ನಾಲವಾರ ಗ್ರಾಮಕ್ಕೆ ಹೊರಟಿದ್ದಾಗ ಹಲಕರ್ಟಿ ಬಳಿ ಕಂದಕಕ್ಕೆ ಉರುಳಿದ KKRTC ಬಸ್
ಸುದ್ದಿ ಸಂಗ್ರಹ ವಾಡಿ ಚಾಲಕನ ನಿಯಂತ್ರಣ ತಪ್ಪಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ (KKRTC)ಯ ಬಸ್ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಸೋಮವಾರ ಹಲಕರ್ಟಿ ಸಮೀಪ ಸಂಭವಿಸಿದೆ. ಕಲಬುರ್ಗಿಯಿಂದ ವಾಡಿ ಮಾರ್ಗವಾಗಿ ನಾಲವಾರ ಗ್ರಾಮಕ್ಕೆ ಹೊರಟಿದ್ದ KKRTC ಬಸ್ ಅಪಘಾತಕ್ಕಿಡಾಗಿದೆ. ಬಲರಾಮ ಚೌಕ್ ಮಾರ್ಗದ ಫ್ಲೈಓವರ್ ಹತ್ತಿರದ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ, ಪಕ್ಕದ ನಾಲೆಗೆ ಜಾರಿದೆ. ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಈ ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, […]
Continue Reading