ದೇಶದ ಮುಖ್ಯಮಂತ್ರಿಗಳ ಆಸ್ತಿ ಮೌಲ್ಯದ ವರದಿ ಬಿಡುಗಡೆ: ಈಗ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು ಗೊತ್ತೆ ?

ನವದೆಹಲಿ: ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆಯಾಗಿದೆ, ಇದರ ವಿಶ್ಲೇಷಣೆ ಪ್ರಕಾರ, ವ್ಯಾಪಕ ವ್ಯತ್ಯಾಸಗಳೊಂದಿಗೆ ಮಣಿಪುರವನ್ನು ಹೊರತುಪಡಿಸಿ ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 30 ಮುಖ್ಯಮಂತ್ರಿಗಳ ಸರಾಸರಿ ಆಸ್ತಿ 54.42 ಕೋಟಿ ರೂ.ಗಳಷ್ಟಿದೆ ಎಂದು ತಿಳಿದುಬಂದಿದೆ. 30 ಸಿಎಂಗಳ ಒಟ್ಟು ಆಸ್ತಿ 1,632 ಕೋಟಿ ಗಳಷ್ಟಿದೆ, 30 ಸಿಎಂಗಳಲ್ಲಿ ಇಬ್ಬರು (7%) ಕೋಟ್ಯಾಧಿಪತಿಗಳು, ಆಂಧ್ರಪ್ರದೇಶದ ನಾರಾ ಚಂದ್ರಬಾಬು ನಾಯ್ಡು, ಒಟ್ಟು ಆಸ್ತಿ 931 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿದ್ದರೆ, ಅರುಣಾಚಲ […]

Continue Reading

100 ಕೋಟಿ ರೂ. ಬೆಲೆ ಬಾಳುವ ಕಾರಿನ ಒಡತಿ ನೀತಾ ಅಂಬಾನಿ, Audi A9 Chameleon ಕಾರಿನ ವಿಶೇಷತೆಗಳೇನು ?

ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಪತ್ನಿ ನೀತಾ ಅಂಬಾನಿ ಅವರ ಬಳಿ ಅತ್ಯಂತ ದುಬಾರಿ ಕಾರುಗಳು ಇವೆ. ಇದೀಗ ಅವರು ದುಬಾರಿ ಬೆಲೆಯ ( A9 Chameleon )ವಿಶೇಷ ಕಾರೊಂದನ್ನು ಖರೀದಿಸಿದ್ದಾರೆ. ನೀತಾ ಅಂಬಾನಿ ಈಗಾಗಲೇ ಆಡಿ A9 (Audi A9 Chameleon) ಕಾರನ್ನು ಹೊಂದಿದ್ದಾರೆ. ಇದರ ಮೌಲ್ಯ ಸುಮಾರು 100 ಕೋಟಿ ರೂ. ಈ ಕಾರು ತುಂಬಾ ವಿಶೇಷವಾಗಿದೆ. ಕಾರಿನ ವಿಶೇಷತೆಗಳು ಈ ಕಾರು ಊಸರವಳ್ಳಿಯಂತೆ ಬಣ್ಣಗಳನ್ನುಬದಲಾಯಿಸಬಹುದು. ಇದು ವಿಚಿತ್ರವೆನಿಸಬಹುದು, ಇದು ಸತ್ಯ. ಆದರೆ […]

Continue Reading

ಭಾರತದ ಅತ್ಯಂತ ದುಬಾರಿ ಕಾರು ಮುಖೇಶ್ ಅಂಬಾನಿಯವರದ್ದಲ್ಲ, ನೀತಾ ಅಂಬಾನಿಯವರದ್ದು, ಇದರ ಬೆಲೆ ಎಷ್ಟು ಕೋಟಿ ಗೊತ್ತಾ ?

ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ಕುಟುಂಬವು ಐಷಾರಾಮಿ ಕಾರುಗಳ ಸಂಗ್ರಹಕ್ಕೆ ಹೆಸರುವಾಸಿಯಾಗಿದೆ. ಆದರೆ ದೇಶದ ಅತ್ಯಂತ ದುಬಾರಿ ಕಾರು ಯಾರದ್ದು ಎಂದು ಊಹಿಸಬಹುದು, ಇದು ಮುಖೇಶ್ ಅಂಬಾನಿಯವರದ್ದಲ್ಲ, ಅವರ ಪತ್ನಿ ಮತ್ತು ಉದ್ಯಮಿ ನೀತಾ ಅಂಬಾನಿ ಅವರದ್ದಾಗಿದೆ. The Audi A9 Chameleon ಈ ಕಾರಿನ ಬೆಲೆ ಸುಮಾರು 100 ಕೋಟಿ ರೂ. ಇದು ಭಾರತದ ಅತ್ಯಂತ ದುಬಾರಿ ಕಾರು ಎಂದು ಪರಿಗಣಿಸಲಾಗಿದೆ. The Audi A9 Chameleon ಈ ಕಾರಿನ ವಿಶೇಷತೆ […]

Continue Reading

ಕೋಲಾರ ಮಹಿಳೆಯ ದೇಹದಲ್ಲಿ ವಿಶ್ವದಲ್ಲಿ ಎಲ್ಲೂ ಕಾಣಸಿಗದ ವಿಭಿನ್ನ ರಕ್ತ: ಸಿಆರ್​ಐಬಿ ರಕ್ತ ಗುಂಪಿನ ಬಗ್ಗೆ ನಿಮಗೆ ಗೊತ್ತಿದೆಯಾ

ಬೆಂಗಳೂರು: ವಿಜ್ಞಾನ ವಿಸ್ಮಯವೊಂದು ಕರ್ನಾಟಕದ ಕೋಲಾರದಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ಮಹಿಳೆಯೊಬ್ಬರು ವಿಶ್ವದಲ್ಲೇ ಈವರೆಗೆ ಯಾರಲ್ಲೂ ಪತ್ತೆಯಾಗದ ರಕ್ತದ ಗುಂಪು ಹೊಂದಿರುವುದು ಬೆಳಕಿಗೆ ಬಂದಿದೆ. ಹೃದಯ ಶಸ್ತ್ರಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ 38 ವರ್ಷದ ಮಹಿಳೆಯೊಬ್ಬರು ಕೆಲವು ದಿನಗಳ ಹಿಂದೆ ದಾಖಲಾಗಿದ್ದರು. ಅವರ ರಕ್ತದ ಮಾದರಿ ಪರೀಕ್ಷೆಗೆ ಒಳಪಡಿಸಿದ ನಂತರ ವೈದ್ಯರು ಅಚ್ಚರಿಗೆ ಒಳಗಾಗಿದ್ದಾರೆ. ಮಹಿಳೆಯ ರಕ್ತದ ಗುಂಪು ಸಾಮಾನ್ಯವಾಗಿ ಎಲ್ಲರಲ್ಲೂ ಕಂಡುಬರುವ O Rh+ ಆಗಿತ್ತು. ಆದರೆ ವಿಶೇಷವೆಂದರೆ ಲಭ್ಯವಿರುವ ಯಾವುದೆ O+ ರಕ್ತ ಅವರ ರಕ್ತಕ್ಕೆ […]

Continue Reading

ದೀರ್ಘಾವಧಿಗೆ ಪ್ರಧಾನಿ: ಇಂದಿರಾ ಗಾಂಧಿ ಹಿಂದಿಕ್ಕಿದ ನರೇಂದ್ರ ಮೋದಿ

ಹೊಸದಿಲ್ಲಿ: ಸತತ ಅವಧಿಗೆ ಪ್ರಧಾನಿಯಾಗಿ ಸುದೀರ್ಘ‌ ಸೇವೆ ಸಲ್ಲಿಸಿದ ಹೆಗ್ಗಳಿಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರಕ್ಕೆ ಇಂದಿರಾ ಗಾಂಧಿ ದಾಖಲೆ ಮುರಿಯಲಿದ್ದಾರೆ. ಶುಕ್ರವಾರಕ್ಕೆ ಪ್ರಧಾನಿಯಾಗಿ 4,078 ದಿನಗಳು ಪೂರೈಸಲಿದ್ದಾರೆ. ಈ ಮೂಲಕ ಇಂದಿರಾ ಅವರ 4,077 ದಿನಗಳ ದಾಖಲೆ ಮುರಿಯಲಿದ್ದಾರೆ. ಇಂದಿರಾ ಗಾಂಧಿ ಅವರು 1966 ಜನವರಿ 24ರಿಂದ 1977 ಮಾರ್ಚ್‌ 24ರ ವರೆಗೆ ಸತತ ಪ್ರಧಾನಿ ಹುದ್ದೆಯಲ್ಲಿದ್ದರು. ಆ ದಾಖಲೆ ಈಗ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಗೆ ವರ್ಗಾವಣೆಯಾಗಲಿದೆ. ಅತಿ ದೀರ್ಘ‌ […]

Continue Reading

ಟೆಕ್ಕಿ ಜೊತೆಗೆ ಆ.28ಕ್ಕೆ ಅನುಶ್ರೀ ಮದುವೆ

ಕನ್ನಡದ ಖ್ಯಾತ ನಿರೂಪಕಿ/ನಟಿ ಅನುಶ್ರೀ ಮದುವೆಯ ವದಂತಿ ಕಳೆದ ಕೆಲ ತಿಂಗಳಿಂದ ಜೋರಾಗಿತ್ತು. ಇದೀಗ ಮದುವೆಗೆ ದಿನಾಂಕ ಫಿಕ್ಸ್ ಆಗಿದೆ ಎಂಬ ಮಾಹಿತಿ ಬಹುತೇಕ ಖಚಿತವಾಗಿದ್ದು ಆಗಸ್ಟ್ 28ಕ್ಕೆ ಮದುವೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಕುಟುಂಬಸ್ಥರು ನೋಡಿದ ಹುಡುಗನ ಜೊತೆಗೆ ಅನುಶ್ರೀ ಮದುವೆಯಾಗುತ್ತಿದ್ದು ಮಂಗಳೂರು ಮೂಲದ ಬೆಂಗಳೂರಿನಲ್ಲಿ ನೆಲೆಸಿರುವ ಟೆಕ್ಕಿ ಜೊತೆಗೆ ಅನುಶ್ರೀ ಕಲ್ಯಾಣ ಎನ್ನಲಾಗುತ್ತಿದೆ. ಮದುವೆ ನಿಶ್ಚಯವಾಗಿರುವ ಹುಡುಗನ ಬಗ್ಗೆಯಾಗಲಿ, ಇನ್ನಿತರ ಮಾಹಿತಿ ಬಗ್ಗೆ ಅನುಶ್ರೀ ಗೌಪ್ಯವಾಗಿರಿಸಿದ್ದಾರೆ. ಆಗಸ್ಟ್ 28 ರಂದು ಬೆಂಗಳೂರಿನಲ್ಲಿ ಅದ್ದೂರಿ […]

Continue Reading

ಇಂಜಿನಿಯರಿಂಗ್ ವೃತ್ತಿ ತೊರೆದು ಕೃಷಿಗೆ ಮರಳಿದ ಈಕೆ ಈಗ ಕೋಟ್ಯಾಧಿಪತಿ

ಛತ್ತೀಸ್‌ಗಢ: ಕೃಷಿಯಲ್ಲಿ ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿದರೆ ಅಧುನಿಕ ತಂತ್ರಜ್ಞಾನವನ್ನು ಬಳಸಿದರೆ ಯಶಸ್ಸು ಸಾಧ್ಯ ಎಂಬುದನ್ನು ತೋರಿಸಿಕೊಟ್ಟ ಅನೇಕ ಯುವ ಕೃಷಿಕರಿದ್ದಾರೆ ಅವರೊಲ್ಲಬರು ಛತ್ತೀಸ್‌ಗಢದ ಸ್ಮರಿಕಾ ಚಂದ್ರಕರ್ ಆಗಿದ್ದಾರೆ. ಛತ್ತಿಸ್‌ಗಢದ ಚಾರ್ಮುಡಿಯಾ ಎಂಬ ಹಳ್ಳಿಯಲ್ಲಿ ಕೃಷಿ ಕುಟುಂಬದಲ್ಲಿ ಕೃಷಿಯನ್ನು ನೋಡುತ್ತಲೇ ದೊಡ್ಡವಳಾದ ಸ್ಮರಿಕಾ ಓದಿದ್ದು ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಜಿನಿಯರಿಂಗ್ ಹಾಗೂ ಎಂಬಿಎ. ಇಷ್ಟು ಓದಿದ ಅವರು ಪುಣೆಯಲ್ಲಿ 5 ವರ್ಷಗಳ ಕಾಲ ಹಿರಿಯ ಬ್ಯುಸಿನೆಸ್ ಡೆವಲಪ್‌ಮೆಂಟ್ ಎಕ್ಸಿಕ್ಯೂಟಿವ್ ಆಗಿಯೂ ಕೆಲಸ ಮಾಡಿದ್ದಾರೆ. 5 ವರ್ಷಗಳ ಕಾಲ ಹೊರಗೆ ಕೆಲಸ […]

Continue Reading

ಬಿಗ್ ಬಾಸ್​ಗೆ ಸ್ಪರ್ಧಿಗಳನ್ನು ಆಯ್ಕೆ ಮಾಡುವವರ ಹೆಸರು ರಿವೀಲ್ ಮಾಡಿದ ಪ್ರಥಮ್

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ವೇದಿಕೆ ಸಜ್ಜಾಗುತ್ತಿದೆ. ಕೆಲವೇ ತಿಂಗಳುಗಳಲ್ಲಿ ಶೋ ಆರಂಭವಾಗಲಿದೆ. ಕಲರ್ಸ್ ಕನ್ನಡ ಹಾಗೂ ಬಿಗ್ ಬಾಸ್ ಟೀಮ್ ಈ ಬಾರಿಯೂ ಕಿಚ್ಚ ಸುದೀಪ್ ಅವರೆ ನಿರೂಪಕರಾಗಿ ಬಿಗ್ ಬಾಸ್ ಮುನ್ನಡೆಸಲಿದ್ದಾರೆ ಎಂಬ ಸ್ಪಷ್ಟನೆ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ತೆರೆಮರೆಯಲ್ಲಿ ಬಿಗ್ ಬಾಸ್ 12 ಕೆಲಸಗಳು ಶುರುವಾಗಿದೆ. ಈಗಾಗಲೆ ಕೆಲ ಕಂಟೆಸ್ಟೆಂಟ್​ಗಳ ಹೆಸರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಾಮಾನ್ಯವಾಗಿ ಬಿಗ್ ಬಾಸ್ ಆರಂಭವಾಗುವಾಗ ಶೋಗೆ ಸ್ಪರ್ಧಿಗಳನ್ನು ಯಾರು ಆಯ್ಕೆ ಮಾಡುತ್ತಾರೆ […]

Continue Reading

ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು, ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಫಿಕ್ಸ್

ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ ಯುವಜನರ ಮೇಲೆ ಗಂಭೀರವಾಗಿ ಪರಿಣಾಮ ಬೀರುತ್ತಿದೆ. ಹೊರಗೆ ನೋಡಲು ಆರೋಗ್ಯವಾಗಿ ಕಾಣಿಸಿಕೊಂಡರು ಕೂಡ ಇದ್ದಕ್ಕಿದ್ದಂತೆ ಕುಸಿದುಬಿದ್ದು ಸಾವಿಗೀಡಾಗುತ್ತಿರುವ ಯುವಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದು ಹೃದಯಾಘಾತವಲ್, ಇದೊಂದು ಹಠಾತ್ ಹೃದಯ ಸ್ತಂಭನ (SCA- Sudden Cardiac Arrest ) ಎಂಬ ಸೈಲಂಟ್​ ಕಿಲ್ಲರ್​. ವಿಶ್ವದ ಹೃದಯ ಕಾಯಿಲೆಗಳಲ್ಲಿ ಭಾರತವು ಶೇ.60 ರಷ್ಟು ಪಾಲು ಹೊಂದಿದೆ. ಆದರೆ ನಮ್ಮ ಜನಸಂಖ್ಯೆಯು ವಿಶ್ವದ ಶೇ.20 ಮಾತ್ರ. […]

Continue Reading

25 ವರ್ಷದ ಹಳೆಯ ಬೈಕ್​ನಲ್ಲಿ ತಂದೆಯನ್ನು ಕೂರಿಸಿಕೊಂಡು ದೇಶ ಸುತ್ತಿದ ಮಗನಿಗೆ ಕಂಪನಿಯಿಂದ 14 ಲಕ್ಷದ ಬೈಕ್​ ಗಿಫ್ಟ್

ಉಡುಪಿ: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ದೇಗುಲ ನಿರ್ಮಾಣವಾಗಿದ್ದು, ಕೋಟಿ ಕೋಟಿ ಹಿಂದುಗಳ ಕನಸು ನನಸಾಗಿದೆ. ಬಾಲರಾಮನ ದರ್ಶನ ಪಡೆದು ಭಕ್ತರು ಸಂತಸದಲ್ಲಿದ್ದಾರೆ. 25 ವರ್ಷ ಹಳೆಯದಾದ ಬೈಕ್​ನಲ್ಲಿ ಉಡುಪಿಯಿಂದ ​2,110 ಕಿ.ಮೀ ದೂರವಿರುವ ಅಯೋಧ್ಯೆಯ ಶ್ರೀರಾಮನ ದರ್ಶನ ಮಾಡಿದ ಅಪ್ಪ-ಮಗನಿಗೆ ಹದಿನಾಲ್ಕುವರೆ ಲಕ್ಷದ ಬೈಕ್ ಒಲಿದಿದೆ. ಉಡುಪಿಯ ಕಾಪು ತಾಲೂಕಿನ ಶಿರ್ವ ನಿವಾಸಿ ಪ್ರಜ್ವಲ್ ಶೆಣೈ ಅವರು 25 ವರ್ಷದ ಹಳೆಯ ಬೈಕ್​ನಲ್ಲಿ ಅಪ್ಪನನ್ನು ಕೂರಿಸಿಕೊಂಡು ದೇಶಾದ್ಯಂತ 50 ಸಾವಿರ ಕಿ.ಮೀ ಸುತ್ತಾಡಿದ್ದಾರೆ. ಹೀರೋ ಹೋಂಡಾ ಸ್ಪ್ಲೆಂಡರ್ […]

Continue Reading