ರಸ್ತೆಯಲ್ಲಿ ಏಕಾಏಕಿ ವಾಹನ ಅಡ್ಡ ಹಾಕುವಂತಿಲ್ಲ, ಕೀ ಕಸಿಯುವಂತಿಲ್ಲ: ಪೊಲೀಸರಿಗೆ ಡಿಜಿಪಿ ಕಟ್ಟಾಜ್ಞೆ
ಬೆಂಗಳೂರು: ಮಂಡ್ಯ ಪೊಲೀಸರ ಕರ್ತವ್ಯ ಲೋಪದಿಂದ ಮಗುವೊಂದು ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತಿರುವ ಪೊಲೀಸ್ ಇಲಾಖೆ, ತಪಾಸಣೆ ನೆಪದಲ್ಲಿ ಸಕಾರಣವಿಲ್ಲದೆ ವಾಹನಗಳನ್ನು ಏಕಾಏಕಿ ತಡೆದು ನಿಲ್ಲಿಸಬಾರದು ಎಂದು ಕಟ್ಟಾಜ್ಞೆ ಹೊರಡಿಸಿದೆ. ಈ ಕುರಿತು ಶನಿವಾರ ರಾಜ್ಯದ ಎಲ್ಲಾ ಜಿಲ್ಲೆಗಳ ಪೊಲೀಸರಿಗೆ ಸುತ್ತೋಲೆ ಹೊರಡಿಸಿರುವ ಪ್ರಭಾರ ಡಿಜಿಪಿ ಡಾ.ಎಂ.ಎ ಸಲೀಂ, ವಾಹನಗಳ ತಪಾಸಣೆ ಸಂಬಂಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಆದೇಶಿಸಿದ್ದಾರೆ. ಹೆದ್ದಾರಿಗಳಲ್ಲಿ ಜಿಗ್ಜಾಗ್ ಬ್ಯಾರಿಕೇಡ್ ಅಳವಡಿಸಿ ತಡೆಯಬಾರದು. ರಸ್ತೆಯಲ್ಲಿ ಏಕಾಏಕಿ ಅಡ್ಡಬಂದು ವಾಹನಗಳನ್ನು ನಿಲ್ಲಿಸಬಾರದು. ವಾಹನಗಳ ಕೀ ತೆಗೆದುಕೊಳ್ಳಬಾರದು. […]
Continue Reading