ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಮಾಹಿತಿ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇಂದು ಉದ್ಘಾಟನೆಗೊಳ್ಳಲಿರುವ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಒಂದಷ್ಟು ಮಾಹಿತಿ. ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆಕೆಆರ್’ಡಿಬಿಯ 302 ಕೋಟಿ ರೂ ಸೇರಿದಂತೆ ಸರ್ಕಾರದ ವಿಶೇಷ ಅನುದಾನ ಸೇರಿ ಒಟ್ಟು 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆ ಕಲಬುರಗಿ ಶಾಖಾ ಆಸ್ಪತ್ರೆಯ ಲೋಕಾರ್ಪಣೆಗೊಳ್ಳಲಿದೆ. ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಸಾರ್ವಜನಿಕರಿಗೆ ಲಭ್ಯವಿದೆ, […]

Continue Reading

ಯಶಸ್ವಿನಿ ಯೋಜನೆ: 5 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ, ಹೊಸ ಸದಸ್ಯರ ನೊಂದಣಿ ಪ್ರಾರಂಭ

ಬೆಂಗಳೂರು: ಪ್ರಸಕ್ತ ಸಾಲಿನ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿಗೊಳಿಸಲು ಮತ್ತು ಈ ಯೋಜನೆಯಡಿ ಹೊಸ ಸದಸ್ಯರ ನೊಂದಣೆಗೆ ರಾಜ್ಯ ಸರಕಾರದಿಂದ ಹೊಸ ಆದೇಶ ಪ್ರಕಟಿಸಲಾಗಿದೆ. ಯಶಸ್ವಿನಿ ಯೋಜನೆಯು ಸಹಕಾರಿ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರಕಾರವು ಜಾರಿಗೊಳಿಸಿರುವ ಪ್ರತಿಷ್ಠಿತ ವಿಶಿಷ್ಟ ಯೋಜನೆಯಾಗಿದೆ, ಈ ಯೋಜನೆಯನ್ನು ಅನುಷ್ಥಾನ ಮಾಡಲು ಈ ವರ್ಷದ ಅಧಿಕೃತ ಮಾರ್ಗಸೂಚಿ ಹೊರಡಿಸಲಾಗಿದೆ. ಯಶಸ್ವಿನಿ ಯೋಜನೆಯಡಿ ಪ್ರಯೋಜನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ? ಅರ್ಜಿ ಎಲ್ಲಿ ಸಲ್ಲಿಸಬೇಕು ? ಅರ್ಜಿ ಸಲ್ಲಿಸಲು ಅಗತ್ಯ […]

Continue Reading

ಬಾಟಲ್‌ ನೀರು ತುಂಬಾ ಡೇಂಜರ್‌ ಎಂದ FSSAI

ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಪ್ಯಾಕೇಜ್‌ ಮಾಡಲಾದ ಕುಡಿಯುವ ಮತ್ತು ಮಿನರಲ್‌ ವಾಟರ್‌ ವಿಭಾಗವನ್ನು ಹೆಚ್ಚಿನ ಅಪಾಯದ ಆಹಾರ ವರ್ಗ ಎಂದು ಪರಿಗಣಿಸಲು ನಿರ್ಧರಿಸಿದೆ ಮತ್ತು ಅದನ್ನು ಕಡ್ಡಾಯ ತಪಾಸಣೆ ಮತ್ತು ಮೂರನೇ ವ್ಯಕ್ತಿಯ ಆಡಿಟ್ ಮಾನದಂಡಗಳಿಗೆ ಒಳಪಡಿಸಿದೆ. ಪ್ಯಾಕ್ ಮಾಡಲಾದ ಕುಡಿಯುವ ಮತ್ತು ಖನಿಜಯುಕ್ತ ನೀರಿನ ಉದ್ಯಮಕ್ಕಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್‌ನಿಂದ ಪ್ರಮಾಣಿಕರಣ ಪಡೆಯಬೇಕಾದ ಕಡ್ಡಾಯ ಷರತ್ತನ್ನು ತೆಗೆದು ಹಾಕಲು ಸರ್ಕಾರ ತೀರ್ಮಾನ ಮಾಡಿದ ಬೆನ್ನಲ್ಲಿಯೇ FSSAI ಈ […]

Continue Reading

ಪತ್ನಿಗೆ ಚಿನ್ನದ ಸರ ಖರೀದಿಸಿದ ಬೆನ್ನಲ್ಲೇ 8 ಕೋಟಿ ಮನೆಗೆ ಎಂಟ್ರಿ ಮಾಡಿಸಿದ ಅದೃಷ್ಟ ಲಕ್ಷ್ಮಿ

ಅದೃಷ್ಟ ಯಾರಿಗೆ, ಯಾವಾಗ, ಯಾವ ರೂಪದಲ್ಲಿ ಒಲಿದು ಬರುತ್ತದೆ ಎಂಬುದು ಅಂದಾಜಿಸಲಾಗದು. ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವದನ್ನು ನೋಡಿ ನಮಗ್ಯಾಕೆ ಇಂತಹ ಅದೃಷ್ಟ ಬರಬಾರದು ಎಂದು ಅಂದುಕೊಂಡಿರುತ್ತೆವೆ. ಆದರೆ ಅದೆಲ್ಲ ಕಾಲದ ಮಹಿಮೆಯಷ್ಟೆ.‌ ಇಂತಹ ಮಹಿಮೆ ಈಗ ಸಿಂಗಾಪೂರ್​ನಲ್ಲಿರುವ ಭಾರತೀಯ ಮೂಲದ ವ್ಯಕ್ತಿಯೊಬ್ಬರ ಬದುಕಲ್ಲಿ ನಡೆದಿದೆ. ಈ ಸ್ಟೋರಿ ಓದಿದರೆ ಎಂಥಾ ಅದೃಷ್ಟನಪ್ಪಾ ಎಂದು ಹುಬ್ಬೇರಿಸದೆ ಇರಲಾರರು. ಭಾರತೀಯ ಮೂಲದ ವ್ಯಕ್ತಿ ತನ್ನ ಹೆಂಡತಿಯ ಮಾತು ಕೇಳಿದ್ದಕ್ಕೆ ಈಗ 8 ಕೋಟಿ ರೂ. ಮೌಲ್ಯದ […]

Continue Reading

ರಾಜ್ಯದ 254 ನಗರ ಕ್ಷೇಮ ಕೇಂದ್ರದಲ್ಲಿ ಮತ್ತು 39 ಬಸ್ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 254 ನಗರ ಕ್ಷೇಮ ಕೇಂದ್ರಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ 108.36 ಕೋಟಿ ವೆಚ್ಚದಲ್ಲಿ ನಗರ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ 254 ಹಾಗೂ KSRTC ಬಸ್ ನಿಲ್ದಾಣಗಳಲ್ಲಿ 39 ನಮ್ಮ ಕ್ಲಿನಿಕ್ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. 39.37 ಕೋಟಿ ವೆಚ್ಚದಲ್ಲಿ ಉಡುಪಿ ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಲ್ಲಿ […]

Continue Reading

ಮಹಿಪಾಲರೆಡ್ಡಿ ನಟನೆಯ ತಮಟೆ ಸಿನಿಮಾ ನಾಳೆ ಬಿಡುಗಡೆ

ಕಲಬುರಗಿ: ಹಿರಿಯ ಚಿತ್ರನಟ ಮದನ್ ಪಟೇಲ್ ಅವರು ನಾಯಕ ನಟರಾಗಿರುವ ಕಾದಂಬರಿ ಆಧಾರಿತ `ತಮಟೆ’ ಸಿನಿಮಾ ನ.29 ರಂದು ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಪ್ರಖ್ಯಾತ ಸಿನಿಮಾ ನಾಯಕ ನಟ ಮಯೂರ್ ಪಟೇಲ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾವನ್ನು ವಂದನಾ ಎಂ ನಿರ್ಮಾಣ ಮಾಡಿದ್ದು, ಸ್ವತಃ ಮದನ್ ಪಟೇಲ್ ಅವರೇ ಸಂಗೀತ ನಿರ್ದೇಶನ ಮಾಡಿದ್ದಾರೆ. ಮೀಡಿಯಾ ಇಂಟರನ್ಯಾಷನಲ್ ಅರ್ಪಿಸುವ ಮತ್ತು ಶ್ರೀ ರೇಣುಕಾ ಯಲ್ಲಮ್ಮ ದೇವಿ ಕ್ರಿಯೇಷನ್ ರವರ `ತಮಟೆ’ ಸಿನಿಮಾವು ರಾಜ್ಯದ ಎಲ್ಲಾ ಜಿಲ್ಲೆಗಳ ಚಿತ್ರಮಂದಿರದಲ್ಲಿ ಬಿಡುಗಡೆ […]

Continue Reading

ಯಾವ ದಾಖಲೆ ಇಲ್ಲದೆ ನಿಮಿಷಗಳಲ್ಲಿ ನೀಡುತ್ತಿದೆ Google Pay ಸಾಲ

ಗೂಗಲ್ ಇಂಡಿಯಾ ಸಣ್ಣ ವ್ಯಾಪಾರಿಗಳಿಗೆ ಸಹಾಯ ಮಾಡಲು Google Pay ಅಪ್ಲಿಕೇಶನ್ ಮೂಲಕ ಸಾಲ ನೀಡುವ ಸೌಲಭ್ಯವನ್ನು ಪ್ರಾರಂಭಿಸಿದೆ. ಭಾರತದಲ್ಲಿನ ವ್ಯಾಪಾರಿಗಳಿಗೆ ಸಾಮಾನ್ಯವಾಗಿ ಸಣ್ಣ ಸಾಲಗಳು ಬೇಕಾಗುತ್ತವೆ ಎಂದು ಗೂಗಲ್ ಇಂಡಿಯಾ ಹೇಳಿದೆ. ಇದರ ಅಡಿಯಲ್ಲಿ, Google Pay ನಿಂದ ವ್ಯಾಪಾರಿಗಳಿಗೆ 15 ಸಾವಿರ ರೂ.ವರೆಗಿನ ಸಣ್ಣ ಸಾಲ ನೀಡಲಾಗುತ್ತಿದೆ. ಈ ಸಾಲಕ್ಕೆ, ಮರುಪಾವತಿ ಮಾಡಬೇಕಾದ ಕನಿಷ್ಠ ಮೊತ್ತವು 111 ರೂ. ಆಗಿರುತ್ತದೆ. ಇದರ ಅಡಿಯಲ್ಲಿ, 1 ಲಕ್ಷದವರೆಗೆ ಸಾಲವನ್ನು ಪಡೆಯಬಹುದು. ಇದನ್ನು 7 ದಿನಗಳಿಂದ 12 […]

Continue Reading

ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಇನ್‌ಸ್ಟಾಗ್ರಾಂ ಲಾಗಿನ್ ಸಮಸ್ಯೆ

ನವದೆಹಲಿ: ಇನ್‌ಸ್ಟಾಗ್ರಾಂ ಬಳಕೆದಾರರು ಈಗ ಆಕ್ರೋಶ ಹೊರಹಾಕುತ್ತಿದ್ದಾರೆ. ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಇನ್‌ಸ್ಟಾಗ್ರಾಂ ಡೌನ್ ಆಗಿದೆ. ಬಳಕೆದಾರರು ಖಾತೆಗೆ ಲಾಗಿನ್ ಆಗಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಸರ್ವರ್ ಸಮಸ್ಯೆ ಕಾಡಿದ್ದು, ವಿಶ್ವದ ಹಲವು ಭಾಗದಲ್ಲಿ ಇನ್‌ಸ್ಟಾಗ್ರಾಂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರು ನೀಡಿದ್ದಾರೆ. ಡೌನ್‌ಡಿಟೆಕ್ಟರ್ ವರದಿ ಪ್ರಕಾರ, ಬೆಳಗ್ಗೆ 19.37ರ ಸುಮಾರಿಗೆ ಇನ್‌ಸ್ಟಾಗ್ರಾಂ ಸರ್ವರ್ ಸಮಸ್ಯೆ ಕಾಣಿಸಿಕೊಂಡು ಲಾಗಿನ್ ಆಗಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. 1 ಸಾವಿರಕ್ಕೂ ಹೆಚ್ಚು ರಿಪೋರ್ಟ್ಸ್ ಬೆಳಗ್ಗೆ 10.45ರ ವೇಳೆಗೆ ಇನ್‌ಸ್ಟಾಗ್ರಾಂ ಸಮಸ್ಯೆ […]

Continue Reading

ಫೋನ್’ನಲ್ಲಿ ಈ ಸೆಟ್ಟಿಂಗ್ಸ್ ಮಾಡಿ: ನಿಮ್ಮ ವಾಟ್ಸಪ್​ ಚಾಟ್ ಯಾರು ನೋಡಲು ಸಾಧ್ಯವಿಲ್ಲ

ನಾವು ಯಾರದೆ ಕೈಯಲ್ಲಿ ಫೋನ್ ಕೊಟ್ಟರು ವಾಟ್ಸಪ್ ಚಾಟ್ ನೋಡಬಹುದು. ಆದರೆ ನಾವು ಹೇಳುವ ಈ ಸೆಟ್ಟಿಂಗ್ಸ್ ಮಾಡಿದರೆ ಯಾರದೆ ಕೈಯಲ್ಲಿ ಫೋನ್ ಕೊಟ್ಟರು ವಾಟ್ಸಪ್ ಚಾಟ್ ನೋಡಲು ಸಾಧ್ಯವಿಲ್ಲ. ವಾಟ್ಸಪ್ ಅಪ್ಲಿಕೇಶನ್‌ನಲ್ಲಿ ನಾವು ಚಾಟ್ ಮಾಡಿರುವದು ಚಾಟ್ ಲಾಕ್ ಎಂಬ ವೈಶಿಷ್ಟ್ಯದ ಮೂಲಕ ನಿಮ್ಮ ಖಾಸಗಿ ಚಾಟ್ ಅನ್ನು ಲಾಕ್ ಮಾಡಬಹುದು, ಇದು ಈ ವೈಶಿಷ್ಟ್ಯದ ಕಾರ್ಯವಾಗಿದೆ. ನಿಮ್ಮ ಫೋನ್‌ ಎಲ್ಲಾದರು ಇಟ್ಟು ಹೋಗಿದ್ದರೆ, ನಿಮ್ಮ ಫೋನ್‌ ಪಾಸ್‌ವರ್ಡ್‌ನೊಂದಿಗೆ ಲಾಕ್ ಆಗಿರುವ ಚಾಟ್ ಅನ್ನು ಯಾರು […]

Continue Reading

ಎರಡು ದೇಹ ಒಂದು ಹೃದಯದ ಅವಳಿ ಮಕ್ಕಳು, ಈ ಸಹೋದರರ ಮಧ್ಯೆ ಬಡಿಯೊದು ಒಂದೇ ಹೃದಯ

ಮಧ್ಯಪ್ರದೇಶ: ನಮ್ಮ ಸುತ್ತಮುತ್ತ ಹಲವಾರು ಆಘಾತಕಾರಿ ಮತ್ತು ಆಶ್ಚರ್ಯಕರ ಘಟನೆಗಳು ನಡೆಯುತ್ತವೆ. ಸೋಶಿಯಲ್​​ ಮೀಡಿಯಾದಲ್ಲಿಯೂ ವೈರಲ್ ಆಗುತ್ತಿರುವದನ್ನು ನೋಡುತ್ತೆವೆ. ಅಂತಹದೆ ಅಪೂರೂಪದ ಘಟನೆಯೊಂದು ಮಧ್ಯಪ್ರದೇಶದ ಶಾಹದೋಲ್ ವೈದ್ಯಕೀಯ ಕಾಲೇಜಿನಲ್ಲಿ ನಡೆದಿರುವದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ಒಂದೇ ಹೃದಯ ಹೊಂದಿರುವ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇಲ್ಲಿ ವಿಶೇಷವೆಂದರೆ ಎರಡು ದೇಹಕ್ಕೆ ಒಂದೇ ಹೃದಯ, ಕಿಡ್ನಿ ಮತ್ತು ಲಿವರ್​ ಇದೆ. ಇದರಿಂದ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಹೆಚ್ಚು ಅಪಾಯಕಾರಿ ಎಂದು ತಜ್ಱರು ಸೂಚಿಸುತ್ತಿದ್ದಾರೆ. ರವಿ ಜೋಗಿ ಮತ್ತು ವರ್ಷಾ ಜೋಗಿ […]

Continue Reading