೀಲ ನರಿಬೋಳ ಅವರ ಪುಣ್ಯಸ್ಮರಣೆ ಪ್ರಯುಕ್ತ ನೀಡಲಾಗುವ ಶಾಂತಶ್ರೀ ಪ್ರಶಸ್ತಿಗೆ ಲೇಖಕ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಸಂಗಮೇಶ ಬಾದವಾಡಗಿ ಹಾಗೂ ಲೇಖಕ, ಜಿಲ್ಲಾ ಕಸಾಪ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಂತಪ್ಪಾ ಪಾಟೀಲ ನರಿಬೋಳ ಪ್ರತಿಷ್ಠಾನದ ಅಧ್ಯಕ್ಷ ಎಂ.ಎಸ್ ಪಾಟೀಲ ನರಿಬೋಳ ತಿಳಿಸಿದ್ದಾರೆ……ಬೆಂಗಳೂರು ರಾಜಾಜಿ ನಗರದ ಕಾಯಕ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಸೆ.12 ರಂದು ‘ಶಾಂತಶ್ರೀ ಪ್ರಶಸ್ತಿ’ ಪ್ರಾದಾನ […]
Continue Readingಅಂಗನವಾಡಿ ಕಾರ್ಯಕರ್ತೆಯರ ವೇತನ 4,000 ರೂ. ಹೆಚ್ಚಳ, 5 ಲಕ್ಷದವರೆಗೆ ಆರೋಗ್ಯ ಸೇವೆ: ಸಿಎಂ ಯೋಗಿ ಬಂಪರ್ ಗಿಫ್ಟ್
ಸುದ್ದಿ ಸಂಗ್ರಹ ಅಯೋಧ್ಯೆಉತ್ತರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 8,000 ರೂ. ನಿಂದ 12,000 ರೂ.ಗೆ ಹೆಚ್ಚಿಸುವುದಾಗಿ ಮತ್ತು ಸಹಾಯಕಿಯರ ಗೌರವಧನ 4,000 ರೂ. ನಿಂದ 6,000 ರೂ.ಗಳಿಗೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಅಯೋಧ್ಯೆ ಪ್ರವಾಸದ ವೇಳೆ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಆರೋಗ್ಯ ಸೇವೆ ಒದಗಿಸುವ ಯೋಜನೆ […]
Continue Readingಶಿಕ್ಷಕರ ಕುಟುಂಬದ ಸದಸ್ಯರಿಗೆ ವಿವಿಧ ಚಿಕಿತ್ಸೆಗಳ ಸೌಲಭ್ಯಕ್ಕಾಗಿ ಆರೋಗ್ಯ ಸಂಜೀವಿನಿ ಯೋಜನೆಯಡಿ ಇಎಸ್’ಆಯ್ ಆಸ್ಪತ್ರೆ ನೋಂದಣಿ ಮಾಡಿಕೊಳ್ಳಲು ಮನವಿ ಕಲಬುರಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಇಂದು ಕಲಬುರಗಿ ಜಿಲ್ಲೆಯ ESI ಆಸ್ಸತ್ರೇಯ DEAN ಅವರನ್ನು ಭೇಟಿಯಾಗಿ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ವಿವಿಧ ಚಿಕಿತ್ಸೆಗಳ ಸೌಲಭ್ಯಗಳಿಗಾಗಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಲ್ಲಿ ಕಲಬುರಗಿ ಇ.ಎಸ್.ಆಯ್ ಆಸ್ಪತ್ರೆಯನ್ನು ನೋಂದಣಿ ಮಾಡಿಕೊಳ್ಳಲು ಮನವಿ ಸಲ್ಲಿಸಲಾಯಿತು. ನಮ್ಮ ಮನವಿಗೆ ಸ್ಪಂದಿಸಿದ ಆಸ್ಸತ್ರೇಯ DEAN ಡಾ.ಧನಾಜಿ […]
Continue Readingಶಿಕ್ಷಕರಿಗೆ ಇನ್ನು ‘Tr’ ಗೌರವ: ಬಸವರಾಜ ಬಳೂಂಡಗಿ
ಸುದ್ದಿ ಸಂಗ್ರಹ ಕಲಬುರಗಿ ಶಿಕ್ಷಕರು ಇನ್ನು ಮುಂದೆ ತಮ್ಮ ಹೆಸರಿಗಿಂತ ಮೊದಲು ಟಿಆರ್ ಎಂಬ ಪದ ಬಳಸಲು ಅನುಮತಿಸಿ ರಾಜ್ಯ ಸರಕಾರ ಅಧಿಕೃತ ಆದೇಶ ನೀಡಿದ್ದಕ್ಕೆ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿದ ಅವರು, ಉತ್ತಮ ಸಮಾಜ ನಿರ್ಮಾಣಕ್ಕೆ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಶ್ರೇಯೋಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಶಿಕ್ಷಕರ ಅತ್ಯಮೂಲ್ಯ ಕೊಡುಗೆಯನ್ನು ಪರಿಗಣಿಸಿ ಗೌರವಪೂರ್ವಕವಾಗಿ ಈ ಪದ ಬಳಸಲು ಅನುಮತಿ ನೀಡಲಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ […]
Continue Reading‘ನಮ್ಮ ಕಲಬುರಗಿ ಸಾರಿಗೆ’ ಆ್ಯಪ್ ನಿಷ್ಕ್ರಿಯ, ಪ್ರಯಾಣಿಕರಿಗೆ ತೊಂದರೆ
ಸುದ್ದಿ ಸಂಗ್ರಹ ಕಲಬುರಗಿನಗರದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸುಲಭಗೊಳಿಸುವ ಉದ್ದೇಶದಿಂದ ಪರಿಚಯಿಸಲಾಗಿದ್ದ ‘ನಮ್ಮ ಕಲಬುರಗಿ ಸಾರಿಗೆ’ ಆ್ಯಪ್ ನಿಷ್ಕ್ರಿಯಗೊಂಡಿರುವುದರಿಂದ ಪ್ರಯಾಣಿಕರು ಮತ್ತೆ ಅನಿಶ್ಚಿತತೆಯಲ್ಲೆ ಬಸ್ಗಾಗಿ ಕಾಯುವಂತಾಗಿದೆ. ನಗರದ ಸಾರ್ವಜನಿಕ ಸಾರಿಗೆಯನ್ನು ಆಧುನಿಕರಿಸಿ, ಪ್ರಯಾಣಿಕರ ಪ್ರಯಾಣ ಸುಗಮಗೊಳಿಸಲು 2024ರ ಮಾರ್ಚ್ 5ರಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ‘ನಮ್ಮ ಕಲಬುರಗಿ ಸಾರಿಗೆ’ ಆ್ಯಪ್ ಆರಂಭಿಸಿತ್ತು. ಇದಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆಯೂ ಸಿಕ್ಕಿತ್ತು. ಒಟ್ಟು 66,383 ಬಳಕೆದಾರರು ಈ ಆ್ಯಪ್ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಆದರೆ ಕಳೆದ ಕೆಲವು ತಿಂಗಳಿಂದ […]
Continue Readingಕಲಬುರಗಿ: ವಿಷ ಸೇವಿಸಿ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಯತ್ನ
ಸುದ್ದಿ ಸಂಗ್ರಹ ಕಲಬುರಗಿವಿಷ ಸೇವಿಸಿ ಸಿಎಆರ್ ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದಿದೆ. ರುದ್ರಗೌಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್, ಇವರು ಪಿಎಸ್ಐ ನೇಮಕಾತಿ ಪರೀಕ್ಷೆಯ ಆರೋಪಿಯಾಗಿದ್ದಾರೆ. ರುದ್ರಗೌಡ ಮೇಲೆ ಎರಡ್ಮೂರು ಪ್ರಕರಣಗಳಲ್ಲಿ ಇಲಾಖಾ ವಿಚಾರಣೆ ನಡೆಸುತ್ತಿದೆ. ಬಡ್ತಿ ಸೇರಿ ಹಲವು ಸೌಲಭ್ಯಗಳನ್ನ ಇಲಾಖೆ ತಡೆ ಹಿಡದಿತ್ತು. ಜೊತೆಗೆ ನಾಳೆ ಕಾನ್ಸ್ಟೇಬಲ್ ಪರೀಕ್ಷೆ ನಡೆಯುವ ಹಿನ್ನಲೆ ಎಲ್ಲರ ಮೇಲೆ ಪೊಲೀಸರು ನಿಗಾವಹಿಸಿದ್ದರು. ಇದೆಲ್ಲದರಿಂದ ಮನನೊಂದು ವಿಷ ಸೇವಿಸಿ […]
Continue Reading